AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಂಜಗಳಿಗೂ ಹುಟ್ಟುಹಬ್ಬ..; ಕೇಕ್​ ಕತ್ತರಿಸಿ ಸಂಭ್ರಮದಿಂದ ಆಚರಿಸಿದ ಕುಟುಂಬ !

ಮೇಘನಾ ಲಂಗರಖಂಡೆ ಕುಟುಂಬಸ್ಥರಿಂದ ಈ ವಿಶಿಷ್ಟ ಹುಟ್ಟುಹಬ್ಬ ಆಚರಣೆ ನಡೆದಿದ್ದು, ತಮ್ಮ ಮನೆಯಲ್ಲಿ ಸಾಕಿದ ಹುಂಜಗಳಿಗೆ ಶೇರು ಹಾಗೂ ವೀರು ಎಂದು ಹೆಸರಿಟ್ಟಿದ್ದಾರೆ. ಅಷ್ಟೇ ಅಲ್ಲದೆ ಇದು ಹುಂಜಗಳ ಐದನೇ ಹುಟ್ಟುಹಬ್ಬದ ಸಂಭ್ರಮವಾಗಿದೆ.

ಹುಂಜಗಳಿಗೂ ಹುಟ್ಟುಹಬ್ಬ..; ಕೇಕ್​ ಕತ್ತರಿಸಿ ಸಂಭ್ರಮದಿಂದ ಆಚರಿಸಿದ ಕುಟುಂಬ !
ಹುಂಜಗಳ ಜನ್ಮದಿನಾಚರಣೆಯಲ್ಲಿ ಕುಟುಂಬಸ್ಥರು
ಪೃಥ್ವಿಶಂಕರ
|

Updated on:Dec 21, 2020 | 12:38 PM

Share

ಬೆಳಗಾವಿ: ಇತ್ತೀಚಿನ ದಿನಗಳಲ್ಲಿ ಜನರು ತಮ್ಮ ನೆಚ್ಚಿನ ಪ್ರಾಣಿಗಳ ಹುಟ್ಟುಹಬ್ಬವನ್ನು ತಮ್ಮ ಕುಟುಂಬದ ಸದಸ್ಯರೊಬ್ಬರ ಜನುಮ ದಿನ ಎಂಬಂತೆ ಸಡಗರದಿಂದ ಆಚರಿಸುವುದು ತೀರ ಸಾಮಾನ್ಯವಾಗಿದೆ..ಆದರೆ ಇಲ್ಲೊಂದು ಕುಟುಂಬ ಸ್ವಲ್ಪ ವಿಭಿನ್ನವಾಗಿ ಮನೆಯಲ್ಲಿ ಸಾಕಿದ್ದ ಹುಂಜಗಳ ಬರ್ತ್​ ಡೇಯನ್ನು ಸಂಭ್ರಮದಿಂದ ಆಚರಿಸಿದೆ.. !

ಬೆಳಗಾವಿಯ ಮಾಳಿಗಲ್ಲಿಯ  ಮೇಘನಾ ಲಂಗರಖಂಡೆ ಕುಟುಂಬಸ್ಥರಿಂದ ಈ ವಿಶಿಷ್ಟ ಹುಟ್ಟುಹಬ್ಬ ಆಚರಣೆ ನಡೆದಿದೆ. ತಮ್ಮ ಮನೆಯಲ್ಲಿ ಸಾಕಿದ ಹುಂಜಗಳಿಗೆ ಶೇರು ಹಾಗೂ ವೀರು ಅಂತಾ ಹೆಸರಿಟ್ಟಿದ್ದು, ಇವುಗಳ 5ನೇ ವರ್ಷದ ಜನ್ಮದಿನವನ್ನು ಕೇಕ್​ ಕತ್ತರಿಸಿ, ಸಂಭ್ರಮದಿಂದ ಆಚರಿಸಿದ್ದಾರೆ. ಕೇಕ್​ ಮೇಲೆ ಕೂಡ ಹುಂಜಗಳ ಚಿತ್ರವನ್ನೇ ನಮೂದಿಸಿದ್ದನ್ನು ನೋಡಬಹುದು..  ಹುಂಜಗಳ ಹುಟ್ಟುಹಬ್ಬ ಆಚರಣೆಯ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ಫುಲ್​ ವೈರಲ್ ಆಗಿದೆ.

Published On - 12:35 pm, Mon, 21 December 20

Follow Us
ಬೆಂಗಳೂರಿನಲ್ಲಿ ಸಿಕ್ಕಿಬಿದ್ದ 31 ಬಾಂಗ್ಲಾದೇಶೀಯರ ಗಡಿಪಾರು
ಬೆಂಗಳೂರಿನಲ್ಲಿ ಸಿಕ್ಕಿಬಿದ್ದ 31 ಬಾಂಗ್ಲಾದೇಶೀಯರ ಗಡಿಪಾರು
ವಿಷ್ಣುವಿನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಇಲ್ಲಿದೆ
ವಿಷ್ಣುವಿನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಇಲ್ಲಿದೆ
ಸರ್ಕಾರಿ ಕಚೇರಿಗಳ ವಿಳಂಬಕ್ಕೆ ಬ್ರೇಕ್ ಹಾಕಲು ಸರ್ಕಾರದ 'ಪ್ರಜಾಸೇವಾ' ಕಲ್ಪನೆ
ಸರ್ಕಾರಿ ಕಚೇರಿಗಳ ವಿಳಂಬಕ್ಕೆ ಬ್ರೇಕ್ ಹಾಕಲು ಸರ್ಕಾರದ 'ಪ್ರಜಾಸೇವಾ' ಕಲ್ಪನೆ
ಕೂದಲೆಳೆ ಅಂತರದಲ್ಲಿ ಆರ್‌ಎಸ್‌ಎಸ್ ಹಿರಿಯ ಮುಖಂಡ
ಕೂದಲೆಳೆ ಅಂತರದಲ್ಲಿ ಆರ್‌ಎಸ್‌ಎಸ್ ಹಿರಿಯ ಮುಖಂಡ
ಅಖಾಡಕ್ಕಿಳಿದ ಡಿಕೆಶಿ: ಬಳ್ಳಾರಿಯತ್ತ ತೋಳೇರಿಸಿ ಹೊರಟ ಬಿಜೆಪಿಗೆ ಕೌಂಟರ್!
ಅಖಾಡಕ್ಕಿಳಿದ ಡಿಕೆಶಿ: ಬಳ್ಳಾರಿಯತ್ತ ತೋಳೇರಿಸಿ ಹೊರಟ ಬಿಜೆಪಿಗೆ ಕೌಂಟರ್!
ಕಿರ್ಗಿಸ್ತಾನ್ ಭೇಟಿಯ ಹೈಲೈಟ್ಸ್ ಹಂಚಿಕೊಂಡ ಪ್ರಧಾನಿ ಮೋದಿ
ಕಿರ್ಗಿಸ್ತಾನ್ ಭೇಟಿಯ ಹೈಲೈಟ್ಸ್ ಹಂಚಿಕೊಂಡ ಪ್ರಧಾನಿ ಮೋದಿ
ಆರ್‌ಎಸ್‌ಎಸ್ ಕಚೇರಿ ಮುಂದೆ ಮನುಸ್ಮೃತಿ ಸುಟ್ಟ ಕಾಂಗ್ರೆಸ್‌ ನಾಯಕ ಪೊಲೀಸ್ ವಶ
ಆರ್‌ಎಸ್‌ಎಸ್ ಕಚೇರಿ ಮುಂದೆ ಮನುಸ್ಮೃತಿ ಸುಟ್ಟ ಕಾಂಗ್ರೆಸ್‌ ನಾಯಕ ಪೊಲೀಸ್ ವಶ
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್