AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಸಕ ಸತ್ತು ತಿಂಗಳಾಗಿಲ್ಲ, ಆಗಲೇ ಶುರವಾಯ್ತು ಉಪಚುನಾವಣೆ ರಾಜಕೀಯ!

ತುಮಕೂರು: ಶಿರಾ ಕ್ಷೇತ್ರದ ಶಾಸಕ ಸತ್ಯನಾರಾಯಣ ಸಾವನ್ನಪ್ಪಿ ತಿಂಗಳು ಕೂಡಾ ಕಳೆದಿಲ್ಲ. ಆದ್ರೆ ಆಗಲೇ ಮುಂದಿನ MLA ಸ್ಥಾನಕ್ಕಾಗಿ ಶಿರಾದಲ್ಲಿ ರಾಜಕೀಯ ಆರಂಭವಾಗಿದೆ. ಹೌದು ಶಿರಾ ಕ್ಷೇತ್ರದಲ್ಲಿ ಈಗ ರಾಜಕೀಯ ಮೇಲಾಟ ಶುರುವಾಗಿದೆ. ಜೆಡಿಎಸ್ ಶಾಸಕ ಸತ್ಯನಾರಾಯಣ ಸಾವಿನಿಂದ ತೆರವಾದ ಶಿರಾ ಕ್ಷೇತ್ರಕ್ಕೆ ತಾನೇ ಶಾಸಕ ಎಂಬಂತೆ ಮಾಜಿ‌ ಸಚಿವ ಟಿ.ಬಿ.ಜಯಚಂದ್ರ ಹೇಮಾವತಿ ನಾಲೆಗೆ ಬಾಗಿನ ಅರ್ಪಿಸಿದ್ದಾರೆ. ಇದನ್ನು ಸಮರ್ಥಿಸಿಕೊಂಡಿರುವ ಟಿಬಿ ಜಯಚಂದ್ರ, ಹೇಮಾವತಿ ನೀರನ್ನು ಶಿರಾ ಕ್ಷೇತ್ರಕ್ಕೆ ಹರಿಸಿದ್ದೀನಿ.  ಹೀಗಾಗಿ ಬಾಗಿನ ಅರ್ಪಿಸಿದ್ದಿನೆ ಎಂದು ತಮ್ಮ […]

ಶಾಸಕ ಸತ್ತು ತಿಂಗಳಾಗಿಲ್ಲ, ಆಗಲೇ ಶುರವಾಯ್ತು ಉಪಚುನಾವಣೆ ರಾಜಕೀಯ!
Guru
Guru| Edited By: ಸಾಧು ಶ್ರೀನಾಥ್​|

Updated on: Aug 14, 2020 | 2:26 PM

Share

ತುಮಕೂರು: ಶಿರಾ ಕ್ಷೇತ್ರದ ಶಾಸಕ ಸತ್ಯನಾರಾಯಣ ಸಾವನ್ನಪ್ಪಿ ತಿಂಗಳು ಕೂಡಾ ಕಳೆದಿಲ್ಲ. ಆದ್ರೆ ಆಗಲೇ ಮುಂದಿನ MLA ಸ್ಥಾನಕ್ಕಾಗಿ ಶಿರಾದಲ್ಲಿ ರಾಜಕೀಯ ಆರಂಭವಾಗಿದೆ. ಹೌದು ಶಿರಾ ಕ್ಷೇತ್ರದಲ್ಲಿ ಈಗ ರಾಜಕೀಯ ಮೇಲಾಟ ಶುರುವಾಗಿದೆ. ಜೆಡಿಎಸ್ ಶಾಸಕ ಸತ್ಯನಾರಾಯಣ ಸಾವಿನಿಂದ ತೆರವಾದ ಶಿರಾ ಕ್ಷೇತ್ರಕ್ಕೆ ತಾನೇ ಶಾಸಕ ಎಂಬಂತೆ ಮಾಜಿ‌ ಸಚಿವ ಟಿ.ಬಿ.ಜಯಚಂದ್ರ ಹೇಮಾವತಿ ನಾಲೆಗೆ ಬಾಗಿನ ಅರ್ಪಿಸಿದ್ದಾರೆ. ಇದನ್ನು ಸಮರ್ಥಿಸಿಕೊಂಡಿರುವ ಟಿಬಿ ಜಯಚಂದ್ರ, ಹೇಮಾವತಿ ನೀರನ್ನು ಶಿರಾ ಕ್ಷೇತ್ರಕ್ಕೆ ಹರಿಸಿದ್ದೀನಿ.  ಹೀಗಾಗಿ ಬಾಗಿನ ಅರ್ಪಿಸಿದ್ದಿನೆ ಎಂದು ತಮ್ಮ ನಡೆಯನ್ನು ಸಮರ್ಥಿಸಿಕೊಂಡಿದ್ದಾರೆ. ಆದರೆ, ಜಯಚಂದ್ರರ ಈ ನಡೆಗೆ ಜಿಲ್ಲಾ ಉಸ್ತುವಾರಿ ಸಚಿವ ಮಾಧುಸ್ವಾಮಿ ಸಿಡಿಮಿಡಿಗೊಂಡಿದ್ದಾರೆ. ಸರ್ಕಾರ ನಮ್ಮದು. ಶಿರಾಗೆ ನೀರು‌ ಬಿಟ್ಟವರು ನಾವು. ಮಾಜಿ ಸಚಿವರು ಬಂದು ಬಾಗಿನ ಅರ್ಪಿಸ್ತಾರೆ ಅಂದರೆ ಏನರ್ಥ ಎಂದು ಖಾರವಾಗಿ ಪ್ರಶ್ನಿಸಿದ್ದಾರೆ.

ಆದರೆ ಮುಂಬರುವ ಉಪ ಚುನಾವಣೆ ಗಮನದಲ್ಲಿಟ್ಟುಕೊಂಡು ಹೇಮಾವತಿ‌ ನೀರಿನ ರಾಜಕೀಯ ತುಮಕೂರು ಜಿಲ್ಲೆಯಲ್ಲಿ ನಡೆಯುತ್ತಿದೆ. ಉಪಚುನಾವಣೆಯಲ್ಲಿ ಅನುಕೂಲ ಆಗlಎಂದು ಎಲ್ಲಾ ತಾಲೂಕಿಗಿಂತ ಮೊದಲೇ ಶಿರಾಗೆ ಬಿಜೆಪಿ ಸರ್ಕಾರ ನೀರು‌ ಹರಿಸಿದೆ. ಆದ್ರೆ ಅದರ ಕ್ರೆಡಿಟ್ ತೆಗೆದುಕೊಳ್ಳಲು ಮಾಜಿ‌ ಸಚಿವ ಜಯಚಂದ್ರ ಹಾಗೂ ಮಾಧುಸ್ವಾಮಿ ನಡುವೆ ಈಗ ವಾರ್‌ ಶುರುವಾಗಿದೆ!

Follow Us
ಆ ಶಾಸಕರಿಂದಲೇ ಅಡ್ಡಮತದಾನ? ಸಿಟಿ ರವಿ ಏನಂದ್ರು ನೋಡಿ
ಆ ಶಾಸಕರಿಂದಲೇ ಅಡ್ಡಮತದಾನ? ಸಿಟಿ ರವಿ ಏನಂದ್ರು ನೋಡಿ
ಮರದ ಕೊಂಬೆ ಬಿದ್ದು ಖಾಸಗಿ ಬಸ್ ಜಖಂ; ಚಾಲಕ, ಕ್ಲೀನರ್ ಜಸ್ಟ್ ಮಿಸ್!
ಮರದ ಕೊಂಬೆ ಬಿದ್ದು ಖಾಸಗಿ ಬಸ್ ಜಖಂ; ಚಾಲಕ, ಕ್ಲೀನರ್ ಜಸ್ಟ್ ಮಿಸ್!
ಕನ್ನಡ ಬಾವುಟಕ್ಕೆ ಅಪಮಾನ: ನಮ್ಮ ಮೆಟ್ರೋ ಸಿಬ್ಬಂದಿ ವಿರುದ್ಧ ಆಕ್ರೋಶ
ಕನ್ನಡ ಬಾವುಟಕ್ಕೆ ಅಪಮಾನ: ನಮ್ಮ ಮೆಟ್ರೋ ಸಿಬ್ಬಂದಿ ವಿರುದ್ಧ ಆಕ್ರೋಶ
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ