AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆ ಕೆಳಗೆ ಬಂಗಾರ ಸಿಕ್ಕಿದ್ದೇ ಇವರಿಗೆ ಶಾಪವಾಗಿಬಿಡ್ತು..

ರಾಯಚೂರು: ಜಿಲ್ಲೆಯು ಚಿನ್ನದ ನಾಡು ಎಂದೇ ಪ್ರಸಿದ್ಧಿ ಪಡೆದಿದೆ. ಜಿಲ್ಲೆಯಲ್ಲಿರುವ ಪ್ರತಿಷ್ಠಿತ ಹಟ್ಟಿ ಚಿನ್ನದ ಗಣಿಯಿಂದ ಜಿಲ್ಲೆಗೆ ಹೆಸರು ಮತ್ತು ಕೀರ್ತಿ ದೊರೆತಿದೆ ಎಂದು ಹೇಳಿದರೆ ತಪ್ಪಾಗೋದಿಲ್ಲ. ಆದರೆ, ಗಣಿ ಪಕ್ಕದ ನಿವಾಸಿಗಳಿಗೆ ಹಟ್ಟಿ ಚಿನ್ನದ ಗಣಿ ಶಾಪವಾಗಿ ಪರಿಣಮಿಸಿದೆ. ಹೌದು, ಜಿಲ್ಲೆಯ ಲಿಂಗಸೂಗುರು ತಾಲೂಕಿನ ಹಟ್ಟಿ ಚಿನ್ನದ ಗಣಿ ವ್ಯಾಪ್ತಿಗೆ ಬರುವ ಬುದ್ದಿನ್ನಿ ಗ್ರಾಮದ ನಿವಾಸಿಗಳಿಗೆ ಚಿನ್ನದ ಗಣಿ ಕಂಟಕವಾಗಿಬಿಟ್ಟಿದೆ. ಗಣಿಯ ಚಟುವಟಿಕೆಗಳಿಂದ ಹೊರಹೊಮ್ಮುವ ಭಾರಿ ಸದ್ದಿಗೆ ಗ್ರಾಮದ ಹಲವಾರು ಮನೆಗಳಿಗೆ ತೊಂದರೆ ಉಂಟಾಗಿದ್ದು ಇನ್ನು […]

ಮನೆ ಕೆಳಗೆ ಬಂಗಾರ ಸಿಕ್ಕಿದ್ದೇ ಇವರಿಗೆ ಶಾಪವಾಗಿಬಿಡ್ತು..
KUSHAL V
| Edited By: |

Updated on: Aug 26, 2020 | 11:39 AM

Share

ರಾಯಚೂರು: ಜಿಲ್ಲೆಯು ಚಿನ್ನದ ನಾಡು ಎಂದೇ ಪ್ರಸಿದ್ಧಿ ಪಡೆದಿದೆ. ಜಿಲ್ಲೆಯಲ್ಲಿರುವ ಪ್ರತಿಷ್ಠಿತ ಹಟ್ಟಿ ಚಿನ್ನದ ಗಣಿಯಿಂದ ಜಿಲ್ಲೆಗೆ ಹೆಸರು ಮತ್ತು ಕೀರ್ತಿ ದೊರೆತಿದೆ ಎಂದು ಹೇಳಿದರೆ ತಪ್ಪಾಗೋದಿಲ್ಲ. ಆದರೆ, ಗಣಿ ಪಕ್ಕದ ನಿವಾಸಿಗಳಿಗೆ ಹಟ್ಟಿ ಚಿನ್ನದ ಗಣಿ ಶಾಪವಾಗಿ ಪರಿಣಮಿಸಿದೆ.

ಹೌದು, ಜಿಲ್ಲೆಯ ಲಿಂಗಸೂಗುರು ತಾಲೂಕಿನ ಹಟ್ಟಿ ಚಿನ್ನದ ಗಣಿ ವ್ಯಾಪ್ತಿಗೆ ಬರುವ ಬುದ್ದಿನ್ನಿ ಗ್ರಾಮದ ನಿವಾಸಿಗಳಿಗೆ ಚಿನ್ನದ ಗಣಿ ಕಂಟಕವಾಗಿಬಿಟ್ಟಿದೆ. ಗಣಿಯ ಚಟುವಟಿಕೆಗಳಿಂದ ಹೊರಹೊಮ್ಮುವ ಭಾರಿ ಸದ್ದಿಗೆ ಗ್ರಾಮದ ಹಲವಾರು ಮನೆಗಳಿಗೆ ತೊಂದರೆ ಉಂಟಾಗಿದ್ದು ಇನ್ನು ಕೆಲವರ ಮನೆಗಳು ಸದ್ದಿಲ್ಲದೆ ನೆಲಸಮವಾಗುತ್ತಿದೆ.

ಅಂತೆಯೇ, ಗಣಿಯ ಸದ್ದಿಗೆ ಗುಂಡಯ್ಯ ಸ್ವಾಮಿ ಎಂಬ ಗ್ರಾಮಸ್ಥರ ಮನೆ ಕುಸಿದಿದ್ದು ಆತನ ಇಡೀ ಕುಟುಂಬ ಬೀದಿಗೆ ಬಂದಿದೆ. ಹಾಗಾಗಿ, ಮನೆ ಕಳೆದುಕೊಂಡ ಗುಂಡಯ್ಯ ಸ್ವಾಮಿ ಕುಟುಂಬ ಗ್ರಾಮದ ದೇವಸ್ಥಾನದಲ್ಲಿ ಆಶ್ರಯ ಪಡೆದಿದ್ದಾರೆ. ಜೊತೆಗೆ, ತಮಗಾದ ನಷ್ಟಕ್ಕೆ ಗಣಿಯ ಆಡಳಿತ ಮಂಡಳಿ ಹತ್ತಿರ ಪರಿಹಾರಕ್ಕಾಗಿ ಮನವಿ ಸಹ ಮಾಡಿದ್ದಾರಂತೆ. ಆದರೆ, ಬಡ ಗುಂಡಯ್ಯ ಸ್ವಾಮಿಯ ಮನವಿಗೆ ಗಣಿ ಅಧಿಕಾರಿಗಳು ಡೋಂಟ್​ ಕೇರ್​ ಎಂಬಂತೆ ವರ್ತಿಸಿದ್ದಾರೆ ಎಂದು ತಿಳಿದುಬಂದಿದೆ.

Follow Us
ಸುರ್ಜೇವಾಲ ಜೊತೆಗಿನ ಸಭೆ ಬಳಿಕ ಡಿಕೆ ಶಿವಕುಮಾರ್​ ಹೇಳಿದ್ದಿಷ್ಟು
ಸುರ್ಜೇವಾಲ ಜೊತೆಗಿನ ಸಭೆ ಬಳಿಕ ಡಿಕೆ ಶಿವಕುಮಾರ್​ ಹೇಳಿದ್ದಿಷ್ಟು
ಬಸ್​​ನೊಳಗಿಂದ ತಿಂಡಿಗಾಗಿ ದುಡ್ಡು ಕೊಟ್ಟ ಯುವಕನಿಗೆ ವ್ಯಾಪಾರಿ ಮಾಡಿದ್ದೇನು?
ಬಸ್​​ನೊಳಗಿಂದ ತಿಂಡಿಗಾಗಿ ದುಡ್ಡು ಕೊಟ್ಟ ಯುವಕನಿಗೆ ವ್ಯಾಪಾರಿ ಮಾಡಿದ್ದೇನು?
ಹಂಸಲೇಖ, ರವಿಚಂದ್ರನ್ ನಡುವೆ ಆ ಒಂದು ಹಾಡಿಗಾಗಿ ಮೂಡಿತ್ತು ಭಿನ್ನಾಭಿಪ್ರಾಯ
ಹಂಸಲೇಖ, ರವಿಚಂದ್ರನ್ ನಡುವೆ ಆ ಒಂದು ಹಾಡಿಗಾಗಿ ಮೂಡಿತ್ತು ಭಿನ್ನಾಭಿಪ್ರಾಯ
ಬೈಎಲೆಕ್ಷನ್: 2 ಕ್ಷೇತ್ರಗಳಲ್ಲಿ ಕಾಂಗ್ರೆಸ್​ ಜಯ ಸಾಧಿಸುತ್ತೆ ಎಂದ ಸುರ್ಜೇವಾ
ಬೈಎಲೆಕ್ಷನ್: 2 ಕ್ಷೇತ್ರಗಳಲ್ಲಿ ಕಾಂಗ್ರೆಸ್​ ಜಯ ಸಾಧಿಸುತ್ತೆ ಎಂದ ಸುರ್ಜೇವಾ
ಸ್ಯಾಂಕಿ ಕೆರೆ ಮುಂದೆ 800 ಕೆಜಿ ತೂಕದ ಪುನೀತ್ ಕಂಚಿನ ಪ್ರತಿಮೆ ಲೋಕಾರ್ಪಣೆ
ಸ್ಯಾಂಕಿ ಕೆರೆ ಮುಂದೆ 800 ಕೆಜಿ ತೂಕದ ಪುನೀತ್ ಕಂಚಿನ ಪ್ರತಿಮೆ ಲೋಕಾರ್ಪಣೆ
ತಂದೆಯಿಂದಲೇ ಹಸುಗೂಸಿನ ಕೊಲೆ: ಭೀಮರಾಯನ ಕ್ರೂರತೆ ಬಿಚ್ಚಿಟ್ಟ ಸಂಬಂಧಿಕರು
ತಂದೆಯಿಂದಲೇ ಹಸುಗೂಸಿನ ಕೊಲೆ: ಭೀಮರಾಯನ ಕ್ರೂರತೆ ಬಿಚ್ಚಿಟ್ಟ ಸಂಬಂಧಿಕರು
ರೌಡಿ ಶೀಟರ್ ಜೊತೆ ದೋಸ್ತಿ: ಡಾಗ್ ಸತೀಶ್​​ಗೆ ಸಂಕಷ್ಟ
ರೌಡಿ ಶೀಟರ್ ಜೊತೆ ದೋಸ್ತಿ: ಡಾಗ್ ಸತೀಶ್​​ಗೆ ಸಂಕಷ್ಟ
ಇರಾನ್-ಇಸ್ರೇಲ್ ಸಂಘರ್ಷ; ರಿಯಾದ್‌ನಲ್ಲಿ ಭಾರತೀಯ ಪ್ರಜೆ ಸಾವು
ಇರಾನ್-ಇಸ್ರೇಲ್ ಸಂಘರ್ಷ; ರಿಯಾದ್‌ನಲ್ಲಿ ಭಾರತೀಯ ಪ್ರಜೆ ಸಾವು
ಟೊಮೆಟೊ ಬೆಲೆ ಕುಸಿತ: ರೈತರಿಂದ ರಸ್ತೆಗೆ ಟೊಮೆಟೊ ಸುರಿದು ಆಕ್ರೋಶ
ಟೊಮೆಟೊ ಬೆಲೆ ಕುಸಿತ: ರೈತರಿಂದ ರಸ್ತೆಗೆ ಟೊಮೆಟೊ ಸುರಿದು ಆಕ್ರೋಶ
ಕಾರಿನಲ್ಲಿ ಬರುತ್ತಿದ್ದ ವ್ಯಕ್ತಿಯ ಮೇಲೆ ಏಕಾಏಕಿ ಗುಂಡಿನ ದಾಳಿ
ಕಾರಿನಲ್ಲಿ ಬರುತ್ತಿದ್ದ ವ್ಯಕ್ತಿಯ ಮೇಲೆ ಏಕಾಏಕಿ ಗುಂಡಿನ ದಾಳಿ