AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವರದಕ್ಷಿಣೆ ಕಿರುಕುಳ: ಗೃಹಿಣಿ ನಿಗೂಢ ಸಾವು, ಯಾವೂರಲ್ಲಿ?

ಮೈಸೂರು: ಮೆಲ್ಲಹಳ್ಳಿಯಲ್ಲಿ ಗೃಹಿಣಿ ಅನುಮಾನಾಸ್ಪದ ಸಾವು ಸಂಭವಿಸಿದೆ. ಸಾವಿಗೆ ಕಾರಣ ಏನು ಎಂದು ಖಚಿತವಾಗಿಲ್ಲ. ಆದರೆ ವರದಕ್ಷಿಣೆ ಕಿರುಕುಳ ಹಿನ್ನೆಲೆಯಲ್ಲಿ ಕೊಲೆ ಮಾಡಲಾಗಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಮಂಜುಳಾ(20) ಮೃತ ಗೃಹಿಣಿ. ಹಳ್ಳಿಕೆರೆಹುಂಡಿಯ ಮಂಜುಳಾ ಹಾಗೂ ಮೆಲ್ಲಹಳ್ಳಿ ಗ್ರಾಮದ ಹೇಮಂತ್ ಪ್ರೀತಿಸಿ ಮದುವೆ ಆಗಿದ್ದರು. ಒಂದು ಮಗು ಹುಟ್ಟಿದ ನಂತರ ತವರು ಮನೆಯಿಂದ 2 ಲಕ್ಷ ಹಣ ತರುವಂತೆ ಕಿರುಕುಳ ನೀಡುತ್ತಿದ್ದರಂತೆ. ಈ ವೇಳೆ ಮಂಜುಳಾ ತಂದೆ ಪುಟ್ಟಸ್ವಾಮಿ ಗೌಡ ಹಣ ನೀಡಲು ಒಂದು ತಿಂಗಳ ಸಮಯ […]

ವರದಕ್ಷಿಣೆ ಕಿರುಕುಳ: ಗೃಹಿಣಿ ನಿಗೂಢ ಸಾವು, ಯಾವೂರಲ್ಲಿ?
ಆಯೇಷಾ ಬಾನು
|

Updated on: Oct 07, 2020 | 10:00 AM

Share

ಮೈಸೂರು: ಮೆಲ್ಲಹಳ್ಳಿಯಲ್ಲಿ ಗೃಹಿಣಿ ಅನುಮಾನಾಸ್ಪದ ಸಾವು ಸಂಭವಿಸಿದೆ. ಸಾವಿಗೆ ಕಾರಣ ಏನು ಎಂದು ಖಚಿತವಾಗಿಲ್ಲ. ಆದರೆ ವರದಕ್ಷಿಣೆ ಕಿರುಕುಳ ಹಿನ್ನೆಲೆಯಲ್ಲಿ ಕೊಲೆ ಮಾಡಲಾಗಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಮಂಜುಳಾ(20) ಮೃತ ಗೃಹಿಣಿ.

ಹಳ್ಳಿಕೆರೆಹುಂಡಿಯ ಮಂಜುಳಾ ಹಾಗೂ ಮೆಲ್ಲಹಳ್ಳಿ ಗ್ರಾಮದ ಹೇಮಂತ್ ಪ್ರೀತಿಸಿ ಮದುವೆ ಆಗಿದ್ದರು. ಒಂದು ಮಗು ಹುಟ್ಟಿದ ನಂತರ ತವರು ಮನೆಯಿಂದ 2 ಲಕ್ಷ ಹಣ ತರುವಂತೆ ಕಿರುಕುಳ ನೀಡುತ್ತಿದ್ದರಂತೆ. ಈ ವೇಳೆ ಮಂಜುಳಾ ತಂದೆ ಪುಟ್ಟಸ್ವಾಮಿ ಗೌಡ ಹಣ ನೀಡಲು ಒಂದು ತಿಂಗಳ ಸಮಯ ಕೇಳಿದ್ದರು. ಆದ್ರೆ ನಿನ್ನೆ ಅನುಮಾನಸ್ಪದವಾಗಿ ಮಂಜುಳಾ ಸಾವನ್ನಪ್ಪಿದ್ದಾಳೆ.

ಮಂಜುಳಾ ಪತಿ ಕುಟುಂಬಸ್ಥರು ಪೋಷಕರಿಗೆ ಸಾವಿನ ಬಗ್ಗೆ ಮಾಹಿತಿ ನೀಡದೇ ಅಂತ್ಯಸಂಸ್ಕಾರಕ್ಕೆ ಮುಂದಾಗಿದ್ರು. ಈ ವೇಳೆ ಮಂಜುಳ ಪೋಷಕರು ಮಾಹಿತಿ ಪಡೆದು ಪೊಲೀಸರ ಸಮೇತ ತೆರಳಿ ಅಂತ್ಯಕ್ರಿಯೆ ನಿಲ್ಲಿಸಿದ್ದಾರೆ. ಮಂಜುಳಾ ಮೃತದೇಹಕ್ಕೆ ಬೆಂಕಿ ಹಚ್ಚುವ ವೇಳೆ ಪೊಲೀಸರು ತಡೆದಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಗಂಡ ಹೇಮಂತ್, ಮಾವ ಪುಟ್ಟಸ್ವಾಮಿ, ಅತ್ತೆ ಭಾಗ್ಯ, ಮೈದುನ ಯಶವಂತ್ ವಿರುದ್ಧ ವರುಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ