AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರವಾಹ ಸಂತ್ರಸ್ತನ ಮನೆ ಮೇಲೆ ನಕಲಿ ಐಟಿ ಅಧಿಕಾರಿಗಳಿಂದ ರೇಡ್​

ಬಾಗಲಕೋಟೆ: ಪ್ರವಾಹ ಸಂತ್ರಸ್ತನ ಮನೆ ಮೇಲೆ ಐಟಿ ಅಧಿಕಾರಿಗಳ ಸೋಗಿನಲ್ಲಿ ದಾಳಿ ನಡೆಸಿರುವ ಘಟನೆ ಜಮಖಂಡಿ ತಾಲೂಕಿನ ಅಲಗೂರು ಗ್ರಾಮದಲ್ಲಿ ನಡೆದಿದೆ. ಜಪ್ತಿ ಮಾಡುವ ನೆಪದಲ್ಲಿ 12,500 ರೂ. ಮತ್ತು ಮೂರು ಮೊಬೈಲ್ ವಶಕ್ಕೆ ಪಡೆದು ಲಕ್ಷ್ಮಣ ಎಂಬುವರಿಗೆ ವಂಚಿಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. Go-07 Gc 8275 ನಂಬರಿನ ಕಾರಿನಲ್ಲಿ ಡಿಸೆಂಬರ್ 23ರಂದು ಬೆಳಗ್ಗೆ 4 ಗಂಟೆಗೆ ಐಟಿ ಅಧಿಕಾರಿಗಳೆಂದು ಹೇಳಿಕೊಂಡು ಓರ್ವ ಮಹಿಳೆ ಸೇರಿದಂತೆ 7 ಜನರು ಬಂದಿದ್ದಾರೆ. ಮನೆಯ ಹಾಲ್​ನಲ್ಲಿನ ಹಾಸುಕಲ್ಲು, […]

ಪ್ರವಾಹ ಸಂತ್ರಸ್ತನ ಮನೆ ಮೇಲೆ ನಕಲಿ ಐಟಿ ಅಧಿಕಾರಿಗಳಿಂದ ರೇಡ್​
ಸಾಧು ಶ್ರೀನಾಥ್​
|

Updated on:Jan 04, 2020 | 10:51 AM

Share

ಬಾಗಲಕೋಟೆ: ಪ್ರವಾಹ ಸಂತ್ರಸ್ತನ ಮನೆ ಮೇಲೆ ಐಟಿ ಅಧಿಕಾರಿಗಳ ಸೋಗಿನಲ್ಲಿ ದಾಳಿ ನಡೆಸಿರುವ ಘಟನೆ ಜಮಖಂಡಿ ತಾಲೂಕಿನ ಅಲಗೂರು ಗ್ರಾಮದಲ್ಲಿ ನಡೆದಿದೆ. ಜಪ್ತಿ ಮಾಡುವ ನೆಪದಲ್ಲಿ 12,500 ರೂ. ಮತ್ತು ಮೂರು ಮೊಬೈಲ್ ವಶಕ್ಕೆ ಪಡೆದು ಲಕ್ಷ್ಮಣ ಎಂಬುವರಿಗೆ ವಂಚಿಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

Go-07 Gc 8275 ನಂಬರಿನ ಕಾರಿನಲ್ಲಿ ಡಿಸೆಂಬರ್ 23ರಂದು ಬೆಳಗ್ಗೆ 4 ಗಂಟೆಗೆ ಐಟಿ ಅಧಿಕಾರಿಗಳೆಂದು ಹೇಳಿಕೊಂಡು ಓರ್ವ ಮಹಿಳೆ ಸೇರಿದಂತೆ 7 ಜನರು ಬಂದಿದ್ದಾರೆ. ಮನೆಯ ಹಾಲ್​ನಲ್ಲಿನ ಹಾಸುಕಲ್ಲು, ಬ್ಯಾಗ್, ಪೆಟ್ಟಿಗೆ ಕಿತ್ತು ವಂಚಕರು ಜಾಲಾಡಿದ್ದಾರೆ.

ಪ್ರವಾಹದ ವೇಳೆ ಲಕ್ಷ್ಮಣ ಅಲಗೂರ ಮನೆಗೆ ಕೋಟಿ ಕೋಟಿ ಹಣ ತೇಲಿ ಬಂದಿದೆ ಎಂದು ಇತ್ತೀಚೆಗೆ ಸುದ್ದಿ ಹಬ್ಬಿತ್ತು. ಈ ಸುದ್ದಿ ತಿಳಿದು ಐಟಿ ಅಧಿಕಾರಿಗಳ ಸೋಗಿನಲ್ಲಿ ಬಂದು ವಂಚನೆ ಮಾಡಿದ್ದಾರೆ. ನಕಲಿ ಐಟಿ ದಾಳಿ ಹಿಂದೆ ಅಲಗೂರು ಗ್ರಾಮಸ್ಥರ ಕೈವಾಡದ ಶಂಕೆ ವ್ಯಕ್ತವಾಗಿದೆ.

ಬೆಳಗಾವಿಗೆ ಬಂದು ಭೇಟಿಯಾಗಿ ಎಂದು ತೆರಿಗೆ ಇಲಾಖೆಯ ವಿಳಾಸ ಕೊಟ್ಟು ಹೋಗಿದ್ರು. ಲಕ್ಷ್ಮಣ ಅಲಗೂರ ಬೆಳಗಾವಿಗೆ ಹೋದಾಗ ಮೋಸ ಹೋಗಿರುವುದು ಗೊತ್ತಾಗಿದೆ. ಇದರಿಂದ ಕಂಗಾಲಾದ ಲಕ್ಷ್ಮಣ ಜಮಖಂಡಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

Published On - 7:36 am, Sat, 4 January 20

ಪರಿಸ್ಥಿತಿಯ ಲಾಭ ಪಡೆಯಲು ಸುಲಿಗೆಗಿಳಿದ ಖಾಸಗಿ ಸಾರಿಗೆ ಸಂಸ್ಥೆಗಳು
ಪರಿಸ್ಥಿತಿಯ ಲಾಭ ಪಡೆಯಲು ಸುಲಿಗೆಗಿಳಿದ ಖಾಸಗಿ ಸಾರಿಗೆ ಸಂಸ್ಥೆಗಳು
ಅಪ್ಪು ಹೋದಮೇಲೆ ಏರಿಯಾನಲ್ಲಿ ಗಣೇಶ ಇಡುತ್ತಿಲ್ಲ: ವಿನಯ್ ರಾಜ್​ಕುಮಾರ್
ಅಪ್ಪು ಹೋದಮೇಲೆ ಏರಿಯಾನಲ್ಲಿ ಗಣೇಶ ಇಡುತ್ತಿಲ್ಲ: ವಿನಯ್ ರಾಜ್​ಕುಮಾರ್
ನನ್ನಷ್ಟು ಕನ್ನಡ ಬಳಸಿ ಸಾಧನೆ ಮಾಡಿದವರು ಮಾತ್ರ ನನ್ನ ಟೀಕಿಸಬಹುದು: ಬಾನು
ನನ್ನಷ್ಟು ಕನ್ನಡ ಬಳಸಿ ಸಾಧನೆ ಮಾಡಿದವರು ಮಾತ್ರ ನನ್ನ ಟೀಕಿಸಬಹುದು: ಬಾನು
ಚಾಮುಂಡೇಶ್ವರಿ ತಾಯಿಯೇ ಕರೆಸಿಕೊಳ್ಳುತ್ತಿದ್ದಾಳೆ: ಟೀಕೆಗಳಿಗೆ ಬಾನು ಟಾಂಗ್
ಚಾಮುಂಡೇಶ್ವರಿ ತಾಯಿಯೇ ಕರೆಸಿಕೊಳ್ಳುತ್ತಿದ್ದಾಳೆ: ಟೀಕೆಗಳಿಗೆ ಬಾನು ಟಾಂಗ್
ಪ್ರವಾಹದಿಂದ ಕೊಚ್ಚಿ ಹೋದ ಮನಾಲಿ ರಸ್ತೆ; ನದಿಯಲ್ಲಿ ಉರುಳಿ ಬಿದ್ದ ಕಾರು
ಪ್ರವಾಹದಿಂದ ಕೊಚ್ಚಿ ಹೋದ ಮನಾಲಿ ರಸ್ತೆ; ನದಿಯಲ್ಲಿ ಉರುಳಿ ಬಿದ್ದ ಕಾರು
ಮಟ್ಟಣ್ಣನವರ್ ವಿರುದ್ಧ ಕಾನೂನು ರೀತ್ಯಾ ಕ್ರಮ ಜರುಗಿಸಬೇಕು: ದೂರುದಾರ
ಮಟ್ಟಣ್ಣನವರ್ ವಿರುದ್ಧ ಕಾನೂನು ರೀತ್ಯಾ ಕ್ರಮ ಜರುಗಿಸಬೇಕು: ದೂರುದಾರ
ಕಳ್ಳರ ಕೈಯಲ್ಲಿ ಪಿಸ್ಟಲ್ ಕಂಡ ಮಾಲೀಕ ಪ್ಯಾನಿಕ್ ಆಗದೆ ಕಿರುಚಿದರು
ಕಳ್ಳರ ಕೈಯಲ್ಲಿ ಪಿಸ್ಟಲ್ ಕಂಡ ಮಾಲೀಕ ಪ್ಯಾನಿಕ್ ಆಗದೆ ಕಿರುಚಿದರು
ಬಾನು ಮುಷ್ತಾಕ್ ಕನ್ನಡದ ಬಗ್ಗೆ ಯಾವತ್ತೂ ಕೆಟ್ಟದ್ದಾಗಿ ಮಾತಾಡಿಲ್ಲ: ಸಚಿವ
ಬಾನು ಮುಷ್ತಾಕ್ ಕನ್ನಡದ ಬಗ್ಗೆ ಯಾವತ್ತೂ ಕೆಟ್ಟದ್ದಾಗಿ ಮಾತಾಡಿಲ್ಲ: ಸಚಿವ
ನಸುಕಿನ ಜಾವ 5 ಗಂಟೆಗೆ SIT ಕಚೇರಿಗೆ ಬಂದು ಕುಳಿತ ಸುಜಾತಾ ಭಟ್
ನಸುಕಿನ ಜಾವ 5 ಗಂಟೆಗೆ SIT ಕಚೇರಿಗೆ ಬಂದು ಕುಳಿತ ಸುಜಾತಾ ಭಟ್
ದಶಕಗಳಿಂದ ಕಾಂಗ್ರೆಸ್​ನಲ್ಲಿರುವ ನನ್ನ ಮೇಲೆ ಜವಾಬ್ದಾರಿ ಹೆಚ್ಚು: ಪ್ರಸಾದ್
ದಶಕಗಳಿಂದ ಕಾಂಗ್ರೆಸ್​ನಲ್ಲಿರುವ ನನ್ನ ಮೇಲೆ ಜವಾಬ್ದಾರಿ ಹೆಚ್ಚು: ಪ್ರಸಾದ್