AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಪನ್ಯಾಸಕಿಯ ಹೆಸರಿನಲ್ಲಿ ನಕಲಿ ಫೇಸ್‌ಬುಕ್ ಖಾತೆ, ವಿದ್ಯಾರ್ಥಿಗಳಿಗೆ ಅಶ್ಲೀಲ ಸಂದೇಶ ರವಾನೆ

ನೆಲಮಂಗಲ: ಕಾಲೇಜು ಉಪನ್ಯಾಸಕಿಯ ಹೆಸರಿನಲ್ಲಿ ನಕಲಿ ಫೇಸ್‌ಬುಕ್ ಖಾತೆ ತೆರೆದು ಅಶ್ಲೀಲ ಸಂದೇಶ ಕಳಿಸಿದ ಆರೋಪಿಗಳ ವಿರುದ್ಧ ದೂರು ದಾಖಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ನೆಲಮಂಗಲ ಜೂನಿಯರ್ ಕಾಲೇಜ್​ನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಉಪನ್ಯಾಸಕಿಯೊಬ್ಬರು ಪೊಲೀಸ್ ಮೆಟ್ಟಿಲೇರಿದ್ದು ನನ್ನ ಹೆಸರು ಬಳಸಿಕೊಂಡು ನನಗೆ ಧಕ್ಕೆಯಾಗುವಂತಹ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ನನ್ನ ಹೆಸರು ಬಳಸಿಕೊಂಡು ಯಾರೂ ಅಶ್ಲೀಲವಾಗಿ ವಿದ್ಯಾರ್ಥಿಗಳಿಗೆ ಮೇಸೆಜ್ ಮಾಡುತ್ತಿದ್ದಾರೆ. ನಕಲಿ ಫೇಸ್​ಬುಕ್ ಖಾತೆ ತೆರೆದು ನನ್ನ ಫೋಟೋ ಹಾಕಿ […]

ಉಪನ್ಯಾಸಕಿಯ ಹೆಸರಿನಲ್ಲಿ ನಕಲಿ ಫೇಸ್‌ಬುಕ್ ಖಾತೆ, ವಿದ್ಯಾರ್ಥಿಗಳಿಗೆ ಅಶ್ಲೀಲ ಸಂದೇಶ ರವಾನೆ
ಆಯೇಷಾ ಬಾನು
|

Updated on:Jun 21, 2020 | 9:08 AM

Share

ನೆಲಮಂಗಲ: ಕಾಲೇಜು ಉಪನ್ಯಾಸಕಿಯ ಹೆಸರಿನಲ್ಲಿ ನಕಲಿ ಫೇಸ್‌ಬುಕ್ ಖಾತೆ ತೆರೆದು ಅಶ್ಲೀಲ ಸಂದೇಶ ಕಳಿಸಿದ ಆರೋಪಿಗಳ ವಿರುದ್ಧ ದೂರು ದಾಖಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ನೆಲಮಂಗಲ ಜೂನಿಯರ್ ಕಾಲೇಜ್​ನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಉಪನ್ಯಾಸಕಿಯೊಬ್ಬರು ಪೊಲೀಸ್ ಮೆಟ್ಟಿಲೇರಿದ್ದು ನನ್ನ ಹೆಸರು ಬಳಸಿಕೊಂಡು ನನಗೆ ಧಕ್ಕೆಯಾಗುವಂತಹ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ನನ್ನ ಹೆಸರು ಬಳಸಿಕೊಂಡು ಯಾರೂ ಅಶ್ಲೀಲವಾಗಿ ವಿದ್ಯಾರ್ಥಿಗಳಿಗೆ ಮೇಸೆಜ್ ಮಾಡುತ್ತಿದ್ದಾರೆ.

ನಕಲಿ ಫೇಸ್​ಬುಕ್ ಖಾತೆ ತೆರೆದು ನನ್ನ ಫೋಟೋ ಹಾಕಿ ದುರುಪಯೋಗ ಮಾಡುತ್ತಿದ್ದಾರೆ. ಆ ಆರೋಪಿಗಳನ್ನು ಪತ್ತೆ ಹಚ್ಚಿವಂತೆ ಒತ್ತಾಯಿಸಿ ಕಾಲೇಜು ಉಪನ್ಯಾಸಕಿ ನೆಲಮಂಗಲ ಟೌನ್ ಠಾಣೆಗೆ ದೂರು ನೀಡಿದ್ದಾರೆ.

Published On - 9:07 am, Sun, 21 June 20

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!