AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಪನ್ಯಾಸಕಿಯ ಹೆಸರಿನಲ್ಲಿ ನಕಲಿ ಫೇಸ್‌ಬುಕ್ ಖಾತೆ, ವಿದ್ಯಾರ್ಥಿಗಳಿಗೆ ಅಶ್ಲೀಲ ಸಂದೇಶ ರವಾನೆ

ನೆಲಮಂಗಲ: ಕಾಲೇಜು ಉಪನ್ಯಾಸಕಿಯ ಹೆಸರಿನಲ್ಲಿ ನಕಲಿ ಫೇಸ್‌ಬುಕ್ ಖಾತೆ ತೆರೆದು ಅಶ್ಲೀಲ ಸಂದೇಶ ಕಳಿಸಿದ ಆರೋಪಿಗಳ ವಿರುದ್ಧ ದೂರು ದಾಖಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ನೆಲಮಂಗಲ ಜೂನಿಯರ್ ಕಾಲೇಜ್​ನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಉಪನ್ಯಾಸಕಿಯೊಬ್ಬರು ಪೊಲೀಸ್ ಮೆಟ್ಟಿಲೇರಿದ್ದು ನನ್ನ ಹೆಸರು ಬಳಸಿಕೊಂಡು ನನಗೆ ಧಕ್ಕೆಯಾಗುವಂತಹ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ನನ್ನ ಹೆಸರು ಬಳಸಿಕೊಂಡು ಯಾರೂ ಅಶ್ಲೀಲವಾಗಿ ವಿದ್ಯಾರ್ಥಿಗಳಿಗೆ ಮೇಸೆಜ್ ಮಾಡುತ್ತಿದ್ದಾರೆ. ನಕಲಿ ಫೇಸ್​ಬುಕ್ ಖಾತೆ ತೆರೆದು ನನ್ನ ಫೋಟೋ ಹಾಕಿ […]

ಉಪನ್ಯಾಸಕಿಯ ಹೆಸರಿನಲ್ಲಿ ನಕಲಿ ಫೇಸ್‌ಬುಕ್ ಖಾತೆ, ವಿದ್ಯಾರ್ಥಿಗಳಿಗೆ ಅಶ್ಲೀಲ ಸಂದೇಶ ರವಾನೆ
ಆಯೇಷಾ ಬಾನು
|

Updated on:Jun 21, 2020 | 9:08 AM

Share

ನೆಲಮಂಗಲ: ಕಾಲೇಜು ಉಪನ್ಯಾಸಕಿಯ ಹೆಸರಿನಲ್ಲಿ ನಕಲಿ ಫೇಸ್‌ಬುಕ್ ಖಾತೆ ತೆರೆದು ಅಶ್ಲೀಲ ಸಂದೇಶ ಕಳಿಸಿದ ಆರೋಪಿಗಳ ವಿರುದ್ಧ ದೂರು ದಾಖಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ನೆಲಮಂಗಲ ಜೂನಿಯರ್ ಕಾಲೇಜ್​ನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಉಪನ್ಯಾಸಕಿಯೊಬ್ಬರು ಪೊಲೀಸ್ ಮೆಟ್ಟಿಲೇರಿದ್ದು ನನ್ನ ಹೆಸರು ಬಳಸಿಕೊಂಡು ನನಗೆ ಧಕ್ಕೆಯಾಗುವಂತಹ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ನನ್ನ ಹೆಸರು ಬಳಸಿಕೊಂಡು ಯಾರೂ ಅಶ್ಲೀಲವಾಗಿ ವಿದ್ಯಾರ್ಥಿಗಳಿಗೆ ಮೇಸೆಜ್ ಮಾಡುತ್ತಿದ್ದಾರೆ.

ನಕಲಿ ಫೇಸ್​ಬುಕ್ ಖಾತೆ ತೆರೆದು ನನ್ನ ಫೋಟೋ ಹಾಕಿ ದುರುಪಯೋಗ ಮಾಡುತ್ತಿದ್ದಾರೆ. ಆ ಆರೋಪಿಗಳನ್ನು ಪತ್ತೆ ಹಚ್ಚಿವಂತೆ ಒತ್ತಾಯಿಸಿ ಕಾಲೇಜು ಉಪನ್ಯಾಸಕಿ ನೆಲಮಂಗಲ ಟೌನ್ ಠಾಣೆಗೆ ದೂರು ನೀಡಿದ್ದಾರೆ.

Published On - 9:07 am, Sun, 21 June 20

Follow Us
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ
ಭಾರತ ಮತ್ತು ಇಲ್ಲಿನ ಜನರ ಪ್ರೀತಿ ಅದ್ಭುತ: ಇರಾನ್ ಮೂಲದ ಪೈಲ್ವಾನ್ ಮಿರ್ಜಾ
ಭಾರತ ಮತ್ತು ಇಲ್ಲಿನ ಜನರ ಪ್ರೀತಿ ಅದ್ಭುತ: ಇರಾನ್ ಮೂಲದ ಪೈಲ್ವಾನ್ ಮಿರ್ಜಾ
ಅಧಿಕಾರ ಹಂಚಿಕೆ ಜಟಾಪಟಿ: ಅಚ್ಚರಿಯ ಹೇಳಿಕೆ ಕೊಟ್ಟ ಸತೀಶ್​​ ಜಾರಕಿಹೊಳಿ
ಅಧಿಕಾರ ಹಂಚಿಕೆ ಜಟಾಪಟಿ: ಅಚ್ಚರಿಯ ಹೇಳಿಕೆ ಕೊಟ್ಟ ಸತೀಶ್​​ ಜಾರಕಿಹೊಳಿ
ಸಿಲಿಂಡರ್​​ ಸ್ಫೋಟಗೊಂಡು ಮನೆಗೆ ಮನೆಯೇ ಸರ್ವನಾಶ!
ಸಿಲಿಂಡರ್​​ ಸ್ಫೋಟಗೊಂಡು ಮನೆಗೆ ಮನೆಯೇ ಸರ್ವನಾಶ!
ಕುವೈತ್​ನಲ್ಲಿರುವ ಅಮೆರಿಕ ರಾಯಭಾರ ಕಚೇರಿ ಆವರಣದಲ್ಲಿ ಇರಾನ್ ಡ್ರೋನ್ ದಾಳಿ
ಕುವೈತ್​ನಲ್ಲಿರುವ ಅಮೆರಿಕ ರಾಯಭಾರ ಕಚೇರಿ ಆವರಣದಲ್ಲಿ ಇರಾನ್ ಡ್ರೋನ್ ದಾಳಿ
ಬೆಂಗಳೂರಿನಿಂದ ವಿದೇಶಕ್ಕೆ ಹೋಗಬೇಕಾದ, ಬರಬೇಕಾದ ಒಟ್ಟು 24 ವಿಮಾನ ರದ್ದು
ಬೆಂಗಳೂರಿನಿಂದ ವಿದೇಶಕ್ಕೆ ಹೋಗಬೇಕಾದ, ಬರಬೇಕಾದ ಒಟ್ಟು 24 ವಿಮಾನ ರದ್ದು