AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Facebook Fraud | ಫೇಸ್​ಬುಕ್​ನಲ್ಲಿ ಪರಿಚಯವಾದ ಯುವಕನಿಂದ ವಿವಾಹಿತೆಗೆ ವಂಚನೆ.. ಚಿಂತಾಮಣಿಯ ಫೈನಾನ್ಸಿಯರ್ ವಿರುದ್ಧ ದೂರು

Facebook Fraud | ಫೇಸ್​ಬುಕ್​ನಲ್ಲಿ ಪರಿಚಯವಾದ ಸತೀಶ್ ಪ್ರೀತಿ, ಪ್ರೇಮ, ಕಾಮ ಎಂದು ವಿವಾಹಿತ ಮಹಿಳೆಯ ತಲೆ ಕೆಡಿಸಿದ್ದಾನೆ. ಮಹಿಳೆಯ ಅತ್ಯಾಚಾರದ ವಿಡಿಯೋವನ್ನು ಫೇಸ್​ಬುಕ್​ನಲ್ಲಿ ಹಾಕುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ನೊಂದ ಮಹಿಳೆ ಆರೋಪಿಸಿದ್ದಾರೆ.

Facebook Fraud | ಫೇಸ್​ಬುಕ್​ನಲ್ಲಿ ಪರಿಚಯವಾದ ಯುವಕನಿಂದ ವಿವಾಹಿತೆಗೆ ವಂಚನೆ.. ಚಿಂತಾಮಣಿಯ ಫೈನಾನ್ಸಿಯರ್ ವಿರುದ್ಧ ದೂರು
ನೊಂದ ಮಹಿಳೆ (ಎಡ) ಸತೀಶ್ (ಬಲ)
ಆಯೇಷಾ ಬಾನು
| Edited By: |

Updated on: Feb 19, 2021 | 10:53 AM

Share

ಚಿಕ್ಕಬಳ್ಳಾಪುರ: ಫೇಸ್​ಬುಕ್​ನಲ್ಲಿ ಪರಿಚಯವಾದ ಯುವಕನಿಂದ ಮಹಿಳೆ ವಂಚನೆಗೆ ಒಳಗಾಗಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಫೇಸ್​ಬುಕ್ ಮೂಲಕ ಪರಿಚಯವಾದ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿಯ ಇಡ್ಲಿಪಾಳ್ಯ ನಿವಾಸಿ ಸತೀಶ್, ಮಂಡ್ಯ ಮೂಲದ ವಿವಾಹಿತೆಗೆ ವಂಚನೆ ಮಾಡಿದ್ದಾನೆ ಎಂದು ಆರೋಪಿಸಿ ಮಹಿಳೆ ಚಿಂತಾಮಣಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಿಸಿದ್ದಾರೆ.

ಫೇಸ್​ಬುಕ್​ನಲ್ಲಿ ಪರಿಚಯವಾದ ಸತೀಶ್ ಪ್ರೀತಿ, ಪ್ರೇಮ, ಕಾಮ ಎಂದು ವಿವಾಹಿತ ಮಹಿಳೆಯ ತಲೆ ಕೆಡಿಸಿದ್ದಾನೆ. ಮಹಿಳೆಯ ಅತ್ಯಾಚಾರದ ವಿಡಿಯೋವನ್ನು ಫೇಸ್​ಬುಕ್​ನಲ್ಲಿ ಹಾಕುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ನೊಂದ ಮಹಿಳೆ ಆರೋಪಿಸಿದ್ದಾರೆ. ಮಹಿಳೆಯ ಸೈಟ್ ಹಾಗೂ ಮನೆ ಮಾರಿಸಿ 15 ಲಕ್ಷ ರೂಪಾಯಿ ಪಡೆದು ವಂಚನೆ ಮಾಡಿದ್ದಾನೆ ಎಂದು ಹೇಳಲಾಗಿದೆ. ಸದ್ಯ ಈ ಬಗ್ಗೆ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ. ಸತೀಶ್ ಚಿಂತಾಮಣಿಯಲ್ಲಿ ಫೈನಾನ್ಸಿಯರ್ ಆಗಿದ್ದಾನೆ. ಹಾಗೂ ಮಹಿಳೆ ಬ್ಯೂಟಿ ಪಾರ್ಲರ್​ನಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ: ನಕಲಿ ಫೇಸ್​ಬುಕ್ ಖಾತೆ: ಹುಡುಗಿ ಹೆಸರಿನಲ್ಲಿ ಹಣ ಪಡೆದು ವಂಚನೆ

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ