AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಬ್ಬರು ಮಕ್ಕಳಿಗೆ ಕ್ರಿಮಿನಾಶಕ ಕುಡಿಸಿ, ಆತ್ಮಹತ್ಯೆಗೆ ಶರಣಾದ ದಂಪತಿ

ಕ್ರಿಮಿನಾಶಕ ಸೇವಿಸಿ ಇಬ್ಬರು ಪುಟ್ಟ ಮಕ್ಕಳ ಜೊತೆ ದಂಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತ ರಮೇಶ್ ರಾಮದುರ್ಗ ಪಟ್ಟಣದಲ್ಲಿ ಗೊಬ್ಬರದ ಮಳಿಗೆ ಹೊಂದಿದ್ದ. ಆದ್ರೆ ಯಾರಿಗೂ ಸುಳಿವೂ ನೀಡದೆ ಇಡೀ ಕುಟುಂಬ ಆತ್ಮಹತ್ಯೆ ಮಾಡಿಕೊಂಡಿದೆ. ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ.

ಇಬ್ಬರು ಮಕ್ಕಳಿಗೆ ಕ್ರಿಮಿನಾಶಕ ಕುಡಿಸಿ, ಆತ್ಮಹತ್ಯೆಗೆ ಶರಣಾದ ದಂಪತಿ
ಸಾಂದರ್ಭಿಕ ಚಿತ್ರ
ಆಯೇಷಾ ಬಾನು
| Edited By: |

Updated on: Jan 19, 2021 | 11:22 AM

Share

ಬೆಳಗಾವಿ: ಜಿಲ್ಲೆಯ ರಾಮದುರ್ಗದಲ್ಲಿ ಹೃದಯ ವಿದ್ರಾವಕ ಘಟನೆಯೊಂದು ನಡೆದಿದೆ. ಮಕ್ಕಳಿಗೆ ಕ್ರಿಮಿನಾಶಕ ಕುಡಿಸಿ ಹತ್ಯೆಗೈದು, ಆ ಮಕ್ಕಳ ಅಪ್ಪ-ಅಮ್ಮ ಸಹ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪ್ರವೀಣ್ ಶೆಟ್ಟರ್(37), ಪತ್ನಿ ರಾಜೇಶ್ವರಿ(27) ಮತ್ತು ಮಕ್ಕಳಾದ ಅಮೃತಾ(8), ಅದ್ವಿಕ್(6) ಆತ್ಮಹತ್ಯೆ ಮಾಡಿಕೊಂಡವರು.

ಕ್ರಿಮಿನಾಶಕ ಸೇವಿಸಿ ಇಬ್ಬರು ಪುಟ್ಟ ಮಕ್ಕಳ ಜೊತೆ ದಂಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತ ರಮೇಶ್ ರಾಮದುರ್ಗ ಪಟ್ಟಣದಲ್ಲಿ ಗೊಬ್ಬರದ ಮಳಿಗೆ ಹೊಂದಿದ್ದರು. ಆದ್ರೆ ಚಿಕ್ಕ ಸುಳಿವೂ ನೀಡದೆ ಇಡೀ ಕುಟುಂಬ ಆತ್ಮಹತ್ಯೆ ಮಾಡಿಕೊಂಡಿದೆ. ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ.

ಸ್ಥಳಕ್ಕೆ ರಾಮದುರ್ಗ ಶಾಸಕ ಮಹಾದೇವಪ್ಪ ಯಾದವಾಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪೊಲೀಸ್ ಹಾಗೂ FSL ತಂಡ ಘಟನೆಗೆ ಕಾರಣ ಕುರಿತು ಪರಿಶೀಲನೆ ನಡೆಸಿದ್ದಾರೆ. ರಾಮದುರ್ಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಸಾಲ ಮಾಡಿ ಮನೆ ಬಿಟ್ಟ ಮಗ.. ಸಾಲಗಾರರ ಕಾಟ ತಾಳದೆ ವಿಷ ಸೇವಿಸಿ ತಂದೆ ಆತ್ಮಹತ್ಯೆ, ಅಂತ್ಯಸಂಸ್ಕಾರಕ್ಕೆ ಬರುವಂತೆ ತಾಯಿ ಮನವಿ

ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​