AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದ್ಯಾರ್ಥಿನಿ ಕುಟುಂಬದ ನಾಲ್ವರಿಗೆ ಕೊರೊನಾ, ಪರೀಕ್ಷೆ ಬರೆದ ವಿದ್ಯಾರ್ಥಿಗಳಿಗೆ ಭೀತಿ ಶುರು!

ಬೆಂಗಳೂರು: ಜಯನಗರದ ಬಿಇಎಸ್‌ ಕಾಲೇಜಿನಲ್ಲಿ ಪಿಯುಸಿ ಇಂಗ್ಲಿಷ್‌ ಪರೀಕ್ಷೆಗೆ ಹಾಜರಾಗಿದ್ದ ವಿದ್ಯಾರ್ಥಿನಿಗೆ ಕೊರೊನಾ ಸೋಂಕು ತಗುಲಿದ್ದು, ಇದೀಗ ಕುಟುಂಬದ ನಾಲ್ವರಿಗೆ ಕೊರೊನಾ ಸೋಂಕಿರುವುದು ದೃಢಪಟ್ಟಿದೆ. ಹೀಗಾಗಿ ಈ ವಿದ್ಯಾರ್ಥಿನಿಯೊಂದಿಗೆ ಒಂದೇ ಹಾಲ್‌ನಲ್ಲಿ ಪರೀಕ್ಷೆ ಬರೆದ ಇತರ ವಿದ್ಯಾರ್ಥಿಗಳು, ಆಕೆಯ ಸ್ನೇಹಿತರಿಗೆ ಮತ್ತು ಪರೀಕ್ಷಾ ಸಿಬ್ಬಂದಿಗೆ ಡವ ಡವ ಶುರುವಾಗಿದೆ. ವಿದ್ಯಾರ್ಥಿನಿ ಮನೆಯಲ್ಲಿ ಕ್ವಾರಂಟೈನ್‌ನಲ್ಲಿದ್ದರು. ವಿದ್ಯಾರ್ಥಿನಿಯ ಗಂಟಲು ದ್ರವ ಪರೀಕ್ಷೆಯ ವರದಿ ಇನ್ನೂ ಬರಬೇಕಿತ್ತು. ಆದ್ರೂ ಈ ವಿದ್ಯಾರ್ಥಿನಿ ಅಧಿಕಾರಿಗಳ ಕಣ್ತಪ್ಪಿಸಿ ಪರೀಕ್ಷೆಗೆ ಹಾಜರಾಗಿದ್ದರು. ಈದೀಗ ಆ ವಿದ್ಯಾರ್ಥಿನಿಯ […]

ವಿದ್ಯಾರ್ಥಿನಿ ಕುಟುಂಬದ ನಾಲ್ವರಿಗೆ ಕೊರೊನಾ, ಪರೀಕ್ಷೆ ಬರೆದ ವಿದ್ಯಾರ್ಥಿಗಳಿಗೆ ಭೀತಿ ಶುರು!
Guru
| Edited By: |

Updated on:Jun 20, 2020 | 1:10 PM

Share

ಬೆಂಗಳೂರು: ಜಯನಗರದ ಬಿಇಎಸ್‌ ಕಾಲೇಜಿನಲ್ಲಿ ಪಿಯುಸಿ ಇಂಗ್ಲಿಷ್‌ ಪರೀಕ್ಷೆಗೆ ಹಾಜರಾಗಿದ್ದ ವಿದ್ಯಾರ್ಥಿನಿಗೆ ಕೊರೊನಾ ಸೋಂಕು ತಗುಲಿದ್ದು, ಇದೀಗ ಕುಟುಂಬದ ನಾಲ್ವರಿಗೆ ಕೊರೊನಾ ಸೋಂಕಿರುವುದು ದೃಢಪಟ್ಟಿದೆ. ಹೀಗಾಗಿ ಈ ವಿದ್ಯಾರ್ಥಿನಿಯೊಂದಿಗೆ ಒಂದೇ ಹಾಲ್‌ನಲ್ಲಿ ಪರೀಕ್ಷೆ ಬರೆದ ಇತರ ವಿದ್ಯಾರ್ಥಿಗಳು, ಆಕೆಯ ಸ್ನೇಹಿತರಿಗೆ ಮತ್ತು ಪರೀಕ್ಷಾ ಸಿಬ್ಬಂದಿಗೆ ಡವ ಡವ ಶುರುವಾಗಿದೆ.

ವಿದ್ಯಾರ್ಥಿನಿ ಮನೆಯಲ್ಲಿ ಕ್ವಾರಂಟೈನ್‌ನಲ್ಲಿದ್ದರು. ವಿದ್ಯಾರ್ಥಿನಿಯ ಗಂಟಲು ದ್ರವ ಪರೀಕ್ಷೆಯ ವರದಿ ಇನ್ನೂ ಬರಬೇಕಿತ್ತು. ಆದ್ರೂ ಈ ವಿದ್ಯಾರ್ಥಿನಿ ಅಧಿಕಾರಿಗಳ ಕಣ್ತಪ್ಪಿಸಿ ಪರೀಕ್ಷೆಗೆ ಹಾಜರಾಗಿದ್ದರು. ಈದೀಗ ಆ ವಿದ್ಯಾರ್ಥಿನಿಯ ಕುಟುಂಬದ ನಾಲ್ವರಿಗೆ ಕೋವಿಡ್‌-19 ಸೋಂಕಿರೋದು ಕನ್ಫರ್ಮ್​‌ ಆಗಿದ್ದು, ಸಂಪರ್ಕದಲ್ಲಿದ್ದವರಿಗೆ ಸೋಂಕಿನ ಭೀತಿ ಎದುರಾಗಿದೆ.

Published On - 1:09 pm, Sat, 20 June 20

Follow Us
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?