AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಂಜಗಳಿಗೂ ಹುಟ್ಟುಹಬ್ಬ..; ಕೇಕ್​ ಕತ್ತರಿಸಿ ಸಂಭ್ರಮದಿಂದ ಆಚರಿಸಿದ ಕುಟುಂಬ !

ಮೇಘನಾ ಲಂಗರಖಂಡೆ ಕುಟುಂಬಸ್ಥರಿಂದ ಈ ವಿಶಿಷ್ಟ ಹುಟ್ಟುಹಬ್ಬ ಆಚರಣೆ ನಡೆದಿದ್ದು, ತಮ್ಮ ಮನೆಯಲ್ಲಿ ಸಾಕಿದ ಹುಂಜಗಳಿಗೆ ಶೇರು ಹಾಗೂ ವೀರು ಎಂದು ಹೆಸರಿಟ್ಟಿದ್ದಾರೆ. ಅಷ್ಟೇ ಅಲ್ಲದೆ ಇದು ಹುಂಜಗಳ ಐದನೇ ಹುಟ್ಟುಹಬ್ಬದ ಸಂಭ್ರಮವಾಗಿದೆ.

ಹುಂಜಗಳಿಗೂ ಹುಟ್ಟುಹಬ್ಬ..; ಕೇಕ್​ ಕತ್ತರಿಸಿ ಸಂಭ್ರಮದಿಂದ ಆಚರಿಸಿದ ಕುಟುಂಬ !
ಹುಂಜಗಳ ಜನ್ಮದಿನಾಚರಣೆಯಲ್ಲಿ ಕುಟುಂಬಸ್ಥರು
ಪೃಥ್ವಿಶಂಕರ
|

Updated on:Dec 21, 2020 | 12:38 PM

Share

ಬೆಳಗಾವಿ: ಇತ್ತೀಚಿನ ದಿನಗಳಲ್ಲಿ ಜನರು ತಮ್ಮ ನೆಚ್ಚಿನ ಪ್ರಾಣಿಗಳ ಹುಟ್ಟುಹಬ್ಬವನ್ನು ತಮ್ಮ ಕುಟುಂಬದ ಸದಸ್ಯರೊಬ್ಬರ ಜನುಮ ದಿನ ಎಂಬಂತೆ ಸಡಗರದಿಂದ ಆಚರಿಸುವುದು ತೀರ ಸಾಮಾನ್ಯವಾಗಿದೆ..ಆದರೆ ಇಲ್ಲೊಂದು ಕುಟುಂಬ ಸ್ವಲ್ಪ ವಿಭಿನ್ನವಾಗಿ ಮನೆಯಲ್ಲಿ ಸಾಕಿದ್ದ ಹುಂಜಗಳ ಬರ್ತ್​ ಡೇಯನ್ನು ಸಂಭ್ರಮದಿಂದ ಆಚರಿಸಿದೆ.. !

ಬೆಳಗಾವಿಯ ಮಾಳಿಗಲ್ಲಿಯ  ಮೇಘನಾ ಲಂಗರಖಂಡೆ ಕುಟುಂಬಸ್ಥರಿಂದ ಈ ವಿಶಿಷ್ಟ ಹುಟ್ಟುಹಬ್ಬ ಆಚರಣೆ ನಡೆದಿದೆ. ತಮ್ಮ ಮನೆಯಲ್ಲಿ ಸಾಕಿದ ಹುಂಜಗಳಿಗೆ ಶೇರು ಹಾಗೂ ವೀರು ಅಂತಾ ಹೆಸರಿಟ್ಟಿದ್ದು, ಇವುಗಳ 5ನೇ ವರ್ಷದ ಜನ್ಮದಿನವನ್ನು ಕೇಕ್​ ಕತ್ತರಿಸಿ, ಸಂಭ್ರಮದಿಂದ ಆಚರಿಸಿದ್ದಾರೆ. ಕೇಕ್​ ಮೇಲೆ ಕೂಡ ಹುಂಜಗಳ ಚಿತ್ರವನ್ನೇ ನಮೂದಿಸಿದ್ದನ್ನು ನೋಡಬಹುದು..  ಹುಂಜಗಳ ಹುಟ್ಟುಹಬ್ಬ ಆಚರಣೆಯ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ಫುಲ್​ ವೈರಲ್ ಆಗಿದೆ.

Published On - 12:35 pm, Mon, 21 December 20

ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು