AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೃತ ಮಹಿಳೆಯ ಖಾತೆಯಿಂದ 19 ಸಾವಿರ ಹಣ ಡ್ರಾ! ಪೋಸ್ಟ್ ಮಾಸ್ಟರ್ ಜನರಲ್ ಜಾಣಮೌನ..

ಕೆರಗೋಡು ಗ್ರಾಮದ ನಿವಾಸಿಯಾಗಿದ್ದ ವಿಜಯಾಂಬ ಎಂಬುವವರು 2011ರ ಜೂನ್ 18ರಂದು ಮೃತಪಟ್ಟಿದ್ದಾರೆ. 2016ರ ಜೂನ್ 28ರಂದು ಮೃತರ ಖಾತೆಯಲ್ಲಿ 19 ಸಾವಿರ ಹಣ ಡ್ರಾ ಆಗಿದೆ.

ಮೃತ ಮಹಿಳೆಯ ಖಾತೆಯಿಂದ 19 ಸಾವಿರ ಹಣ ಡ್ರಾ! ಪೋಸ್ಟ್ ಮಾಸ್ಟರ್ ಜನರಲ್ ಜಾಣಮೌನ..
ಮೃತ ಮಹಿಳೆ ವಿಜಯಾಂಬ
sandhya thejappa
| Edited By: |

Updated on: Jan 29, 2021 | 10:10 AM

Share

ಮಂಡ್ಯ: ಮಹಿಳೆ ಮೃತಪಟ್ಟು 5 ವರ್ಷದ ಬಳಿಕ ಖಾತೆಯಿಂದ ತಾಲೂಕಿನ ಕೆರಗೋಡು ಉಪ ಅಂಚೆ ಕಚೇರಿಯಲ್ಲಿ ಹಣ ಡ್ರಾ ಆಗಿರುವ ಘಟನೆ ಬೆಳಕಿಗೆ ಬಂದಿದ್ದು, ತಪ್ಪಿತಸ್ಥರ ಶಿಕ್ಷೆಗೆ ಕುಟುಂಬಸ್ಥರು ಆಗ್ರಹಿಸುತ್ತಿದ್ದಾರೆ.

ಕೆರಗೋಡು ಗ್ರಾಮದ ನಿವಾಸಿಯಾಗಿದ್ದ ವಿಜಯಾಂಬ ಎಂಬುವವರು 2011ರ ಜೂನ್ 18ರಂದು ಮೃತಪಟ್ಟರು. ಆದರೆ 2016ರ ಜೂನ್ 28ರಂದು ಮೃತರ ಖಾತೆಯಿಂದ 19 ಸಾವಿರ ಹಣ ಡ್ರಾ ಆಗಿದೆ! 2018ರಲ್ಲಿ ಡೆತ್ ಸರ್ಟಿಫಿಕೇಟ್​ನೊಂದಿಗೆ ಕುಟುಂಬಸ್ಥರು ಹಣ ತೆಗೆದುಕೊಳ್ಳಲು ಹೋದಾಗ ಹಣ ಡ್ರಾ ಆಗಿರುವ ಮಾಹಿತಿ ತಿಳಿದಿದೆ.

ಸತತ ಮೂರು ವರ್ಷಗಳಿಂದ ನ್ಯಾಯಕ್ಕಾಗಿ ಅಳಿಯ ಶಿವಪ್ರಕಾಶ್ ಅಲೆದಾಡುತ್ತಿದ್ದಾರೆ. ಜೊತೆಗೆ  ​ಗೆ ದೂರು ನೀಡಿದ್ದರೂ ಯಾವುದೇ ಪ್ರಯೋಜನ ಆಗುತ್ತಿಲ್ಲ. ಹೀಗಾಗಿ ಇದೀಗ ತಪ್ಪಿತಸ್ಥರ ಶಿಕ್ಷೆಗೆ ದೂರುದಾರ ಶಿವಪ್ರಕಾಶ್ ಒತ್ತಾಯಿಸಿದ್ದಾರೆ.

ಪ್ರಯಾಣಿಕರಿಗೆ ಹೆಚ್ಚಿನ ದರಕ್ಕೆ ರೈಲ್ವೆ ಟಿಕೆಟ್‌ ಮಾರುತ್ತಿದ್ದ ಆರೋಪಿಗಳು ಖಾಕಿ ವಶಕ್ಕೆ

Follow Us
sandhya thejappa
sandhya thejappa
ಬೇರೆ ಕೇಸ್ ಆರೋಪಿಗಳಿಗೆ ಜಾಮೀನು ಸಿಕ್ಕರೂ ದರ್ಶನ್​ಗೆ ಸಿಗುತ್ತಿಲ್ಲ ಯಾಕೆ?
ಬೇರೆ ಕೇಸ್ ಆರೋಪಿಗಳಿಗೆ ಜಾಮೀನು ಸಿಕ್ಕರೂ ದರ್ಶನ್​ಗೆ ಸಿಗುತ್ತಿಲ್ಲ ಯಾಕೆ?
ಟ್ರ್ಯಾಕ್ಟರ್ ಬಿದ್ದು 6 ಜನ ದುರಂತ ಅಂತ್ಯ:ಘಟನೆ ಬಗ್ಗೆ ಐಜಿಪಿ ಹೇಳಿದ್ದಿಷ್ಟು
ಟ್ರ್ಯಾಕ್ಟರ್ ಬಿದ್ದು 6 ಜನ ದುರಂತ ಅಂತ್ಯ:ಘಟನೆ ಬಗ್ಗೆ ಐಜಿಪಿ ಹೇಳಿದ್ದಿಷ್ಟು
ಆಕಾಶ್ ಸಿಂಗ್ ಪ್ರದರ್ಶಿಸಿದ ಚೀಟಿಯಲ್ಲಿ ಏನಿತ್ತು?
ಆಕಾಶ್ ಸಿಂಗ್ ಪ್ರದರ್ಶಿಸಿದ ಚೀಟಿಯಲ್ಲಿ ಏನಿತ್ತು?
ದರ್ಶನ್​ಗೆ ಇಲ್ಲ ಜಾಮೀನು; ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿ ನಡೆದಿದ್ದು ಏನು?
ದರ್ಶನ್​ಗೆ ಇಲ್ಲ ಜಾಮೀನು; ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿ ನಡೆದಿದ್ದು ಏನು?
ಪ್ಲಾಸ್ಟಿಕ್ ಕವರ್ ಸಿಲುಕಿ ಕೋತಿ ಪರದಾಟ; ವಿಡಿಯೋ ವೈರಲ್​​
ಪ್ಲಾಸ್ಟಿಕ್ ಕವರ್ ಸಿಲುಕಿ ಕೋತಿ ಪರದಾಟ; ವಿಡಿಯೋ ವೈರಲ್​​
ಯುಎಇಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಅದ್ದೂರಿ ಸ್ವಾಗತ
ಯುಎಇಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಅದ್ದೂರಿ ಸ್ವಾಗತ
ಪವಿತ್ರಾ ಗೌಡಗೆ ಜಾಮೀನು ಸಿಗುವ ಸಾಧ್ಯತೆ ಹೆಚ್ಚು: ವಕೀಲ ಬಾಲನ್
ಪವಿತ್ರಾ ಗೌಡಗೆ ಜಾಮೀನು ಸಿಗುವ ಸಾಧ್ಯತೆ ಹೆಚ್ಚು: ವಕೀಲ ಬಾಲನ್
ಪ್ರಧಾನಿಯ ಬೆಂಗಾವಲು ಪಡೆ ಕಡಿಮೆ ಮಾಡುವುದು ಸರಿಯಲ್ಲ; ಮಾಜಿ ರಾ ಮುಖ್ಯಸ್ಥ
ಪ್ರಧಾನಿಯ ಬೆಂಗಾವಲು ಪಡೆ ಕಡಿಮೆ ಮಾಡುವುದು ಸರಿಯಲ್ಲ; ಮಾಜಿ ರಾ ಮುಖ್ಯಸ್ಥ
ತುಂಗಭದ್ರಾ ಸೇತುವೆ ವೇಲೆ ಮತ್ತೊಂದು ಅಪಘಾತ: ಕಾರಿಗೆ ಗುದ್ದಿದ ಲಾರಿ
ತುಂಗಭದ್ರಾ ಸೇತುವೆ ವೇಲೆ ಮತ್ತೊಂದು ಅಪಘಾತ: ಕಾರಿಗೆ ಗುದ್ದಿದ ಲಾರಿ
ಶಾಸಕರಾದ ಬಳಿಕ ಸಮರ್ಥ್ ಮೊದಲ ಸಭೆಯಲ್ಲಿ ಏನೇನು ಆಯ್ತು?
ಶಾಸಕರಾದ ಬಳಿಕ ಸಮರ್ಥ್ ಮೊದಲ ಸಭೆಯಲ್ಲಿ ಏನೇನು ಆಯ್ತು?