AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಂಜಗಳಿಗೂ ಹುಟ್ಟುಹಬ್ಬ..; ಕೇಕ್​ ಕತ್ತರಿಸಿ ಸಂಭ್ರಮದಿಂದ ಆಚರಿಸಿದ ಕುಟುಂಬ !

ಮೇಘನಾ ಲಂಗರಖಂಡೆ ಕುಟುಂಬಸ್ಥರಿಂದ ಈ ವಿಶಿಷ್ಟ ಹುಟ್ಟುಹಬ್ಬ ಆಚರಣೆ ನಡೆದಿದ್ದು, ತಮ್ಮ ಮನೆಯಲ್ಲಿ ಸಾಕಿದ ಹುಂಜಗಳಿಗೆ ಶೇರು ಹಾಗೂ ವೀರು ಎಂದು ಹೆಸರಿಟ್ಟಿದ್ದಾರೆ. ಅಷ್ಟೇ ಅಲ್ಲದೆ ಇದು ಹುಂಜಗಳ ಐದನೇ ಹುಟ್ಟುಹಬ್ಬದ ಸಂಭ್ರಮವಾಗಿದೆ.

ಹುಂಜಗಳಿಗೂ ಹುಟ್ಟುಹಬ್ಬ..; ಕೇಕ್​ ಕತ್ತರಿಸಿ ಸಂಭ್ರಮದಿಂದ ಆಚರಿಸಿದ ಕುಟುಂಬ !
ಹುಂಜಗಳ ಜನ್ಮದಿನಾಚರಣೆಯಲ್ಲಿ ಕುಟುಂಬಸ್ಥರು
ಪೃಥ್ವಿಶಂಕರ
|

Updated on:Dec 21, 2020 | 12:38 PM

Share

ಬೆಳಗಾವಿ: ಇತ್ತೀಚಿನ ದಿನಗಳಲ್ಲಿ ಜನರು ತಮ್ಮ ನೆಚ್ಚಿನ ಪ್ರಾಣಿಗಳ ಹುಟ್ಟುಹಬ್ಬವನ್ನು ತಮ್ಮ ಕುಟುಂಬದ ಸದಸ್ಯರೊಬ್ಬರ ಜನುಮ ದಿನ ಎಂಬಂತೆ ಸಡಗರದಿಂದ ಆಚರಿಸುವುದು ತೀರ ಸಾಮಾನ್ಯವಾಗಿದೆ..ಆದರೆ ಇಲ್ಲೊಂದು ಕುಟುಂಬ ಸ್ವಲ್ಪ ವಿಭಿನ್ನವಾಗಿ ಮನೆಯಲ್ಲಿ ಸಾಕಿದ್ದ ಹುಂಜಗಳ ಬರ್ತ್​ ಡೇಯನ್ನು ಸಂಭ್ರಮದಿಂದ ಆಚರಿಸಿದೆ.. !

ಬೆಳಗಾವಿಯ ಮಾಳಿಗಲ್ಲಿಯ  ಮೇಘನಾ ಲಂಗರಖಂಡೆ ಕುಟುಂಬಸ್ಥರಿಂದ ಈ ವಿಶಿಷ್ಟ ಹುಟ್ಟುಹಬ್ಬ ಆಚರಣೆ ನಡೆದಿದೆ. ತಮ್ಮ ಮನೆಯಲ್ಲಿ ಸಾಕಿದ ಹುಂಜಗಳಿಗೆ ಶೇರು ಹಾಗೂ ವೀರು ಅಂತಾ ಹೆಸರಿಟ್ಟಿದ್ದು, ಇವುಗಳ 5ನೇ ವರ್ಷದ ಜನ್ಮದಿನವನ್ನು ಕೇಕ್​ ಕತ್ತರಿಸಿ, ಸಂಭ್ರಮದಿಂದ ಆಚರಿಸಿದ್ದಾರೆ. ಕೇಕ್​ ಮೇಲೆ ಕೂಡ ಹುಂಜಗಳ ಚಿತ್ರವನ್ನೇ ನಮೂದಿಸಿದ್ದನ್ನು ನೋಡಬಹುದು..  ಹುಂಜಗಳ ಹುಟ್ಟುಹಬ್ಬ ಆಚರಣೆಯ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ಫುಲ್​ ವೈರಲ್ ಆಗಿದೆ.

Published On - 12:35 pm, Mon, 21 December 20

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ