AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೈದ್ಯರ ಎಡವಟ್ಟು, ಬಾಣಂತಿ ಜೀವ ತೆಗೆಯಿತಾ ಅನಸ್ತೇಶಿಯಾ?

ಉತ್ತರಕನ್ನಡ: ಸಹಜ ಹೆರಿಗೆಯಿಂದ ಹೆಣ್ಣು ಮಗುವಿಗೆ ಜನ್ಮ ನೀಡಿದ್ದ ಮಹಿಳೆ, 3 ದಿನಗಳ ಬಳಿಕ ಸಂತಾನ ಹರಣ ಚಿಕಿತ್ಸೆಗೆಂದು ಆಸ್ಪತ್ರೆಗೆ ದಾಖಲಾಗಿದ್ದ ವೇಳೆ ಸಾವನ್ನಪ್ಪಿರುವ ಘಟನೆ ಕಾರವಾರ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ. ಗೀತಾ ಶಿವನಾಥ್ ಬಾನಾವಳಿಕರ್ ( 28) ಮೃತ ದುರ್ದೈವಿಯಾಗಿದ್ದಾರೆ. ಕಾರವಾರ ಬಳಿಯ ಸರ್ವೋದಯ ನಗರದ ನಿವಾಸಿಯಾಗಿರುವ ಗೀತಾ, ಎರಡನೇ ಹೆರಿಗೆಯಾದ 3 ದಿನಗಳ ಬಳಿಕ ಸಂತಾನ ಹರಣ ಚಿಕಿತ್ಸೆಗೆ ಮುಂದಾಗಿದ್ದರು. ಹೀಗಾಗಿ ಕಾರವಾರ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದ ಗೀತಾ, ಇದ್ದಕ್ಕಿದಂತೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಗೀತಾರವರ ಸಾವಿನಿಂದ ರೊಚ್ಚಿಗೆದ […]

ವೈದ್ಯರ ಎಡವಟ್ಟು, ಬಾಣಂತಿ ಜೀವ ತೆಗೆಯಿತಾ ಅನಸ್ತೇಶಿಯಾ?
ಸಾಧು ಶ್ರೀನಾಥ್​
|

Updated on: Sep 03, 2020 | 7:04 PM

Share

ಉತ್ತರಕನ್ನಡ: ಸಹಜ ಹೆರಿಗೆಯಿಂದ ಹೆಣ್ಣು ಮಗುವಿಗೆ ಜನ್ಮ ನೀಡಿದ್ದ ಮಹಿಳೆ, 3 ದಿನಗಳ ಬಳಿಕ ಸಂತಾನ ಹರಣ ಚಿಕಿತ್ಸೆಗೆಂದು ಆಸ್ಪತ್ರೆಗೆ ದಾಖಲಾಗಿದ್ದ ವೇಳೆ ಸಾವನ್ನಪ್ಪಿರುವ ಘಟನೆ ಕಾರವಾರ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ.

ಗೀತಾ ಶಿವನಾಥ್ ಬಾನಾವಳಿಕರ್ ( 28) ಮೃತ ದುರ್ದೈವಿಯಾಗಿದ್ದಾರೆ. ಕಾರವಾರ ಬಳಿಯ ಸರ್ವೋದಯ ನಗರದ ನಿವಾಸಿಯಾಗಿರುವ ಗೀತಾ, ಎರಡನೇ ಹೆರಿಗೆಯಾದ 3 ದಿನಗಳ ಬಳಿಕ ಸಂತಾನ ಹರಣ ಚಿಕಿತ್ಸೆಗೆ ಮುಂದಾಗಿದ್ದರು.

ಹೀಗಾಗಿ ಕಾರವಾರ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದ ಗೀತಾ, ಇದ್ದಕ್ಕಿದಂತೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಗೀತಾರವರ ಸಾವಿನಿಂದ ರೊಚ್ಚಿಗೆದ ಕುಟುಂಬಸ್ಥರು, ವೈದ್ಯರ ಎಡವಟ್ಟಿನಿಂದ ಗೀತಾ ಸಾವನ್ನಪ್ಪಿದ್ದಾರೆ. ಆರೋಗ್ಯದಲ್ಲಿ ಯಾವುದೇ ಸಮಸ್ಯೆಯಿಲ್ಲದೆ ಸ್ಥಿರವಾಗಿದ್ದ ಗೀತಾಗೆ ಆಸ್ಪತ್ರೆ ವೈದ್ಯರು ಅನಸ್ತೇಶಿಯಾ ನೀಡಿ ಫ್ಯಾಮಿಲಿ ಪ್ಲ್ಯಾನಿಂಗ್ ಆಪರೇಷನ್ ಮಾಡಲು ಮುಂದಾಗಿದ್ದಾರೆ. ವೈದ್ಯರು ಅನಸ್ತೇಶಿಯಾ ನೀಡಿದರಿಂದಲೇ ಬಾಣಂತಿ ಸಾವಾಗಿದೆಯೆಂದು ಕುಟುಂಸಬಸ್ಥರ ಆರೋಪ ಮಾಡಿದ್ದು, ಕಾರವಾರ ಜಿಲ್ಲಾಸ್ಪತ್ರೆಯ ಡೆಲಿವರಿ ವಾರ್ಡ್‌ನ ಬಳಿ ಕುಟುಂಬಸ್ಥರ ಆಕ್ರಂದನ ಮುಗಿಲು‌ಮುಟ್ಟಿತ್ತು.

ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಹೇಗಿದೆ ನೋಡಿ ‘ಗಿಚ್ಚಿ ಗಿಲಿಗಿಲಿ’ ಜೂನಿಯರ್ ಟೀಂ
ಹೇಗಿದೆ ನೋಡಿ ‘ಗಿಚ್ಚಿ ಗಿಲಿಗಿಲಿ’ ಜೂನಿಯರ್ ಟೀಂ
3 ಮದುವೆಯಾಗಿ ಲಕ್ಷಾಂತರ ರೂ ಪಟಾಯಿಸಿದ ಮಹಿಳೆಯ ಮೋಸದಾಟ ಬಿಚ್ಚಿಟ್ಟ 2ನೇ ಗಂಡ!
3 ಮದುವೆಯಾಗಿ ಲಕ್ಷಾಂತರ ರೂ ಪಟಾಯಿಸಿದ ಮಹಿಳೆಯ ಮೋಸದಾಟ ಬಿಚ್ಚಿಟ್ಟ 2ನೇ ಗಂಡ!