Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೈದ್ಯರ ಎಡವಟ್ಟು, ಬಾಣಂತಿ ಜೀವ ತೆಗೆಯಿತಾ ಅನಸ್ತೇಶಿಯಾ?

ಉತ್ತರಕನ್ನಡ: ಸಹಜ ಹೆರಿಗೆಯಿಂದ ಹೆಣ್ಣು ಮಗುವಿಗೆ ಜನ್ಮ ನೀಡಿದ್ದ ಮಹಿಳೆ, 3 ದಿನಗಳ ಬಳಿಕ ಸಂತಾನ ಹರಣ ಚಿಕಿತ್ಸೆಗೆಂದು ಆಸ್ಪತ್ರೆಗೆ ದಾಖಲಾಗಿದ್ದ ವೇಳೆ ಸಾವನ್ನಪ್ಪಿರುವ ಘಟನೆ ಕಾರವಾರ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ. ಗೀತಾ ಶಿವನಾಥ್ ಬಾನಾವಳಿಕರ್ ( 28) ಮೃತ ದುರ್ದೈವಿಯಾಗಿದ್ದಾರೆ. ಕಾರವಾರ ಬಳಿಯ ಸರ್ವೋದಯ ನಗರದ ನಿವಾಸಿಯಾಗಿರುವ ಗೀತಾ, ಎರಡನೇ ಹೆರಿಗೆಯಾದ 3 ದಿನಗಳ ಬಳಿಕ ಸಂತಾನ ಹರಣ ಚಿಕಿತ್ಸೆಗೆ ಮುಂದಾಗಿದ್ದರು. ಹೀಗಾಗಿ ಕಾರವಾರ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದ ಗೀತಾ, ಇದ್ದಕ್ಕಿದಂತೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಗೀತಾರವರ ಸಾವಿನಿಂದ ರೊಚ್ಚಿಗೆದ […]

ವೈದ್ಯರ ಎಡವಟ್ಟು, ಬಾಣಂತಿ ಜೀವ ತೆಗೆಯಿತಾ ಅನಸ್ತೇಶಿಯಾ?
Follow us
ಸಾಧು ಶ್ರೀನಾಥ್​
|

Updated on: Sep 03, 2020 | 7:04 PM

ಉತ್ತರಕನ್ನಡ: ಸಹಜ ಹೆರಿಗೆಯಿಂದ ಹೆಣ್ಣು ಮಗುವಿಗೆ ಜನ್ಮ ನೀಡಿದ್ದ ಮಹಿಳೆ, 3 ದಿನಗಳ ಬಳಿಕ ಸಂತಾನ ಹರಣ ಚಿಕಿತ್ಸೆಗೆಂದು ಆಸ್ಪತ್ರೆಗೆ ದಾಖಲಾಗಿದ್ದ ವೇಳೆ ಸಾವನ್ನಪ್ಪಿರುವ ಘಟನೆ ಕಾರವಾರ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ.

ಗೀತಾ ಶಿವನಾಥ್ ಬಾನಾವಳಿಕರ್ ( 28) ಮೃತ ದುರ್ದೈವಿಯಾಗಿದ್ದಾರೆ. ಕಾರವಾರ ಬಳಿಯ ಸರ್ವೋದಯ ನಗರದ ನಿವಾಸಿಯಾಗಿರುವ ಗೀತಾ, ಎರಡನೇ ಹೆರಿಗೆಯಾದ 3 ದಿನಗಳ ಬಳಿಕ ಸಂತಾನ ಹರಣ ಚಿಕಿತ್ಸೆಗೆ ಮುಂದಾಗಿದ್ದರು.

ಹೀಗಾಗಿ ಕಾರವಾರ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದ ಗೀತಾ, ಇದ್ದಕ್ಕಿದಂತೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಗೀತಾರವರ ಸಾವಿನಿಂದ ರೊಚ್ಚಿಗೆದ ಕುಟುಂಬಸ್ಥರು, ವೈದ್ಯರ ಎಡವಟ್ಟಿನಿಂದ ಗೀತಾ ಸಾವನ್ನಪ್ಪಿದ್ದಾರೆ. ಆರೋಗ್ಯದಲ್ಲಿ ಯಾವುದೇ ಸಮಸ್ಯೆಯಿಲ್ಲದೆ ಸ್ಥಿರವಾಗಿದ್ದ ಗೀತಾಗೆ ಆಸ್ಪತ್ರೆ ವೈದ್ಯರು ಅನಸ್ತೇಶಿಯಾ ನೀಡಿ ಫ್ಯಾಮಿಲಿ ಪ್ಲ್ಯಾನಿಂಗ್ ಆಪರೇಷನ್ ಮಾಡಲು ಮುಂದಾಗಿದ್ದಾರೆ. ವೈದ್ಯರು ಅನಸ್ತೇಶಿಯಾ ನೀಡಿದರಿಂದಲೇ ಬಾಣಂತಿ ಸಾವಾಗಿದೆಯೆಂದು ಕುಟುಂಸಬಸ್ಥರ ಆರೋಪ ಮಾಡಿದ್ದು, ಕಾರವಾರ ಜಿಲ್ಲಾಸ್ಪತ್ರೆಯ ಡೆಲಿವರಿ ವಾರ್ಡ್‌ನ ಬಳಿ ಕುಟುಂಬಸ್ಥರ ಆಕ್ರಂದನ ಮುಗಿಲು‌ಮುಟ್ಟಿತ್ತು.

ಸುಲಭ ಕ್ಯಾಚ್ ಕೈಚೆಲ್ಲಿದರೂ ಔಟಾದ ಆರ್​ಸಿಬಿ ಬ್ಯಾಟರ್
ಸುಲಭ ಕ್ಯಾಚ್ ಕೈಚೆಲ್ಲಿದರೂ ಔಟಾದ ಆರ್​ಸಿಬಿ ಬ್ಯಾಟರ್
ಮತ್ತೆ ಮಾರ್ದನಿಸಿದ ಲಿಂಗಾಯತ ಪ್ರತ್ಯೇಕ ಧರ್ಮದ ಕೂಗು
ಮತ್ತೆ ಮಾರ್ದನಿಸಿದ ಲಿಂಗಾಯತ ಪ್ರತ್ಯೇಕ ಧರ್ಮದ ಕೂಗು
ಮಹಾಕುಂಭಮೇಳ ಹೇಗೆ ಅಯೋಜಿಸಲಾಯಿತು ಅಂತ ವಿಚಾರಿಸಿದ್ದೀನಿ: ಶಿವಕುಮಾರ್
ಮಹಾಕುಂಭಮೇಳ ಹೇಗೆ ಅಯೋಜಿಸಲಾಯಿತು ಅಂತ ವಿಚಾರಿಸಿದ್ದೀನಿ: ಶಿವಕುಮಾರ್
ಬಜೆಟ್‌ನಲ್ಲಿ ಮಾವು, ರೇಷ್ಮೆ ಬೆಳೆಗೆ ಆದ್ಯತೆ ನೀಡಿ; ಸಂಸದ ಮಂಜುನಾಥ್ ಸಲಹೆ
ಬಜೆಟ್‌ನಲ್ಲಿ ಮಾವು, ರೇಷ್ಮೆ ಬೆಳೆಗೆ ಆದ್ಯತೆ ನೀಡಿ; ಸಂಸದ ಮಂಜುನಾಥ್ ಸಲಹೆ
ಡಿಕೆ ಶಿವಕುಮಾರ್​ ಕೂಡ ಏಕನಾಥ ಶಿಂಧೆ ರೀತಿ ಆಗಬಹುದು: ಆರ್​ ಅಶೋಕ್
ಡಿಕೆ ಶಿವಕುಮಾರ್​ ಕೂಡ ಏಕನಾಥ ಶಿಂಧೆ ರೀತಿ ಆಗಬಹುದು: ಆರ್​ ಅಶೋಕ್
ಸದ್ಗುರು ವಾಸುದೇವ್ ಖುದ್ದಾಗಿ ಮನೆಗೆ ಬಂದು ಆಹ್ವಾನಿಸಿದ್ದರು: ಶಿವಕುಮಾರ್
ಸದ್ಗುರು ವಾಸುದೇವ್ ಖುದ್ದಾಗಿ ಮನೆಗೆ ಬಂದು ಆಹ್ವಾನಿಸಿದ್ದರು: ಶಿವಕುಮಾರ್
ಮಹಿಳಾ ಪಿಡಿಒಗೆ ಚಪ್ಪಲಿಯಿಂದ ಹೊಡೆದ ಗ್ರಾಮ ಪಂಚಾಯಿತಿ ಸದಸ್ಯೆ
ಮಹಿಳಾ ಪಿಡಿಒಗೆ ಚಪ್ಪಲಿಯಿಂದ ಹೊಡೆದ ಗ್ರಾಮ ಪಂಚಾಯಿತಿ ಸದಸ್ಯೆ
ಲೇಡಿ ಕಾನ್​ಸ್ಟೇಬಲ್​ರನ್ನು ಸಾರ್ವಜನಿಕವಾಗಿ ನಿಂದಿಸಿದ ಹೆಡ್ ಕಾನ್​ಸ್ಟೇಬಲ್
ಲೇಡಿ ಕಾನ್​ಸ್ಟೇಬಲ್​ರನ್ನು ಸಾರ್ವಜನಿಕವಾಗಿ ನಿಂದಿಸಿದ ಹೆಡ್ ಕಾನ್​ಸ್ಟೇಬಲ್
ವಿಧಾನಸೌಧ ಆವರಣದಲ್ಲಿ ಮೊದಲ ಬಾರಿಗೆ ಪುಸ್ತಕ ಮೇಳ ಆಯೋಜನೆ
ವಿಧಾನಸೌಧ ಆವರಣದಲ್ಲಿ ಮೊದಲ ಬಾರಿಗೆ ಪುಸ್ತಕ ಮೇಳ ಆಯೋಜನೆ
ಲಕ್ಷ್ಮಿ ಹೆಬ್ಬಾಳ್ಕರ್​ಗೆ ಭವತಿ ಭಿಕ್ಷಾಂ ದೇಹಿ ಎಂದ ವಿದ್ಯಾರ್ಥಿಗಳು !
ಲಕ್ಷ್ಮಿ ಹೆಬ್ಬಾಳ್ಕರ್​ಗೆ ಭವತಿ ಭಿಕ್ಷಾಂ ದೇಹಿ ಎಂದ ವಿದ್ಯಾರ್ಥಿಗಳು !