AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂತ್ಯಕ್ರಿಯೆ ಹೆಣಗಾಟ: ನೀರಿನ ಮಧ್ಯೆಯೇ ಶವ ಸಾಗಿಸಲು ಕುಟುಂಬಸ್ಥರ ಪರದಾಟ

ಕೊಪ್ಪಳ: ಜಿಲ್ಲೆಯಲ್ಲಿ ವರುಣನ ಆರ್ಭಟ ಜೋರಾಗಿದೆ. ಮಳೆಯಿಂದಾಗಿ ಜನ ಪರದಾಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ಭಾರಿ ಮಳೆಯಿಂದ ಹಳ್ಳ ತುಂಬಿ ಹರಿಯುತ್ತಿರುವ ಹಿನ್ನೆಲೆಯಲ್ಲಿ ಹಳ್ಳದಲ್ಲೇ ನಡೆದುಹೋಗಿ ಗ್ರಾಮಸ್ಥರು ವ್ಯಕ್ತಿಯ ಅಂತ್ಯಕ್ರಿಯೆ ನಡೆಸಿರುವ ಘಟನೆ ನಡೆದಿದೆ. ಅಳವಂಡಿ ಗ್ರಾಮದಲ್ಲಿ ನಿನ್ನೆ ಹೃದಯಾಘಾತದಿಂದ ಮೃತಪಟ್ಟಿದ್ದ ರಮೇಶ್ ಎಂಬುವವರ ಅಂತ್ಯಕ್ರಿಯೆ ಮಾಡಲು ಗ್ರಾಮಸ್ಥರು ಹರಿಯೋ ನೀರಿನಲ್ಲಿ ನಡೆದುಕೊಂಡು ಹೋಗಿ ಶವ ಸಂಸ್ಕಾರ ಮಾಡಿದ್ದಾರೆ. ಅಳವಂಡಿ-ಕಂಪ್ಲಿಗೆ ಸಂಪರ್ಕ ಕಲ್ಪಿಸೋ ಹಳ್ಳದ ಕಡೆ ಸ್ಮಶಾನ ಇರೋ ಹಿನ್ನೆಲೆಯಲ್ಲಿ ಮಳೆಯಲ್ಲೇ ಶವ ತಗೆದುಕೊಂಡು ಹೋಗಿ ಕಾರ್ಯಗಳನ್ನು ಮುಗಿಸಿದ್ದಾರೆ.

ಅಂತ್ಯಕ್ರಿಯೆ ಹೆಣಗಾಟ: ನೀರಿನ ಮಧ್ಯೆಯೇ ಶವ ಸಾಗಿಸಲು ಕುಟುಂಬಸ್ಥರ ಪರದಾಟ
ಆಯೇಷಾ ಬಾನು
|

Updated on:Oct 11, 2020 | 1:35 PM

Share

ಕೊಪ್ಪಳ: ಜಿಲ್ಲೆಯಲ್ಲಿ ವರುಣನ ಆರ್ಭಟ ಜೋರಾಗಿದೆ. ಮಳೆಯಿಂದಾಗಿ ಜನ ಪರದಾಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ಭಾರಿ ಮಳೆಯಿಂದ ಹಳ್ಳ ತುಂಬಿ ಹರಿಯುತ್ತಿರುವ ಹಿನ್ನೆಲೆಯಲ್ಲಿ ಹಳ್ಳದಲ್ಲೇ ನಡೆದುಹೋಗಿ ಗ್ರಾಮಸ್ಥರು ವ್ಯಕ್ತಿಯ ಅಂತ್ಯಕ್ರಿಯೆ ನಡೆಸಿರುವ ಘಟನೆ ನಡೆದಿದೆ.

ಅಳವಂಡಿ ಗ್ರಾಮದಲ್ಲಿ ನಿನ್ನೆ ಹೃದಯಾಘಾತದಿಂದ ಮೃತಪಟ್ಟಿದ್ದ ರಮೇಶ್ ಎಂಬುವವರ ಅಂತ್ಯಕ್ರಿಯೆ ಮಾಡಲು ಗ್ರಾಮಸ್ಥರು ಹರಿಯೋ ನೀರಿನಲ್ಲಿ ನಡೆದುಕೊಂಡು ಹೋಗಿ ಶವ ಸಂಸ್ಕಾರ ಮಾಡಿದ್ದಾರೆ. ಅಳವಂಡಿ-ಕಂಪ್ಲಿಗೆ ಸಂಪರ್ಕ ಕಲ್ಪಿಸೋ ಹಳ್ಳದ ಕಡೆ ಸ್ಮಶಾನ ಇರೋ ಹಿನ್ನೆಲೆಯಲ್ಲಿ ಮಳೆಯಲ್ಲೇ ಶವ ತಗೆದುಕೊಂಡು ಹೋಗಿ ಕಾರ್ಯಗಳನ್ನು ಮುಗಿಸಿದ್ದಾರೆ.

Published On - 1:14 pm, Sun, 11 October 20

ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್