AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆ ಕೆಳಗೆ ಬಂಗಾರ ಸಿಕ್ಕಿದ್ದೇ ಇವರಿಗೆ ಶಾಪವಾಗಿಬಿಡ್ತು..

ರಾಯಚೂರು: ಜಿಲ್ಲೆಯು ಚಿನ್ನದ ನಾಡು ಎಂದೇ ಪ್ರಸಿದ್ಧಿ ಪಡೆದಿದೆ. ಜಿಲ್ಲೆಯಲ್ಲಿರುವ ಪ್ರತಿಷ್ಠಿತ ಹಟ್ಟಿ ಚಿನ್ನದ ಗಣಿಯಿಂದ ಜಿಲ್ಲೆಗೆ ಹೆಸರು ಮತ್ತು ಕೀರ್ತಿ ದೊರೆತಿದೆ ಎಂದು ಹೇಳಿದರೆ ತಪ್ಪಾಗೋದಿಲ್ಲ. ಆದರೆ, ಗಣಿ ಪಕ್ಕದ ನಿವಾಸಿಗಳಿಗೆ ಹಟ್ಟಿ ಚಿನ್ನದ ಗಣಿ ಶಾಪವಾಗಿ ಪರಿಣಮಿಸಿದೆ. ಹೌದು, ಜಿಲ್ಲೆಯ ಲಿಂಗಸೂಗುರು ತಾಲೂಕಿನ ಹಟ್ಟಿ ಚಿನ್ನದ ಗಣಿ ವ್ಯಾಪ್ತಿಗೆ ಬರುವ ಬುದ್ದಿನ್ನಿ ಗ್ರಾಮದ ನಿವಾಸಿಗಳಿಗೆ ಚಿನ್ನದ ಗಣಿ ಕಂಟಕವಾಗಿಬಿಟ್ಟಿದೆ. ಗಣಿಯ ಚಟುವಟಿಕೆಗಳಿಂದ ಹೊರಹೊಮ್ಮುವ ಭಾರಿ ಸದ್ದಿಗೆ ಗ್ರಾಮದ ಹಲವಾರು ಮನೆಗಳಿಗೆ ತೊಂದರೆ ಉಂಟಾಗಿದ್ದು ಇನ್ನು […]

ಮನೆ ಕೆಳಗೆ ಬಂಗಾರ ಸಿಕ್ಕಿದ್ದೇ ಇವರಿಗೆ ಶಾಪವಾಗಿಬಿಡ್ತು..
KUSHAL V
| Edited By: |

Updated on: Aug 26, 2020 | 11:39 AM

Share

ರಾಯಚೂರು: ಜಿಲ್ಲೆಯು ಚಿನ್ನದ ನಾಡು ಎಂದೇ ಪ್ರಸಿದ್ಧಿ ಪಡೆದಿದೆ. ಜಿಲ್ಲೆಯಲ್ಲಿರುವ ಪ್ರತಿಷ್ಠಿತ ಹಟ್ಟಿ ಚಿನ್ನದ ಗಣಿಯಿಂದ ಜಿಲ್ಲೆಗೆ ಹೆಸರು ಮತ್ತು ಕೀರ್ತಿ ದೊರೆತಿದೆ ಎಂದು ಹೇಳಿದರೆ ತಪ್ಪಾಗೋದಿಲ್ಲ. ಆದರೆ, ಗಣಿ ಪಕ್ಕದ ನಿವಾಸಿಗಳಿಗೆ ಹಟ್ಟಿ ಚಿನ್ನದ ಗಣಿ ಶಾಪವಾಗಿ ಪರಿಣಮಿಸಿದೆ.

ಹೌದು, ಜಿಲ್ಲೆಯ ಲಿಂಗಸೂಗುರು ತಾಲೂಕಿನ ಹಟ್ಟಿ ಚಿನ್ನದ ಗಣಿ ವ್ಯಾಪ್ತಿಗೆ ಬರುವ ಬುದ್ದಿನ್ನಿ ಗ್ರಾಮದ ನಿವಾಸಿಗಳಿಗೆ ಚಿನ್ನದ ಗಣಿ ಕಂಟಕವಾಗಿಬಿಟ್ಟಿದೆ. ಗಣಿಯ ಚಟುವಟಿಕೆಗಳಿಂದ ಹೊರಹೊಮ್ಮುವ ಭಾರಿ ಸದ್ದಿಗೆ ಗ್ರಾಮದ ಹಲವಾರು ಮನೆಗಳಿಗೆ ತೊಂದರೆ ಉಂಟಾಗಿದ್ದು ಇನ್ನು ಕೆಲವರ ಮನೆಗಳು ಸದ್ದಿಲ್ಲದೆ ನೆಲಸಮವಾಗುತ್ತಿದೆ.

ಅಂತೆಯೇ, ಗಣಿಯ ಸದ್ದಿಗೆ ಗುಂಡಯ್ಯ ಸ್ವಾಮಿ ಎಂಬ ಗ್ರಾಮಸ್ಥರ ಮನೆ ಕುಸಿದಿದ್ದು ಆತನ ಇಡೀ ಕುಟುಂಬ ಬೀದಿಗೆ ಬಂದಿದೆ. ಹಾಗಾಗಿ, ಮನೆ ಕಳೆದುಕೊಂಡ ಗುಂಡಯ್ಯ ಸ್ವಾಮಿ ಕುಟುಂಬ ಗ್ರಾಮದ ದೇವಸ್ಥಾನದಲ್ಲಿ ಆಶ್ರಯ ಪಡೆದಿದ್ದಾರೆ. ಜೊತೆಗೆ, ತಮಗಾದ ನಷ್ಟಕ್ಕೆ ಗಣಿಯ ಆಡಳಿತ ಮಂಡಳಿ ಹತ್ತಿರ ಪರಿಹಾರಕ್ಕಾಗಿ ಮನವಿ ಸಹ ಮಾಡಿದ್ದಾರಂತೆ. ಆದರೆ, ಬಡ ಗುಂಡಯ್ಯ ಸ್ವಾಮಿಯ ಮನವಿಗೆ ಗಣಿ ಅಧಿಕಾರಿಗಳು ಡೋಂಟ್​ ಕೇರ್​ ಎಂಬಂತೆ ವರ್ತಿಸಿದ್ದಾರೆ ಎಂದು ತಿಳಿದುಬಂದಿದೆ.

Follow Us
ಶ್ರೀನಂದಾ ಸಾವು ಕಾಲು ಜಾರಿ ಬಿದ್ದಿದ್ದಾ ಅಥವಾ ಕೊಲೆಯೇ?
ಶ್ರೀನಂದಾ ಸಾವು ಕಾಲು ಜಾರಿ ಬಿದ್ದಿದ್ದಾ ಅಥವಾ ಕೊಲೆಯೇ?
ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ ಬಿಹಾರ ಸಿಎಂ ನಿತೀಶ್ ಕುಮಾರ್
ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ ಬಿಹಾರ ಸಿಎಂ ನಿತೀಶ್ ಕುಮಾರ್
ಪಡಿಕ್ಕಲ್, ಕೊಹ್ಲಿ ಬಾಲ್ಯದಲ್ಲಿ ಹೇಗಿದ್ರು ನೋಡಿ
ಪಡಿಕ್ಕಲ್, ಕೊಹ್ಲಿ ಬಾಲ್ಯದಲ್ಲಿ ಹೇಗಿದ್ರು ನೋಡಿ
ತೆಂಗಿನಕಾಯಿ ಬೆಳೆಗಾರರಿಗೆ ಜಾಕ್​​ಪಾಟ್​​: ದಾಖಲೆ ಬರೆದ ಕೊಬ್ಬರಿ ಬೆಲೆ
ತೆಂಗಿನಕಾಯಿ ಬೆಳೆಗಾರರಿಗೆ ಜಾಕ್​​ಪಾಟ್​​: ದಾಖಲೆ ಬರೆದ ಕೊಬ್ಬರಿ ಬೆಲೆ
'ಝೋಂಬಿ ಡ್ರಗ್ಸ್​ ಎನ್ನುವುದು ಏನೂ ಇಲ್ಲ': ಗೃಹ ಸಚಿವ ಪರಮೇಶ್ವರ್
'ಝೋಂಬಿ ಡ್ರಗ್ಸ್​ ಎನ್ನುವುದು ಏನೂ ಇಲ್ಲ': ಗೃಹ ಸಚಿವ ಪರಮೇಶ್ವರ್
ನಾಪತ್ತೆಯಾದ ಬಾಲಕಿಯ ಕಿಡ್ನ್ಯಾಪ್ ಶಂಕೆ ವ್ಯಕ್ತಪಡಿಸಿದ ಜಿ. ಪರಮೇಶ್ವರ್!
ನಾಪತ್ತೆಯಾದ ಬಾಲಕಿಯ ಕಿಡ್ನ್ಯಾಪ್ ಶಂಕೆ ವ್ಯಕ್ತಪಡಿಸಿದ ಜಿ. ಪರಮೇಶ್ವರ್!
ದೇವರಿಗೆ ಕೈ ಮುಗಿದು, ಕುಂಕುಮ ಹಚ್ಚಿಕೊಂಡು ಹುಂಡಿ ಹಣ ಕದ್ದ ಕಳ್ಳ!
ದೇವರಿಗೆ ಕೈ ಮುಗಿದು, ಕುಂಕುಮ ಹಚ್ಚಿಕೊಂಡು ಹುಂಡಿ ಹಣ ಕದ್ದ ಕಳ್ಳ!
ಎಲೆಕ್ಟ್ರಾನಿಕ್ ಸಿಟಿಯ ನೀಲಾದ್ರಿ ರಸ್ತೆಯಲ್ಲಿ ಸಂಚರಿಸುವುದು ನರಕಯಾತನೆ
ಎಲೆಕ್ಟ್ರಾನಿಕ್ ಸಿಟಿಯ ನೀಲಾದ್ರಿ ರಸ್ತೆಯಲ್ಲಿ ಸಂಚರಿಸುವುದು ನರಕಯಾತನೆ
ಚಿಕ್ಕಮಗಳೂರಲ್ಲಿ ಬಾಲಕಿ ನಾಪತ್ತೆ ಕೇಸ್​: 3 ದಿನ ಕಳೆದರೂ ಸಿಕ್ಕಿಲ್ಲ ಸುಳಿವು
ಚಿಕ್ಕಮಗಳೂರಲ್ಲಿ ಬಾಲಕಿ ನಾಪತ್ತೆ ಕೇಸ್​: 3 ದಿನ ಕಳೆದರೂ ಸಿಕ್ಕಿಲ್ಲ ಸುಳಿವು
ಫಾಸ್ಟ್‌ಟ್ಯಾಗಲ್ಲಿ ಹಣವಿಲ್ಲದ್ದಕ್ಕೆ ಹಿಗ್ಗಾಮುಗ್ಗಾ ಥಳಿತ! ವಿಡಿಯೋ ವೈರಲ್
ಫಾಸ್ಟ್‌ಟ್ಯಾಗಲ್ಲಿ ಹಣವಿಲ್ಲದ್ದಕ್ಕೆ ಹಿಗ್ಗಾಮುಗ್ಗಾ ಥಳಿತ! ವಿಡಿಯೋ ವೈರಲ್