AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಪನ್ಯಾಸಕಿಯ ಹೆಸರಿನಲ್ಲಿ ನಕಲಿ ಫೇಸ್‌ಬುಕ್ ಖಾತೆ, ವಿದ್ಯಾರ್ಥಿಗಳಿಗೆ ಅಶ್ಲೀಲ ಸಂದೇಶ ರವಾನೆ

ನೆಲಮಂಗಲ: ಕಾಲೇಜು ಉಪನ್ಯಾಸಕಿಯ ಹೆಸರಿನಲ್ಲಿ ನಕಲಿ ಫೇಸ್‌ಬುಕ್ ಖಾತೆ ತೆರೆದು ಅಶ್ಲೀಲ ಸಂದೇಶ ಕಳಿಸಿದ ಆರೋಪಿಗಳ ವಿರುದ್ಧ ದೂರು ದಾಖಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ನೆಲಮಂಗಲ ಜೂನಿಯರ್ ಕಾಲೇಜ್​ನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಉಪನ್ಯಾಸಕಿಯೊಬ್ಬರು ಪೊಲೀಸ್ ಮೆಟ್ಟಿಲೇರಿದ್ದು ನನ್ನ ಹೆಸರು ಬಳಸಿಕೊಂಡು ನನಗೆ ಧಕ್ಕೆಯಾಗುವಂತಹ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ನನ್ನ ಹೆಸರು ಬಳಸಿಕೊಂಡು ಯಾರೂ ಅಶ್ಲೀಲವಾಗಿ ವಿದ್ಯಾರ್ಥಿಗಳಿಗೆ ಮೇಸೆಜ್ ಮಾಡುತ್ತಿದ್ದಾರೆ. ನಕಲಿ ಫೇಸ್​ಬುಕ್ ಖಾತೆ ತೆರೆದು ನನ್ನ ಫೋಟೋ ಹಾಕಿ […]

ಉಪನ್ಯಾಸಕಿಯ ಹೆಸರಿನಲ್ಲಿ ನಕಲಿ ಫೇಸ್‌ಬುಕ್ ಖಾತೆ, ವಿದ್ಯಾರ್ಥಿಗಳಿಗೆ ಅಶ್ಲೀಲ ಸಂದೇಶ ರವಾನೆ
ಆಯೇಷಾ ಬಾನು
ಆಯೇಷಾ ಬಾನು|

Updated on:Jun 21, 2020 | 9:08 AM

Share

ನೆಲಮಂಗಲ: ಕಾಲೇಜು ಉಪನ್ಯಾಸಕಿಯ ಹೆಸರಿನಲ್ಲಿ ನಕಲಿ ಫೇಸ್‌ಬುಕ್ ಖಾತೆ ತೆರೆದು ಅಶ್ಲೀಲ ಸಂದೇಶ ಕಳಿಸಿದ ಆರೋಪಿಗಳ ವಿರುದ್ಧ ದೂರು ದಾಖಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ನೆಲಮಂಗಲ ಜೂನಿಯರ್ ಕಾಲೇಜ್​ನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಉಪನ್ಯಾಸಕಿಯೊಬ್ಬರು ಪೊಲೀಸ್ ಮೆಟ್ಟಿಲೇರಿದ್ದು ನನ್ನ ಹೆಸರು ಬಳಸಿಕೊಂಡು ನನಗೆ ಧಕ್ಕೆಯಾಗುವಂತಹ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ನನ್ನ ಹೆಸರು ಬಳಸಿಕೊಂಡು ಯಾರೂ ಅಶ್ಲೀಲವಾಗಿ ವಿದ್ಯಾರ್ಥಿಗಳಿಗೆ ಮೇಸೆಜ್ ಮಾಡುತ್ತಿದ್ದಾರೆ.

ನಕಲಿ ಫೇಸ್​ಬುಕ್ ಖಾತೆ ತೆರೆದು ನನ್ನ ಫೋಟೋ ಹಾಕಿ ದುರುಪಯೋಗ ಮಾಡುತ್ತಿದ್ದಾರೆ. ಆ ಆರೋಪಿಗಳನ್ನು ಪತ್ತೆ ಹಚ್ಚಿವಂತೆ ಒತ್ತಾಯಿಸಿ ಕಾಲೇಜು ಉಪನ್ಯಾಸಕಿ ನೆಲಮಂಗಲ ಟೌನ್ ಠಾಣೆಗೆ ದೂರು ನೀಡಿದ್ದಾರೆ.

Published On - 9:07 am, Sun, 21 June 20

Follow Us
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ