AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಬ್ಬಚ್ಚಿ-ನಾಯಿಯ ಈ ಮೂಕ ಒಡನಾಟ ಕಂಡು ಮನೆಯವರಷ್ಟೇ ಅಲ್ಲ ಎಲ್ರೂ ಮೂಕವಿಸ್ಮಿತ!

ಮಂಡ್ಯ: ಶ್ವಾನವೊಂದು ಗುಬ್ಬಚ್ಚಿ ಮರಿಯ ಜೊತೆ ಆಟವಾಡಿ ಕಾಲ ಕಳೆಯುತ್ತಿರುವ ವಿಶಿಷ್ಟ ಪ್ರಸಂಗ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದ ಗಂಜಾಮ್​ನಲ್ಲಿ ನಡೆದಿದೆ. ಮೂಕ ತುಂಟಾಟ/ಒಡನಾಟ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದ ಗಂಜಾಮ್​ ನಿವಾಸಿಯಾಗಿರುವ ಜಯರಾಂ ಎಂಬುವರ ಮನೆಯಲ್ಲಿ ಹಲವು ದಿನಗಳಿಂದಲೂ ಗುಬ್ಬಚ್ಚಿ ಹಾಗೂ ಶ್ವಾನದ ನಡುವಿನ ತುಂಟಾಟ/ಒಡನಾಟವು ಮನೆಯವರಿಗೆ ಅಚ್ಚರಿ ಮೂಡಿಸಿವೆ. ಈಗ ಈ ಎರಡು ಮೂಕ ಜೀವಿಗಳು ತಮ್ಮ ತುಂಟಾಟದಿಂದ ಮನೆಯವರೊಂದಿಗೆ ಸಂಪೂರ್ಣ ಬೆರೆತು ಹೋಗಿವೆ. ಆಕಸ್ಮಿಕವಾಗಿ ಕೆಳಗೆ ಬಿದ್ದ ಗುಬ್ಬಚ್ಚಿ ಮರಿಯನ್ನು ಜಯರಾಂ ಕುಟುಂಬಸ್ಥರು ರಕ್ಷಿಸಿ ಪೋಷಣೆ […]

ಗುಬ್ಬಚ್ಚಿ-ನಾಯಿಯ ಈ ಮೂಕ ಒಡನಾಟ ಕಂಡು ಮನೆಯವರಷ್ಟೇ ಅಲ್ಲ ಎಲ್ರೂ ಮೂಕವಿಸ್ಮಿತ!
ಸಾಧು ಶ್ರೀನಾಥ್​
|

Updated on: Aug 31, 2020 | 11:34 AM

Share

ಮಂಡ್ಯ: ಶ್ವಾನವೊಂದು ಗುಬ್ಬಚ್ಚಿ ಮರಿಯ ಜೊತೆ ಆಟವಾಡಿ ಕಾಲ ಕಳೆಯುತ್ತಿರುವ ವಿಶಿಷ್ಟ ಪ್ರಸಂಗ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದ ಗಂಜಾಮ್​ನಲ್ಲಿ ನಡೆದಿದೆ.

ಮೂಕ ತುಂಟಾಟ/ಒಡನಾಟ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದ ಗಂಜಾಮ್​ ನಿವಾಸಿಯಾಗಿರುವ ಜಯರಾಂ ಎಂಬುವರ ಮನೆಯಲ್ಲಿ ಹಲವು ದಿನಗಳಿಂದಲೂ ಗುಬ್ಬಚ್ಚಿ ಹಾಗೂ ಶ್ವಾನದ ನಡುವಿನ ತುಂಟಾಟ/ಒಡನಾಟವು ಮನೆಯವರಿಗೆ ಅಚ್ಚರಿ ಮೂಡಿಸಿವೆ. ಈಗ ಈ ಎರಡು ಮೂಕ ಜೀವಿಗಳು ತಮ್ಮ ತುಂಟಾಟದಿಂದ ಮನೆಯವರೊಂದಿಗೆ ಸಂಪೂರ್ಣ ಬೆರೆತು ಹೋಗಿವೆ.

ಆಕಸ್ಮಿಕವಾಗಿ ಕೆಳಗೆ ಬಿದ್ದ ಗುಬ್ಬಚ್ಚಿ ಮರಿಯನ್ನು ಜಯರಾಂ ಕುಟುಂಬಸ್ಥರು ರಕ್ಷಿಸಿ ಪೋಷಣೆ ಮಾಡಿದ್ದಾರೆ. ಈಗ ಆ ಗುಬ್ಬಚ್ಚಿ ಮರಿ ಮನೆಯವರೊಂದಿಗೆ, ಕುಟುಂಬ ಸದಸ್ಯನಂತೆ ಬೆರೆತಿದ್ದು, ಜಯರಾಂ ಮನೆಯಲ್ಲಿರುವ ಶ್ವಾನದೊಂದಿಗೆ ಸೇರಿ ತುಂಟಾಟವಾಡುತ್ತಿದೆ. ಈ ಎರಡೂ ಪ್ರಾಣಿಗಳ ಒಡನಾಟಕ್ಕೆ ಮನೆಯವರು ಅಚ್ಚರಿ ವ್ಯಕ್ತಪಡಿಸಿದ್ದಾರೆ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ