AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂತ್ಯಕ್ರಿಯೆ ಹೆಣಗಾಟ: ನೀರಿನ ಮಧ್ಯೆಯೇ ಶವ ಸಾಗಿಸಲು ಕುಟುಂಬಸ್ಥರ ಪರದಾಟ

ಕೊಪ್ಪಳ: ಜಿಲ್ಲೆಯಲ್ಲಿ ವರುಣನ ಆರ್ಭಟ ಜೋರಾಗಿದೆ. ಮಳೆಯಿಂದಾಗಿ ಜನ ಪರದಾಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ಭಾರಿ ಮಳೆಯಿಂದ ಹಳ್ಳ ತುಂಬಿ ಹರಿಯುತ್ತಿರುವ ಹಿನ್ನೆಲೆಯಲ್ಲಿ ಹಳ್ಳದಲ್ಲೇ ನಡೆದುಹೋಗಿ ಗ್ರಾಮಸ್ಥರು ವ್ಯಕ್ತಿಯ ಅಂತ್ಯಕ್ರಿಯೆ ನಡೆಸಿರುವ ಘಟನೆ ನಡೆದಿದೆ. ಅಳವಂಡಿ ಗ್ರಾಮದಲ್ಲಿ ನಿನ್ನೆ ಹೃದಯಾಘಾತದಿಂದ ಮೃತಪಟ್ಟಿದ್ದ ರಮೇಶ್ ಎಂಬುವವರ ಅಂತ್ಯಕ್ರಿಯೆ ಮಾಡಲು ಗ್ರಾಮಸ್ಥರು ಹರಿಯೋ ನೀರಿನಲ್ಲಿ ನಡೆದುಕೊಂಡು ಹೋಗಿ ಶವ ಸಂಸ್ಕಾರ ಮಾಡಿದ್ದಾರೆ. ಅಳವಂಡಿ-ಕಂಪ್ಲಿಗೆ ಸಂಪರ್ಕ ಕಲ್ಪಿಸೋ ಹಳ್ಳದ ಕಡೆ ಸ್ಮಶಾನ ಇರೋ ಹಿನ್ನೆಲೆಯಲ್ಲಿ ಮಳೆಯಲ್ಲೇ ಶವ ತಗೆದುಕೊಂಡು ಹೋಗಿ ಕಾರ್ಯಗಳನ್ನು ಮುಗಿಸಿದ್ದಾರೆ.

ಅಂತ್ಯಕ್ರಿಯೆ ಹೆಣಗಾಟ: ನೀರಿನ ಮಧ್ಯೆಯೇ ಶವ ಸಾಗಿಸಲು ಕುಟುಂಬಸ್ಥರ ಪರದಾಟ
ಆಯೇಷಾ ಬಾನು
|

Updated on:Oct 11, 2020 | 1:35 PM

Share

ಕೊಪ್ಪಳ: ಜಿಲ್ಲೆಯಲ್ಲಿ ವರುಣನ ಆರ್ಭಟ ಜೋರಾಗಿದೆ. ಮಳೆಯಿಂದಾಗಿ ಜನ ಪರದಾಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ಭಾರಿ ಮಳೆಯಿಂದ ಹಳ್ಳ ತುಂಬಿ ಹರಿಯುತ್ತಿರುವ ಹಿನ್ನೆಲೆಯಲ್ಲಿ ಹಳ್ಳದಲ್ಲೇ ನಡೆದುಹೋಗಿ ಗ್ರಾಮಸ್ಥರು ವ್ಯಕ್ತಿಯ ಅಂತ್ಯಕ್ರಿಯೆ ನಡೆಸಿರುವ ಘಟನೆ ನಡೆದಿದೆ.

ಅಳವಂಡಿ ಗ್ರಾಮದಲ್ಲಿ ನಿನ್ನೆ ಹೃದಯಾಘಾತದಿಂದ ಮೃತಪಟ್ಟಿದ್ದ ರಮೇಶ್ ಎಂಬುವವರ ಅಂತ್ಯಕ್ರಿಯೆ ಮಾಡಲು ಗ್ರಾಮಸ್ಥರು ಹರಿಯೋ ನೀರಿನಲ್ಲಿ ನಡೆದುಕೊಂಡು ಹೋಗಿ ಶವ ಸಂಸ್ಕಾರ ಮಾಡಿದ್ದಾರೆ. ಅಳವಂಡಿ-ಕಂಪ್ಲಿಗೆ ಸಂಪರ್ಕ ಕಲ್ಪಿಸೋ ಹಳ್ಳದ ಕಡೆ ಸ್ಮಶಾನ ಇರೋ ಹಿನ್ನೆಲೆಯಲ್ಲಿ ಮಳೆಯಲ್ಲೇ ಶವ ತಗೆದುಕೊಂಡು ಹೋಗಿ ಕಾರ್ಯಗಳನ್ನು ಮುಗಿಸಿದ್ದಾರೆ.

Published On - 1:14 pm, Sun, 11 October 20

Follow Us
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ