AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಸಕ ಸತ್ತು ತಿಂಗಳಾಗಿಲ್ಲ, ಆಗಲೇ ಶುರವಾಯ್ತು ಉಪಚುನಾವಣೆ ರಾಜಕೀಯ!

ತುಮಕೂರು: ಶಿರಾ ಕ್ಷೇತ್ರದ ಶಾಸಕ ಸತ್ಯನಾರಾಯಣ ಸಾವನ್ನಪ್ಪಿ ತಿಂಗಳು ಕೂಡಾ ಕಳೆದಿಲ್ಲ. ಆದ್ರೆ ಆಗಲೇ ಮುಂದಿನ MLA ಸ್ಥಾನಕ್ಕಾಗಿ ಶಿರಾದಲ್ಲಿ ರಾಜಕೀಯ ಆರಂಭವಾಗಿದೆ. ಹೌದು ಶಿರಾ ಕ್ಷೇತ್ರದಲ್ಲಿ ಈಗ ರಾಜಕೀಯ ಮೇಲಾಟ ಶುರುವಾಗಿದೆ. ಜೆಡಿಎಸ್ ಶಾಸಕ ಸತ್ಯನಾರಾಯಣ ಸಾವಿನಿಂದ ತೆರವಾದ ಶಿರಾ ಕ್ಷೇತ್ರಕ್ಕೆ ತಾನೇ ಶಾಸಕ ಎಂಬಂತೆ ಮಾಜಿ‌ ಸಚಿವ ಟಿ.ಬಿ.ಜಯಚಂದ್ರ ಹೇಮಾವತಿ ನಾಲೆಗೆ ಬಾಗಿನ ಅರ್ಪಿಸಿದ್ದಾರೆ. ಇದನ್ನು ಸಮರ್ಥಿಸಿಕೊಂಡಿರುವ ಟಿಬಿ ಜಯಚಂದ್ರ, ಹೇಮಾವತಿ ನೀರನ್ನು ಶಿರಾ ಕ್ಷೇತ್ರಕ್ಕೆ ಹರಿಸಿದ್ದೀನಿ.  ಹೀಗಾಗಿ ಬಾಗಿನ ಅರ್ಪಿಸಿದ್ದಿನೆ ಎಂದು ತಮ್ಮ […]

ಶಾಸಕ ಸತ್ತು ತಿಂಗಳಾಗಿಲ್ಲ, ಆಗಲೇ ಶುರವಾಯ್ತು ಉಪಚುನಾವಣೆ ರಾಜಕೀಯ!
Guru
Guru| Edited By: ಸಾಧು ಶ್ರೀನಾಥ್​|

Updated on: Aug 14, 2020 | 2:26 PM

Share

ತುಮಕೂರು: ಶಿರಾ ಕ್ಷೇತ್ರದ ಶಾಸಕ ಸತ್ಯನಾರಾಯಣ ಸಾವನ್ನಪ್ಪಿ ತಿಂಗಳು ಕೂಡಾ ಕಳೆದಿಲ್ಲ. ಆದ್ರೆ ಆಗಲೇ ಮುಂದಿನ MLA ಸ್ಥಾನಕ್ಕಾಗಿ ಶಿರಾದಲ್ಲಿ ರಾಜಕೀಯ ಆರಂಭವಾಗಿದೆ. ಹೌದು ಶಿರಾ ಕ್ಷೇತ್ರದಲ್ಲಿ ಈಗ ರಾಜಕೀಯ ಮೇಲಾಟ ಶುರುವಾಗಿದೆ. ಜೆಡಿಎಸ್ ಶಾಸಕ ಸತ್ಯನಾರಾಯಣ ಸಾವಿನಿಂದ ತೆರವಾದ ಶಿರಾ ಕ್ಷೇತ್ರಕ್ಕೆ ತಾನೇ ಶಾಸಕ ಎಂಬಂತೆ ಮಾಜಿ‌ ಸಚಿವ ಟಿ.ಬಿ.ಜಯಚಂದ್ರ ಹೇಮಾವತಿ ನಾಲೆಗೆ ಬಾಗಿನ ಅರ್ಪಿಸಿದ್ದಾರೆ. ಇದನ್ನು ಸಮರ್ಥಿಸಿಕೊಂಡಿರುವ ಟಿಬಿ ಜಯಚಂದ್ರ, ಹೇಮಾವತಿ ನೀರನ್ನು ಶಿರಾ ಕ್ಷೇತ್ರಕ್ಕೆ ಹರಿಸಿದ್ದೀನಿ.  ಹೀಗಾಗಿ ಬಾಗಿನ ಅರ್ಪಿಸಿದ್ದಿನೆ ಎಂದು ತಮ್ಮ ನಡೆಯನ್ನು ಸಮರ್ಥಿಸಿಕೊಂಡಿದ್ದಾರೆ. ಆದರೆ, ಜಯಚಂದ್ರರ ಈ ನಡೆಗೆ ಜಿಲ್ಲಾ ಉಸ್ತುವಾರಿ ಸಚಿವ ಮಾಧುಸ್ವಾಮಿ ಸಿಡಿಮಿಡಿಗೊಂಡಿದ್ದಾರೆ. ಸರ್ಕಾರ ನಮ್ಮದು. ಶಿರಾಗೆ ನೀರು‌ ಬಿಟ್ಟವರು ನಾವು. ಮಾಜಿ ಸಚಿವರು ಬಂದು ಬಾಗಿನ ಅರ್ಪಿಸ್ತಾರೆ ಅಂದರೆ ಏನರ್ಥ ಎಂದು ಖಾರವಾಗಿ ಪ್ರಶ್ನಿಸಿದ್ದಾರೆ.

ಆದರೆ ಮುಂಬರುವ ಉಪ ಚುನಾವಣೆ ಗಮನದಲ್ಲಿಟ್ಟುಕೊಂಡು ಹೇಮಾವತಿ‌ ನೀರಿನ ರಾಜಕೀಯ ತುಮಕೂರು ಜಿಲ್ಲೆಯಲ್ಲಿ ನಡೆಯುತ್ತಿದೆ. ಉಪಚುನಾವಣೆಯಲ್ಲಿ ಅನುಕೂಲ ಆಗlಎಂದು ಎಲ್ಲಾ ತಾಲೂಕಿಗಿಂತ ಮೊದಲೇ ಶಿರಾಗೆ ಬಿಜೆಪಿ ಸರ್ಕಾರ ನೀರು‌ ಹರಿಸಿದೆ. ಆದ್ರೆ ಅದರ ಕ್ರೆಡಿಟ್ ತೆಗೆದುಕೊಳ್ಳಲು ಮಾಜಿ‌ ಸಚಿವ ಜಯಚಂದ್ರ ಹಾಗೂ ಮಾಧುಸ್ವಾಮಿ ನಡುವೆ ಈಗ ವಾರ್‌ ಶುರುವಾಗಿದೆ!

Follow Us
Guru
Guru
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ