AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆ ಕೆಳಗೆ ಬಂಗಾರ ಸಿಕ್ಕಿದ್ದೇ ಇವರಿಗೆ ಶಾಪವಾಗಿಬಿಡ್ತು..

ರಾಯಚೂರು: ಜಿಲ್ಲೆಯು ಚಿನ್ನದ ನಾಡು ಎಂದೇ ಪ್ರಸಿದ್ಧಿ ಪಡೆದಿದೆ. ಜಿಲ್ಲೆಯಲ್ಲಿರುವ ಪ್ರತಿಷ್ಠಿತ ಹಟ್ಟಿ ಚಿನ್ನದ ಗಣಿಯಿಂದ ಜಿಲ್ಲೆಗೆ ಹೆಸರು ಮತ್ತು ಕೀರ್ತಿ ದೊರೆತಿದೆ ಎಂದು ಹೇಳಿದರೆ ತಪ್ಪಾಗೋದಿಲ್ಲ. ಆದರೆ, ಗಣಿ ಪಕ್ಕದ ನಿವಾಸಿಗಳಿಗೆ ಹಟ್ಟಿ ಚಿನ್ನದ ಗಣಿ ಶಾಪವಾಗಿ ಪರಿಣಮಿಸಿದೆ. ಹೌದು, ಜಿಲ್ಲೆಯ ಲಿಂಗಸೂಗುರು ತಾಲೂಕಿನ ಹಟ್ಟಿ ಚಿನ್ನದ ಗಣಿ ವ್ಯಾಪ್ತಿಗೆ ಬರುವ ಬುದ್ದಿನ್ನಿ ಗ್ರಾಮದ ನಿವಾಸಿಗಳಿಗೆ ಚಿನ್ನದ ಗಣಿ ಕಂಟಕವಾಗಿಬಿಟ್ಟಿದೆ. ಗಣಿಯ ಚಟುವಟಿಕೆಗಳಿಂದ ಹೊರಹೊಮ್ಮುವ ಭಾರಿ ಸದ್ದಿಗೆ ಗ್ರಾಮದ ಹಲವಾರು ಮನೆಗಳಿಗೆ ತೊಂದರೆ ಉಂಟಾಗಿದ್ದು ಇನ್ನು […]

ಮನೆ ಕೆಳಗೆ ಬಂಗಾರ ಸಿಕ್ಕಿದ್ದೇ ಇವರಿಗೆ ಶಾಪವಾಗಿಬಿಡ್ತು..
KUSHAL V
| Edited By: |

Updated on: Aug 26, 2020 | 11:39 AM

Share

ರಾಯಚೂರು: ಜಿಲ್ಲೆಯು ಚಿನ್ನದ ನಾಡು ಎಂದೇ ಪ್ರಸಿದ್ಧಿ ಪಡೆದಿದೆ. ಜಿಲ್ಲೆಯಲ್ಲಿರುವ ಪ್ರತಿಷ್ಠಿತ ಹಟ್ಟಿ ಚಿನ್ನದ ಗಣಿಯಿಂದ ಜಿಲ್ಲೆಗೆ ಹೆಸರು ಮತ್ತು ಕೀರ್ತಿ ದೊರೆತಿದೆ ಎಂದು ಹೇಳಿದರೆ ತಪ್ಪಾಗೋದಿಲ್ಲ. ಆದರೆ, ಗಣಿ ಪಕ್ಕದ ನಿವಾಸಿಗಳಿಗೆ ಹಟ್ಟಿ ಚಿನ್ನದ ಗಣಿ ಶಾಪವಾಗಿ ಪರಿಣಮಿಸಿದೆ.

ಹೌದು, ಜಿಲ್ಲೆಯ ಲಿಂಗಸೂಗುರು ತಾಲೂಕಿನ ಹಟ್ಟಿ ಚಿನ್ನದ ಗಣಿ ವ್ಯಾಪ್ತಿಗೆ ಬರುವ ಬುದ್ದಿನ್ನಿ ಗ್ರಾಮದ ನಿವಾಸಿಗಳಿಗೆ ಚಿನ್ನದ ಗಣಿ ಕಂಟಕವಾಗಿಬಿಟ್ಟಿದೆ. ಗಣಿಯ ಚಟುವಟಿಕೆಗಳಿಂದ ಹೊರಹೊಮ್ಮುವ ಭಾರಿ ಸದ್ದಿಗೆ ಗ್ರಾಮದ ಹಲವಾರು ಮನೆಗಳಿಗೆ ತೊಂದರೆ ಉಂಟಾಗಿದ್ದು ಇನ್ನು ಕೆಲವರ ಮನೆಗಳು ಸದ್ದಿಲ್ಲದೆ ನೆಲಸಮವಾಗುತ್ತಿದೆ.

ಅಂತೆಯೇ, ಗಣಿಯ ಸದ್ದಿಗೆ ಗುಂಡಯ್ಯ ಸ್ವಾಮಿ ಎಂಬ ಗ್ರಾಮಸ್ಥರ ಮನೆ ಕುಸಿದಿದ್ದು ಆತನ ಇಡೀ ಕುಟುಂಬ ಬೀದಿಗೆ ಬಂದಿದೆ. ಹಾಗಾಗಿ, ಮನೆ ಕಳೆದುಕೊಂಡ ಗುಂಡಯ್ಯ ಸ್ವಾಮಿ ಕುಟುಂಬ ಗ್ರಾಮದ ದೇವಸ್ಥಾನದಲ್ಲಿ ಆಶ್ರಯ ಪಡೆದಿದ್ದಾರೆ. ಜೊತೆಗೆ, ತಮಗಾದ ನಷ್ಟಕ್ಕೆ ಗಣಿಯ ಆಡಳಿತ ಮಂಡಳಿ ಹತ್ತಿರ ಪರಿಹಾರಕ್ಕಾಗಿ ಮನವಿ ಸಹ ಮಾಡಿದ್ದಾರಂತೆ. ಆದರೆ, ಬಡ ಗುಂಡಯ್ಯ ಸ್ವಾಮಿಯ ಮನವಿಗೆ ಗಣಿ ಅಧಿಕಾರಿಗಳು ಡೋಂಟ್​ ಕೇರ್​ ಎಂಬಂತೆ ವರ್ತಿಸಿದ್ದಾರೆ ಎಂದು ತಿಳಿದುಬಂದಿದೆ.

ಮುಂದುವರಿದ ಡಿನ್ನರ್ ಮೀಟಿಂಗ್: ಆರೋಗ್ಯ ಸರಿ ಇಲ್ಲದಿದ್ದರೂ ಸಿಎಂ ಭಾಗಿ
ಮುಂದುವರಿದ ಡಿನ್ನರ್ ಮೀಟಿಂಗ್: ಆರೋಗ್ಯ ಸರಿ ಇಲ್ಲದಿದ್ದರೂ ಸಿಎಂ ಭಾಗಿ
ಡಿಕೆಶಿ​ ಪಿಎಸ್ ಕಾರು ಅಪಘಾತ: ಬೈಕ್​ ಸವಾರ ಸಾವು, ಕಾರು ಪಲ್ಟಿ
ಡಿಕೆಶಿ​ ಪಿಎಸ್ ಕಾರು ಅಪಘಾತ: ಬೈಕ್​ ಸವಾರ ಸಾವು, ಕಾರು ಪಲ್ಟಿ
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ