AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Facebook Fraud | ಫೇಸ್​ಬುಕ್​ನಲ್ಲಿ ಪರಿಚಯವಾದ ಯುವಕನಿಂದ ವಿವಾಹಿತೆಗೆ ವಂಚನೆ.. ಚಿಂತಾಮಣಿಯ ಫೈನಾನ್ಸಿಯರ್ ವಿರುದ್ಧ ದೂರು

Facebook Fraud | ಫೇಸ್​ಬುಕ್​ನಲ್ಲಿ ಪರಿಚಯವಾದ ಸತೀಶ್ ಪ್ರೀತಿ, ಪ್ರೇಮ, ಕಾಮ ಎಂದು ವಿವಾಹಿತ ಮಹಿಳೆಯ ತಲೆ ಕೆಡಿಸಿದ್ದಾನೆ. ಮಹಿಳೆಯ ಅತ್ಯಾಚಾರದ ವಿಡಿಯೋವನ್ನು ಫೇಸ್​ಬುಕ್​ನಲ್ಲಿ ಹಾಕುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ನೊಂದ ಮಹಿಳೆ ಆರೋಪಿಸಿದ್ದಾರೆ.

Facebook Fraud | ಫೇಸ್​ಬುಕ್​ನಲ್ಲಿ ಪರಿಚಯವಾದ ಯುವಕನಿಂದ ವಿವಾಹಿತೆಗೆ ವಂಚನೆ.. ಚಿಂತಾಮಣಿಯ ಫೈನಾನ್ಸಿಯರ್ ವಿರುದ್ಧ ದೂರು
ನೊಂದ ಮಹಿಳೆ (ಎಡ) ಸತೀಶ್ (ಬಲ)
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on: Feb 19, 2021 | 10:53 AM

Share

ಚಿಕ್ಕಬಳ್ಳಾಪುರ: ಫೇಸ್​ಬುಕ್​ನಲ್ಲಿ ಪರಿಚಯವಾದ ಯುವಕನಿಂದ ಮಹಿಳೆ ವಂಚನೆಗೆ ಒಳಗಾಗಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಫೇಸ್​ಬುಕ್ ಮೂಲಕ ಪರಿಚಯವಾದ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿಯ ಇಡ್ಲಿಪಾಳ್ಯ ನಿವಾಸಿ ಸತೀಶ್, ಮಂಡ್ಯ ಮೂಲದ ವಿವಾಹಿತೆಗೆ ವಂಚನೆ ಮಾಡಿದ್ದಾನೆ ಎಂದು ಆರೋಪಿಸಿ ಮಹಿಳೆ ಚಿಂತಾಮಣಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಿಸಿದ್ದಾರೆ.

ಫೇಸ್​ಬುಕ್​ನಲ್ಲಿ ಪರಿಚಯವಾದ ಸತೀಶ್ ಪ್ರೀತಿ, ಪ್ರೇಮ, ಕಾಮ ಎಂದು ವಿವಾಹಿತ ಮಹಿಳೆಯ ತಲೆ ಕೆಡಿಸಿದ್ದಾನೆ. ಮಹಿಳೆಯ ಅತ್ಯಾಚಾರದ ವಿಡಿಯೋವನ್ನು ಫೇಸ್​ಬುಕ್​ನಲ್ಲಿ ಹಾಕುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ನೊಂದ ಮಹಿಳೆ ಆರೋಪಿಸಿದ್ದಾರೆ. ಮಹಿಳೆಯ ಸೈಟ್ ಹಾಗೂ ಮನೆ ಮಾರಿಸಿ 15 ಲಕ್ಷ ರೂಪಾಯಿ ಪಡೆದು ವಂಚನೆ ಮಾಡಿದ್ದಾನೆ ಎಂದು ಹೇಳಲಾಗಿದೆ. ಸದ್ಯ ಈ ಬಗ್ಗೆ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ. ಸತೀಶ್ ಚಿಂತಾಮಣಿಯಲ್ಲಿ ಫೈನಾನ್ಸಿಯರ್ ಆಗಿದ್ದಾನೆ. ಹಾಗೂ ಮಹಿಳೆ ಬ್ಯೂಟಿ ಪಾರ್ಲರ್​ನಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ: ನಕಲಿ ಫೇಸ್​ಬುಕ್ ಖಾತೆ: ಹುಡುಗಿ ಹೆಸರಿನಲ್ಲಿ ಹಣ ಪಡೆದು ವಂಚನೆ

Follow Us
ಆಷಾಢ ಮಾಸದ ಈ ಶುಕ್ರವಾರದಂದು ದೇವಿಗೆ ಕೆಂಪು ಹೂಗಳನ್ನು ಸಮರ್ಪಿಸಿ!
ಆಷಾಢ ಮಾಸದ ಈ ಶುಕ್ರವಾರದಂದು ದೇವಿಗೆ ಕೆಂಪು ಹೂಗಳನ್ನು ಸಮರ್ಪಿಸಿ!
ಪಾಲ್ಘರ್‌ನ ಧಾಮಣಿ ಡ್ಯಾಂನ 5 ಗೇಟ್ ಓಪನ್; ಧುಮ್ಮುಕ್ಕುವ ನೀರಿನ ರೌದ್ರಾವತಾರ
ಪಾಲ್ಘರ್‌ನ ಧಾಮಣಿ ಡ್ಯಾಂನ 5 ಗೇಟ್ ಓಪನ್; ಧುಮ್ಮುಕ್ಕುವ ನೀರಿನ ರೌದ್ರಾವತಾರ
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ