AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯದುವೀರ್ ಒಡೆಯರ್ ಹೆಸರಿನಲ್ಲಿ ನಕಲಿ ಟ್ವಿಟರ್ ಖಾತೆ

ಮೈಸೂರು ರಾಜವಂಶಸ್ಥ ಯದುವೀರ್, ನನ್ನ ಹೆಸರು ಹಾಗು  ಭಾವಚಿತ್ರವನ್ನು ಬಳಸಿ ಯಾರೋ ಖಾತೆ ತೆರೆದಿದ್ದಾರೆ ಎಂದು ಟಿವಿ9ಗೆ ಸ್ಪಷ್ಟಪಡಿಸಿದ್ದಾರೆ.

ಯದುವೀರ್ ಒಡೆಯರ್ ಹೆಸರಿನಲ್ಲಿ ನಕಲಿ ಟ್ವಿಟರ್ ಖಾತೆ
ಮೈಸೂರು ರಾಜವಂಶಸ್ಥ ಯದುವೀರ್, ನಕಲಿ ಟ್ವಿಟ್ಟರ್ ಖಾತೆ
sandhya thejappa
|

Updated on:Feb 05, 2021 | 11:38 AM

Share

ಮೈಸೂರು: ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೆಸರಿನಲ್ಲಿ ನಕಲಿ ಟ್ವಿಟರ್ ಖಾತೆಯನ್ನು ತೆರೆದಿದ್ದು, ಯದುವೀರ್ ಈ ಬಗ್ಗೆ ದೂರನ್ನು ದಾಖಲಿಸಿದ್ದಾರೆ.

ಟ್ವಿಟ್ಟರ್ ಖಾತೆ ನನ್ನದಲ್ಲ ಎಂದು ಟಿವಿ9ಗೆ ಸ್ಪಷ್ಟಪಡಿಸಿದ ಮೈಸೂರು ರಾಜವಂಶಸ್ಥ ಯದುವೀರ್, ನನ್ನ ಹೆಸರು ಹಾಗು  ಭಾವಚಿತ್ರವನ್ನು ಬಳಸಿ ಯಾರೋ ಖಾತೆ ತೆರೆದಿದ್ದಾರೆ. ಅವರೇ ಪೋಸ್ಟ್ ಸಹಾ ಮಾಡಿರುತ್ತಾರೆ. ಇದಕ್ಕೂ ನನಗೂ ಯಾವುದೇ ಸಂಬಂಧವಿಲ್ಲ. ಈ ಬಗ್ಗೆ ನಾನು ದೂರನ್ನು ದಾಖಲಿಸಿದ್ದೇನೆ ಎಂದರು. ಪದೇ ಪದೇ ಈ ರೀತಿ ನಕಲಿ ಖಾತೆ ಸೃಷ್ಟಿ ಮಾಡಲಾಗುತ್ತಿದೆ. ಇದನ್ನು ಯಾರು ನಂಬಬೇಡಿ ಎಂದು ಟಿವಿ9 ಮೂಲಕ ಸಾರ್ವಜನಿಕರಿಗೆ ಮನವಿ ಮಾಡಿದರು.

ಧಾರವಾಡದಲ್ಲಿ ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ನಿರ್ಮಿಸಿದ ಶಾಲೆಗೆ ಕಾಯಕಲ್ಪ

Published On - 11:33 am, Fri, 5 February 21

ನಗಾರಿ ಬಾರಿಸಿ ಐತಿಹಾಸಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ
ನಗಾರಿ ಬಾರಿಸಿ ಐತಿಹಾಸಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ
ಬಾಯ್​ಫ್ರೆಂಡ್ ಜೊತೆ ಜಗಳವಾಡಿ 4ನೇ ಮಹಡಿಯಿಂದ ಹಾರಿದ ಯುವತಿ!
ಬಾಯ್​ಫ್ರೆಂಡ್ ಜೊತೆ ಜಗಳವಾಡಿ 4ನೇ ಮಹಡಿಯಿಂದ ಹಾರಿದ ಯುವತಿ!
ಜೋಸೈಮನ್ ನಿಧನ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ ಹೇಳಿದ್ದೇನು?
ಜೋಸೈಮನ್ ನಿಧನ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ ಹೇಳಿದ್ದೇನು?
ಸಿಎಂ ಪೂಜೆ ಸಲ್ಲಿಸುವ ವೇಳೆ ಬಿತ್ತು ಬೆಂಕಿ, ತಪ್ಪಿದ ದೊಡ್ಡ ಅನಾಹುತ
ಸಿಎಂ ಪೂಜೆ ಸಲ್ಲಿಸುವ ವೇಳೆ ಬಿತ್ತು ಬೆಂಕಿ, ತಪ್ಪಿದ ದೊಡ್ಡ ಅನಾಹುತ
ಜೋ ಸೈಮನ್ ನಿಧನ ಹೇಗಾಯ್ತು: ಫಿಲಂ ಚೇಂಬರ್​​ನಲ್ಲಿ ಆಗಿದ್ದೇನು?
ಜೋ ಸೈಮನ್ ನಿಧನ ಹೇಗಾಯ್ತು: ಫಿಲಂ ಚೇಂಬರ್​​ನಲ್ಲಿ ಆಗಿದ್ದೇನು?
ಆಫೀಸರ್ಸ್ ಮನೆಯಲ್ಲಿ ಕಂತೆ ಕಂತೆ ಹಣ ನೋಡಿ ಶಾಕ್
ಆಫೀಸರ್ಸ್ ಮನೆಯಲ್ಲಿ ಕಂತೆ ಕಂತೆ ಹಣ ನೋಡಿ ಶಾಕ್
ಬನ್ನೇರುಘಟ್ಟ ಉದ್ಯಾನವನದಲ್ಲಿ ಸಿಬ್ಬಂದಿ ಮೇಲೆ ಚಿರತೆ ದಾಳಿ; ಗಂಭೀರ ಗಾಯ
ಬನ್ನೇರುಘಟ್ಟ ಉದ್ಯಾನವನದಲ್ಲಿ ಸಿಬ್ಬಂದಿ ಮೇಲೆ ಚಿರತೆ ದಾಳಿ; ಗಂಭೀರ ಗಾಯ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು