Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆ ಕೆಳಗೆ ಬಂಗಾರ ಸಿಕ್ಕಿದ್ದೇ ಇವರಿಗೆ ಶಾಪವಾಗಿಬಿಡ್ತು..

ರಾಯಚೂರು: ಜಿಲ್ಲೆಯು ಚಿನ್ನದ ನಾಡು ಎಂದೇ ಪ್ರಸಿದ್ಧಿ ಪಡೆದಿದೆ. ಜಿಲ್ಲೆಯಲ್ಲಿರುವ ಪ್ರತಿಷ್ಠಿತ ಹಟ್ಟಿ ಚಿನ್ನದ ಗಣಿಯಿಂದ ಜಿಲ್ಲೆಗೆ ಹೆಸರು ಮತ್ತು ಕೀರ್ತಿ ದೊರೆತಿದೆ ಎಂದು ಹೇಳಿದರೆ ತಪ್ಪಾಗೋದಿಲ್ಲ. ಆದರೆ, ಗಣಿ ಪಕ್ಕದ ನಿವಾಸಿಗಳಿಗೆ ಹಟ್ಟಿ ಚಿನ್ನದ ಗಣಿ ಶಾಪವಾಗಿ ಪರಿಣಮಿಸಿದೆ. ಹೌದು, ಜಿಲ್ಲೆಯ ಲಿಂಗಸೂಗುರು ತಾಲೂಕಿನ ಹಟ್ಟಿ ಚಿನ್ನದ ಗಣಿ ವ್ಯಾಪ್ತಿಗೆ ಬರುವ ಬುದ್ದಿನ್ನಿ ಗ್ರಾಮದ ನಿವಾಸಿಗಳಿಗೆ ಚಿನ್ನದ ಗಣಿ ಕಂಟಕವಾಗಿಬಿಟ್ಟಿದೆ. ಗಣಿಯ ಚಟುವಟಿಕೆಗಳಿಂದ ಹೊರಹೊಮ್ಮುವ ಭಾರಿ ಸದ್ದಿಗೆ ಗ್ರಾಮದ ಹಲವಾರು ಮನೆಗಳಿಗೆ ತೊಂದರೆ ಉಂಟಾಗಿದ್ದು ಇನ್ನು […]

ಮನೆ ಕೆಳಗೆ ಬಂಗಾರ ಸಿಕ್ಕಿದ್ದೇ ಇವರಿಗೆ ಶಾಪವಾಗಿಬಿಡ್ತು..
Follow us
KUSHAL V
| Updated By: ಸಾಧು ಶ್ರೀನಾಥ್​

Updated on: Aug 26, 2020 | 11:39 AM

ರಾಯಚೂರು: ಜಿಲ್ಲೆಯು ಚಿನ್ನದ ನಾಡು ಎಂದೇ ಪ್ರಸಿದ್ಧಿ ಪಡೆದಿದೆ. ಜಿಲ್ಲೆಯಲ್ಲಿರುವ ಪ್ರತಿಷ್ಠಿತ ಹಟ್ಟಿ ಚಿನ್ನದ ಗಣಿಯಿಂದ ಜಿಲ್ಲೆಗೆ ಹೆಸರು ಮತ್ತು ಕೀರ್ತಿ ದೊರೆತಿದೆ ಎಂದು ಹೇಳಿದರೆ ತಪ್ಪಾಗೋದಿಲ್ಲ. ಆದರೆ, ಗಣಿ ಪಕ್ಕದ ನಿವಾಸಿಗಳಿಗೆ ಹಟ್ಟಿ ಚಿನ್ನದ ಗಣಿ ಶಾಪವಾಗಿ ಪರಿಣಮಿಸಿದೆ.

ಹೌದು, ಜಿಲ್ಲೆಯ ಲಿಂಗಸೂಗುರು ತಾಲೂಕಿನ ಹಟ್ಟಿ ಚಿನ್ನದ ಗಣಿ ವ್ಯಾಪ್ತಿಗೆ ಬರುವ ಬುದ್ದಿನ್ನಿ ಗ್ರಾಮದ ನಿವಾಸಿಗಳಿಗೆ ಚಿನ್ನದ ಗಣಿ ಕಂಟಕವಾಗಿಬಿಟ್ಟಿದೆ. ಗಣಿಯ ಚಟುವಟಿಕೆಗಳಿಂದ ಹೊರಹೊಮ್ಮುವ ಭಾರಿ ಸದ್ದಿಗೆ ಗ್ರಾಮದ ಹಲವಾರು ಮನೆಗಳಿಗೆ ತೊಂದರೆ ಉಂಟಾಗಿದ್ದು ಇನ್ನು ಕೆಲವರ ಮನೆಗಳು ಸದ್ದಿಲ್ಲದೆ ನೆಲಸಮವಾಗುತ್ತಿದೆ.

ಅಂತೆಯೇ, ಗಣಿಯ ಸದ್ದಿಗೆ ಗುಂಡಯ್ಯ ಸ್ವಾಮಿ ಎಂಬ ಗ್ರಾಮಸ್ಥರ ಮನೆ ಕುಸಿದಿದ್ದು ಆತನ ಇಡೀ ಕುಟುಂಬ ಬೀದಿಗೆ ಬಂದಿದೆ. ಹಾಗಾಗಿ, ಮನೆ ಕಳೆದುಕೊಂಡ ಗುಂಡಯ್ಯ ಸ್ವಾಮಿ ಕುಟುಂಬ ಗ್ರಾಮದ ದೇವಸ್ಥಾನದಲ್ಲಿ ಆಶ್ರಯ ಪಡೆದಿದ್ದಾರೆ. ಜೊತೆಗೆ, ತಮಗಾದ ನಷ್ಟಕ್ಕೆ ಗಣಿಯ ಆಡಳಿತ ಮಂಡಳಿ ಹತ್ತಿರ ಪರಿಹಾರಕ್ಕಾಗಿ ಮನವಿ ಸಹ ಮಾಡಿದ್ದಾರಂತೆ. ಆದರೆ, ಬಡ ಗುಂಡಯ್ಯ ಸ್ವಾಮಿಯ ಮನವಿಗೆ ಗಣಿ ಅಧಿಕಾರಿಗಳು ಡೋಂಟ್​ ಕೇರ್​ ಎಂಬಂತೆ ವರ್ತಿಸಿದ್ದಾರೆ ಎಂದು ತಿಳಿದುಬಂದಿದೆ.

ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ
ಅಪ್ಪಾಜಿಯ ಸಮಾಧಿಗೆ ಪೂಜೆ ಮಾಡಿ, ಶಿವಣ್ಣ ಹೇಳಿದ್ದು ಹೀಗೆ..
ಅಪ್ಪಾಜಿಯ ಸಮಾಧಿಗೆ ಪೂಜೆ ಮಾಡಿ, ಶಿವಣ್ಣ ಹೇಳಿದ್ದು ಹೀಗೆ..
ಪಹಲ್ಗಾಮ್​ನಲ್ಲಿ ಉಗ್ರರ ಅಟ್ಟಹಾಸವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟ ಅಭಿಜನ್
ಪಹಲ್ಗಾಮ್​ನಲ್ಲಿ ಉಗ್ರರ ಅಟ್ಟಹಾಸವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟ ಅಭಿಜನ್
ಕರ್ನಾಟಕದಷ್ಟು ಸುಂದರ ಸ್ಥಳ ಮತ್ತು ಜನ ಬೇರೆಲ್ಲೂ ಇಲ್ಲ: ಮೋನಿಕ ಸತ್ಯ
ಕರ್ನಾಟಕದಷ್ಟು ಸುಂದರ ಸ್ಥಳ ಮತ್ತು ಜನ ಬೇರೆಲ್ಲೂ ಇಲ್ಲ: ಮೋನಿಕ ಸತ್ಯ
ಹಿಂದಿ ಬದಲು ಇಂಗ್ಲಿಷ್​​ನಲ್ಲೇ ಭಯೋತ್ಪಾದನೆ ವಿರುದ್ಧ ಮೋದಿ ಸಂದೇಶ ರವಾನೆ
ಹಿಂದಿ ಬದಲು ಇಂಗ್ಲಿಷ್​​ನಲ್ಲೇ ಭಯೋತ್ಪಾದನೆ ವಿರುದ್ಧ ಮೋದಿ ಸಂದೇಶ ರವಾನೆ
ಉಗ್ರರು ಹಿಂದೂಗಳನ್ನೇ ಟಾರ್ಗೆಟ್ ಮಾಡಿ ಕೊಲ್ಲುತ್ತಿದ್ದುದ್ದು ಸತ್ಯ: ಪಲ್ಲವಿ
ಉಗ್ರರು ಹಿಂದೂಗಳನ್ನೇ ಟಾರ್ಗೆಟ್ ಮಾಡಿ ಕೊಲ್ಲುತ್ತಿದ್ದುದ್ದು ಸತ್ಯ: ಪಲ್ಲವಿ
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪುತ್ರನ ಪ್ರಾಣ ಕಾಪಾಡಿದ ಮುಸ್ಲಿಂ ವ್ಯಕ್ತಿ
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪುತ್ರನ ಪ್ರಾಣ ಕಾಪಾಡಿದ ಮುಸ್ಲಿಂ ವ್ಯಕ್ತಿ
ಅಪ್ಪನ ಮುಖ ದಿಟ್ಟಿಸುತ್ತಿದ್ದ ಅಭಿಜಯನಲ್ಲಿನ ತಾಕಲಾಟಗಳು ಒಂದೆರಡಲ್ಲ
ಅಪ್ಪನ ಮುಖ ದಿಟ್ಟಿಸುತ್ತಿದ್ದ ಅಭಿಜಯನಲ್ಲಿನ ತಾಕಲಾಟಗಳು ಒಂದೆರಡಲ್ಲ
ಅಂತಿಮ ಸಂಸ್ಕಾರದಲ್ಲಿ ಭಾಗಿಯಾಗಲಿದ್ದಾರೆ ಉಸ್ತುವಾರಿ ಸಚಿವ ಮಧು ಬಂಗಾರಪ್ಪ
ಅಂತಿಮ ಸಂಸ್ಕಾರದಲ್ಲಿ ಭಾಗಿಯಾಗಲಿದ್ದಾರೆ ಉಸ್ತುವಾರಿ ಸಚಿವ ಮಧು ಬಂಗಾರಪ್ಪ
ಕಂಡಕ್ಟರ್​ನಿಂದ ಯುವತಿಗೆ ಲೈಂಗಿಕ ಕಿರುಕುಳ: ವಿಡಿಯೋ ವೈರಲ್
ಕಂಡಕ್ಟರ್​ನಿಂದ ಯುವತಿಗೆ ಲೈಂಗಿಕ ಕಿರುಕುಳ: ವಿಡಿಯೋ ವೈರಲ್