AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆ ಕೆಳಗೆ ಬಂಗಾರ ಸಿಕ್ಕಿದ್ದೇ ಇವರಿಗೆ ಶಾಪವಾಗಿಬಿಡ್ತು..

ರಾಯಚೂರು: ಜಿಲ್ಲೆಯು ಚಿನ್ನದ ನಾಡು ಎಂದೇ ಪ್ರಸಿದ್ಧಿ ಪಡೆದಿದೆ. ಜಿಲ್ಲೆಯಲ್ಲಿರುವ ಪ್ರತಿಷ್ಠಿತ ಹಟ್ಟಿ ಚಿನ್ನದ ಗಣಿಯಿಂದ ಜಿಲ್ಲೆಗೆ ಹೆಸರು ಮತ್ತು ಕೀರ್ತಿ ದೊರೆತಿದೆ ಎಂದು ಹೇಳಿದರೆ ತಪ್ಪಾಗೋದಿಲ್ಲ. ಆದರೆ, ಗಣಿ ಪಕ್ಕದ ನಿವಾಸಿಗಳಿಗೆ ಹಟ್ಟಿ ಚಿನ್ನದ ಗಣಿ ಶಾಪವಾಗಿ ಪರಿಣಮಿಸಿದೆ. ಹೌದು, ಜಿಲ್ಲೆಯ ಲಿಂಗಸೂಗುರು ತಾಲೂಕಿನ ಹಟ್ಟಿ ಚಿನ್ನದ ಗಣಿ ವ್ಯಾಪ್ತಿಗೆ ಬರುವ ಬುದ್ದಿನ್ನಿ ಗ್ರಾಮದ ನಿವಾಸಿಗಳಿಗೆ ಚಿನ್ನದ ಗಣಿ ಕಂಟಕವಾಗಿಬಿಟ್ಟಿದೆ. ಗಣಿಯ ಚಟುವಟಿಕೆಗಳಿಂದ ಹೊರಹೊಮ್ಮುವ ಭಾರಿ ಸದ್ದಿಗೆ ಗ್ರಾಮದ ಹಲವಾರು ಮನೆಗಳಿಗೆ ತೊಂದರೆ ಉಂಟಾಗಿದ್ದು ಇನ್ನು […]

ಮನೆ ಕೆಳಗೆ ಬಂಗಾರ ಸಿಕ್ಕಿದ್ದೇ ಇವರಿಗೆ ಶಾಪವಾಗಿಬಿಡ್ತು..
KUSHAL V
| Edited By: |

Updated on: Aug 26, 2020 | 11:39 AM

Share

ರಾಯಚೂರು: ಜಿಲ್ಲೆಯು ಚಿನ್ನದ ನಾಡು ಎಂದೇ ಪ್ರಸಿದ್ಧಿ ಪಡೆದಿದೆ. ಜಿಲ್ಲೆಯಲ್ಲಿರುವ ಪ್ರತಿಷ್ಠಿತ ಹಟ್ಟಿ ಚಿನ್ನದ ಗಣಿಯಿಂದ ಜಿಲ್ಲೆಗೆ ಹೆಸರು ಮತ್ತು ಕೀರ್ತಿ ದೊರೆತಿದೆ ಎಂದು ಹೇಳಿದರೆ ತಪ್ಪಾಗೋದಿಲ್ಲ. ಆದರೆ, ಗಣಿ ಪಕ್ಕದ ನಿವಾಸಿಗಳಿಗೆ ಹಟ್ಟಿ ಚಿನ್ನದ ಗಣಿ ಶಾಪವಾಗಿ ಪರಿಣಮಿಸಿದೆ.

ಹೌದು, ಜಿಲ್ಲೆಯ ಲಿಂಗಸೂಗುರು ತಾಲೂಕಿನ ಹಟ್ಟಿ ಚಿನ್ನದ ಗಣಿ ವ್ಯಾಪ್ತಿಗೆ ಬರುವ ಬುದ್ದಿನ್ನಿ ಗ್ರಾಮದ ನಿವಾಸಿಗಳಿಗೆ ಚಿನ್ನದ ಗಣಿ ಕಂಟಕವಾಗಿಬಿಟ್ಟಿದೆ. ಗಣಿಯ ಚಟುವಟಿಕೆಗಳಿಂದ ಹೊರಹೊಮ್ಮುವ ಭಾರಿ ಸದ್ದಿಗೆ ಗ್ರಾಮದ ಹಲವಾರು ಮನೆಗಳಿಗೆ ತೊಂದರೆ ಉಂಟಾಗಿದ್ದು ಇನ್ನು ಕೆಲವರ ಮನೆಗಳು ಸದ್ದಿಲ್ಲದೆ ನೆಲಸಮವಾಗುತ್ತಿದೆ.

ಅಂತೆಯೇ, ಗಣಿಯ ಸದ್ದಿಗೆ ಗುಂಡಯ್ಯ ಸ್ವಾಮಿ ಎಂಬ ಗ್ರಾಮಸ್ಥರ ಮನೆ ಕುಸಿದಿದ್ದು ಆತನ ಇಡೀ ಕುಟುಂಬ ಬೀದಿಗೆ ಬಂದಿದೆ. ಹಾಗಾಗಿ, ಮನೆ ಕಳೆದುಕೊಂಡ ಗುಂಡಯ್ಯ ಸ್ವಾಮಿ ಕುಟುಂಬ ಗ್ರಾಮದ ದೇವಸ್ಥಾನದಲ್ಲಿ ಆಶ್ರಯ ಪಡೆದಿದ್ದಾರೆ. ಜೊತೆಗೆ, ತಮಗಾದ ನಷ್ಟಕ್ಕೆ ಗಣಿಯ ಆಡಳಿತ ಮಂಡಳಿ ಹತ್ತಿರ ಪರಿಹಾರಕ್ಕಾಗಿ ಮನವಿ ಸಹ ಮಾಡಿದ್ದಾರಂತೆ. ಆದರೆ, ಬಡ ಗುಂಡಯ್ಯ ಸ್ವಾಮಿಯ ಮನವಿಗೆ ಗಣಿ ಅಧಿಕಾರಿಗಳು ಡೋಂಟ್​ ಕೇರ್​ ಎಂಬಂತೆ ವರ್ತಿಸಿದ್ದಾರೆ ಎಂದು ತಿಳಿದುಬಂದಿದೆ.

ಲಕ್ಕುಂಡಿಯಲ್ಲಿ ನಿಧಿ ರಹಸ್ಯ: ಬಸವಣ್ಣ ದೇವಸ್ಥಾನದಲ್ಲಿ ಸರ್ಪದ ಪೊರೆ ಪತ್ತೆ
ಲಕ್ಕುಂಡಿಯಲ್ಲಿ ನಿಧಿ ರಹಸ್ಯ: ಬಸವಣ್ಣ ದೇವಸ್ಥಾನದಲ್ಲಿ ಸರ್ಪದ ಪೊರೆ ಪತ್ತೆ
ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್​​ನಲ್ಲಿ ಗೊಂದಲ: ಆಗಿದ್ದೇನು?
ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್​​ನಲ್ಲಿ ಗೊಂದಲ: ಆಗಿದ್ದೇನು?
ಕಾಂಗ್ರೆಸ್ ಭವನಕ್ಕೆ ಕೋಟಿ ಕೋಟಿ ಮೌಲ್ಯದ ಸಿಎ ಸೈಟ್ ಮೂರ್ಕಾಸಿಗೆ
ಕಾಂಗ್ರೆಸ್ ಭವನಕ್ಕೆ ಕೋಟಿ ಕೋಟಿ ಮೌಲ್ಯದ ಸಿಎ ಸೈಟ್ ಮೂರ್ಕಾಸಿಗೆ
ಮಲ್ಲನ ಮ್ಯಾಜಿಕ್​ಗೆ ಕರಗಿದ ಸಾಲ್ಟ್
ಮಲ್ಲನ ಮ್ಯಾಜಿಕ್​ಗೆ ಕರಗಿದ ಸಾಲ್ಟ್
ಎರಡನೇ ಮದುವೆ ಮಾಡಿಕೊಳ್ಳುತ್ತಿದ್ದ ಪತಿಗೆ ಮೊದಲ ಪತ್ನಿ ಶಾಕ್: ವಿಡಿಯೋ ನೋಡಿ
ಎರಡನೇ ಮದುವೆ ಮಾಡಿಕೊಳ್ಳುತ್ತಿದ್ದ ಪತಿಗೆ ಮೊದಲ ಪತ್ನಿ ಶಾಕ್: ವಿಡಿಯೋ ನೋಡಿ
ಹಾಸನ: ಮಹಿಳೆ ರೂಮ್​ಗೆ ನುಗ್ಗಿ ಪತಿ ಸಂಬಂಧಿಕರ ಗಲಾಟೆ!
ಹಾಸನ: ಮಹಿಳೆ ರೂಮ್​ಗೆ ನುಗ್ಗಿ ಪತಿ ಸಂಬಂಧಿಕರ ಗಲಾಟೆ!
ಜಿಟಿಡಿ ವಿರುದ್ಧ ಹೆಚ್​​ಡಿಕೆ ಗರಂ: ಅವರು ನಮ್ಮೊಂದಿಗಿಲ್ಲ ಎಂದ ಕೇಂದ್ರ ಸಚಿವ
ಜಿಟಿಡಿ ವಿರುದ್ಧ ಹೆಚ್​​ಡಿಕೆ ಗರಂ: ಅವರು ನಮ್ಮೊಂದಿಗಿಲ್ಲ ಎಂದ ಕೇಂದ್ರ ಸಚಿವ
ಮನೆ ಮುಂದೆ ಸೈಕಲ್ ಓಡಿಸುತ್ತಿದ್ದ ಬಾಲಕನ ಮೇಲೆ ಹರೀತು ಕಾರು!
ಮನೆ ಮುಂದೆ ಸೈಕಲ್ ಓಡಿಸುತ್ತಿದ್ದ ಬಾಲಕನ ಮೇಲೆ ಹರೀತು ಕಾರು!
ವಿಶ್ವಕಪ್​ ಇತಿಹಾಸದಲ್ಲೇ ಅತ್ಯಂತ ಹೀನಾಯ ದಾಖಲೆ ಬರೆದ ಸೌರಭ್
ವಿಶ್ವಕಪ್​ ಇತಿಹಾಸದಲ್ಲೇ ಅತ್ಯಂತ ಹೀನಾಯ ದಾಖಲೆ ಬರೆದ ಸೌರಭ್
ನೆರವಿಗಾಗಿ ಕರೆ ಮಾಡಿದ್ದ ಮಹಿಳೆ ಮೇಲೆ ಪೊಲೀಸಪ್ಪ ಗರಂ: ವಿಡಿಯೋ ವೈರಲ್​​
ನೆರವಿಗಾಗಿ ಕರೆ ಮಾಡಿದ್ದ ಮಹಿಳೆ ಮೇಲೆ ಪೊಲೀಸಪ್ಪ ಗರಂ: ವಿಡಿಯೋ ವೈರಲ್​​