AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುತ್ತೂಟ್ ಫೈನಾನ್ಸ್‌ನಲ್ಲಿ ಕಳ್ಳತನಕ್ಕೆ ಬಂದ ಖದೀಮರು ಬರಿಗೈ ವಾಪಸ್ ಆದ್ರು

ವಿಜಯಪುರ: ಮುತ್ತೂಟ್ ಫೈನಾನ್ಸ್‌ನಲ್ಲಿ ತಡರಾತ್ರಿ ಕಳ್ಳರು ತಮ್ಮ ಕೈಚಳಕ ತೋರಿಸಲು ಹೋಗಿ ಏನೂ ಸಿಗದೇ ವಾಪಸ್ ಆಗಿರುವ ಘಟನೆ ನಗರದ ಬಿಎಲ್‌ಡಿಇ ರಸ್ತೆಯಲ್ಲಿರುವ ಮುತ್ತೂಟ್ ಫೈನಾನ್ಸ್‌ ಕಚೇರಿಯಲ್ಲಿ ನಡೆದಿದೆ. ನಿನ್ನೆ ತಡರಾತ್ರಿ ಮುತ್ತೂಟ್ ಫೈನಾನ್ಸ್‌ ಕಚೇರಿಯ ಬಾಗಿಲು ಒಡೆದು ಖದೀಮರು ಕಳ್ಳತನಕ್ಕೆ ಯತ್ನಿಸಿದ್ರು. ಈ ವೇಳೆ ನಗದು ಹಾಗೂ ಚಿನ್ನಕ್ಕಾಗಿ ಹುಡುಕಾಡಿದ್ದಾರೆ. ಆದರೆ ಅವರ ಪ್ರಯತ್ನ ವಿಫಲವಾಗಿದೆ. ಕಚೇರಿಯಲ್ಲಿ ಎಷ್ಟೇ ಹುಡುಕಿದರೂ ಏನೂ ಸಿಗದೇ ಬರಿಗೈ ವಾಪಸ್ ಹೋಗಿದ್ದಾರೆ. ಹಿಂದೊಮ್ಮೆ ಇದೇ‌ ಪೈನಾನ್ಸ್​ನಲ್ಲಿ ಕಂಟ್ರೀ ಪಿಸ್ತೂಲ್ ತೋರಿಸಿ […]

ಮುತ್ತೂಟ್ ಫೈನಾನ್ಸ್‌ನಲ್ಲಿ ಕಳ್ಳತನಕ್ಕೆ ಬಂದ ಖದೀಮರು ಬರಿಗೈ ವಾಪಸ್ ಆದ್ರು
ಆಯೇಷಾ ಬಾನು
|

Updated on: Sep 27, 2020 | 10:53 AM

Share

ವಿಜಯಪುರ: ಮುತ್ತೂಟ್ ಫೈನಾನ್ಸ್‌ನಲ್ಲಿ ತಡರಾತ್ರಿ ಕಳ್ಳರು ತಮ್ಮ ಕೈಚಳಕ ತೋರಿಸಲು ಹೋಗಿ ಏನೂ ಸಿಗದೇ ವಾಪಸ್ ಆಗಿರುವ ಘಟನೆ ನಗರದ ಬಿಎಲ್‌ಡಿಇ ರಸ್ತೆಯಲ್ಲಿರುವ ಮುತ್ತೂಟ್ ಫೈನಾನ್ಸ್‌ ಕಚೇರಿಯಲ್ಲಿ ನಡೆದಿದೆ.

ನಿನ್ನೆ ತಡರಾತ್ರಿ ಮುತ್ತೂಟ್ ಫೈನಾನ್ಸ್‌ ಕಚೇರಿಯ ಬಾಗಿಲು ಒಡೆದು ಖದೀಮರು ಕಳ್ಳತನಕ್ಕೆ ಯತ್ನಿಸಿದ್ರು. ಈ ವೇಳೆ ನಗದು ಹಾಗೂ ಚಿನ್ನಕ್ಕಾಗಿ ಹುಡುಕಾಡಿದ್ದಾರೆ. ಆದರೆ ಅವರ ಪ್ರಯತ್ನ ವಿಫಲವಾಗಿದೆ. ಕಚೇರಿಯಲ್ಲಿ ಎಷ್ಟೇ ಹುಡುಕಿದರೂ ಏನೂ ಸಿಗದೇ ಬರಿಗೈ ವಾಪಸ್ ಹೋಗಿದ್ದಾರೆ.

ಹಿಂದೊಮ್ಮೆ ಇದೇ‌ ಪೈನಾನ್ಸ್​ನಲ್ಲಿ ಕಂಟ್ರೀ ಪಿಸ್ತೂಲ್ ತೋರಿಸಿ ದರೋಡೆ ಯತ್ನ ನಡೆದಿತ್ತು. ಆಗ ಸಿಬ್ಬಂದಿ ಕರ್ತವ್ಯ ಪ್ರಜ್ಞೆಯಿಂದ ಅಂದೂ ಕೂಡ ದರೋಡೆ ಕೃತ್ಯ ವಿಫಲವಾಗಿತ್ತು. ಸದ್ಯ ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಎಪಿಎಂಸಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!