AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವರದಕ್ಷಿಣೆ ಕಿರುಕುಳ: ಗೃಹಿಣಿ ನಿಗೂಢ ಸಾವು, ಯಾವೂರಲ್ಲಿ?

ಮೈಸೂರು: ಮೆಲ್ಲಹಳ್ಳಿಯಲ್ಲಿ ಗೃಹಿಣಿ ಅನುಮಾನಾಸ್ಪದ ಸಾವು ಸಂಭವಿಸಿದೆ. ಸಾವಿಗೆ ಕಾರಣ ಏನು ಎಂದು ಖಚಿತವಾಗಿಲ್ಲ. ಆದರೆ ವರದಕ್ಷಿಣೆ ಕಿರುಕುಳ ಹಿನ್ನೆಲೆಯಲ್ಲಿ ಕೊಲೆ ಮಾಡಲಾಗಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಮಂಜುಳಾ(20) ಮೃತ ಗೃಹಿಣಿ. ಹಳ್ಳಿಕೆರೆಹುಂಡಿಯ ಮಂಜುಳಾ ಹಾಗೂ ಮೆಲ್ಲಹಳ್ಳಿ ಗ್ರಾಮದ ಹೇಮಂತ್ ಪ್ರೀತಿಸಿ ಮದುವೆ ಆಗಿದ್ದರು. ಒಂದು ಮಗು ಹುಟ್ಟಿದ ನಂತರ ತವರು ಮನೆಯಿಂದ 2 ಲಕ್ಷ ಹಣ ತರುವಂತೆ ಕಿರುಕುಳ ನೀಡುತ್ತಿದ್ದರಂತೆ. ಈ ವೇಳೆ ಮಂಜುಳಾ ತಂದೆ ಪುಟ್ಟಸ್ವಾಮಿ ಗೌಡ ಹಣ ನೀಡಲು ಒಂದು ತಿಂಗಳ ಸಮಯ […]

ವರದಕ್ಷಿಣೆ ಕಿರುಕುಳ: ಗೃಹಿಣಿ ನಿಗೂಢ ಸಾವು, ಯಾವೂರಲ್ಲಿ?
ಆಯೇಷಾ ಬಾನು
|

Updated on: Oct 07, 2020 | 10:00 AM

Share

ಮೈಸೂರು: ಮೆಲ್ಲಹಳ್ಳಿಯಲ್ಲಿ ಗೃಹಿಣಿ ಅನುಮಾನಾಸ್ಪದ ಸಾವು ಸಂಭವಿಸಿದೆ. ಸಾವಿಗೆ ಕಾರಣ ಏನು ಎಂದು ಖಚಿತವಾಗಿಲ್ಲ. ಆದರೆ ವರದಕ್ಷಿಣೆ ಕಿರುಕುಳ ಹಿನ್ನೆಲೆಯಲ್ಲಿ ಕೊಲೆ ಮಾಡಲಾಗಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಮಂಜುಳಾ(20) ಮೃತ ಗೃಹಿಣಿ.

ಹಳ್ಳಿಕೆರೆಹುಂಡಿಯ ಮಂಜುಳಾ ಹಾಗೂ ಮೆಲ್ಲಹಳ್ಳಿ ಗ್ರಾಮದ ಹೇಮಂತ್ ಪ್ರೀತಿಸಿ ಮದುವೆ ಆಗಿದ್ದರು. ಒಂದು ಮಗು ಹುಟ್ಟಿದ ನಂತರ ತವರು ಮನೆಯಿಂದ 2 ಲಕ್ಷ ಹಣ ತರುವಂತೆ ಕಿರುಕುಳ ನೀಡುತ್ತಿದ್ದರಂತೆ. ಈ ವೇಳೆ ಮಂಜುಳಾ ತಂದೆ ಪುಟ್ಟಸ್ವಾಮಿ ಗೌಡ ಹಣ ನೀಡಲು ಒಂದು ತಿಂಗಳ ಸಮಯ ಕೇಳಿದ್ದರು. ಆದ್ರೆ ನಿನ್ನೆ ಅನುಮಾನಸ್ಪದವಾಗಿ ಮಂಜುಳಾ ಸಾವನ್ನಪ್ಪಿದ್ದಾಳೆ.

ಮಂಜುಳಾ ಪತಿ ಕುಟುಂಬಸ್ಥರು ಪೋಷಕರಿಗೆ ಸಾವಿನ ಬಗ್ಗೆ ಮಾಹಿತಿ ನೀಡದೇ ಅಂತ್ಯಸಂಸ್ಕಾರಕ್ಕೆ ಮುಂದಾಗಿದ್ರು. ಈ ವೇಳೆ ಮಂಜುಳ ಪೋಷಕರು ಮಾಹಿತಿ ಪಡೆದು ಪೊಲೀಸರ ಸಮೇತ ತೆರಳಿ ಅಂತ್ಯಕ್ರಿಯೆ ನಿಲ್ಲಿಸಿದ್ದಾರೆ. ಮಂಜುಳಾ ಮೃತದೇಹಕ್ಕೆ ಬೆಂಕಿ ಹಚ್ಚುವ ವೇಳೆ ಪೊಲೀಸರು ತಡೆದಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಗಂಡ ಹೇಮಂತ್, ಮಾವ ಪುಟ್ಟಸ್ವಾಮಿ, ಅತ್ತೆ ಭಾಗ್ಯ, ಮೈದುನ ಯಶವಂತ್ ವಿರುದ್ಧ ವರುಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್