AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದ್ಯಾರ್ಥಿನಿ ಕುಟುಂಬದ ನಾಲ್ವರಿಗೆ ಕೊರೊನಾ, ಪರೀಕ್ಷೆ ಬರೆದ ವಿದ್ಯಾರ್ಥಿಗಳಿಗೆ ಭೀತಿ ಶುರು!

ಬೆಂಗಳೂರು: ಜಯನಗರದ ಬಿಇಎಸ್‌ ಕಾಲೇಜಿನಲ್ಲಿ ಪಿಯುಸಿ ಇಂಗ್ಲಿಷ್‌ ಪರೀಕ್ಷೆಗೆ ಹಾಜರಾಗಿದ್ದ ವಿದ್ಯಾರ್ಥಿನಿಗೆ ಕೊರೊನಾ ಸೋಂಕು ತಗುಲಿದ್ದು, ಇದೀಗ ಕುಟುಂಬದ ನಾಲ್ವರಿಗೆ ಕೊರೊನಾ ಸೋಂಕಿರುವುದು ದೃಢಪಟ್ಟಿದೆ. ಹೀಗಾಗಿ ಈ ವಿದ್ಯಾರ್ಥಿನಿಯೊಂದಿಗೆ ಒಂದೇ ಹಾಲ್‌ನಲ್ಲಿ ಪರೀಕ್ಷೆ ಬರೆದ ಇತರ ವಿದ್ಯಾರ್ಥಿಗಳು, ಆಕೆಯ ಸ್ನೇಹಿತರಿಗೆ ಮತ್ತು ಪರೀಕ್ಷಾ ಸಿಬ್ಬಂದಿಗೆ ಡವ ಡವ ಶುರುವಾಗಿದೆ. ವಿದ್ಯಾರ್ಥಿನಿ ಮನೆಯಲ್ಲಿ ಕ್ವಾರಂಟೈನ್‌ನಲ್ಲಿದ್ದರು. ವಿದ್ಯಾರ್ಥಿನಿಯ ಗಂಟಲು ದ್ರವ ಪರೀಕ್ಷೆಯ ವರದಿ ಇನ್ನೂ ಬರಬೇಕಿತ್ತು. ಆದ್ರೂ ಈ ವಿದ್ಯಾರ್ಥಿನಿ ಅಧಿಕಾರಿಗಳ ಕಣ್ತಪ್ಪಿಸಿ ಪರೀಕ್ಷೆಗೆ ಹಾಜರಾಗಿದ್ದರು. ಈದೀಗ ಆ ವಿದ್ಯಾರ್ಥಿನಿಯ […]

ವಿದ್ಯಾರ್ಥಿನಿ ಕುಟುಂಬದ ನಾಲ್ವರಿಗೆ ಕೊರೊನಾ, ಪರೀಕ್ಷೆ ಬರೆದ ವಿದ್ಯಾರ್ಥಿಗಳಿಗೆ ಭೀತಿ ಶುರು!
Guru
| Edited By: |

Updated on:Jun 20, 2020 | 1:10 PM

Share

ಬೆಂಗಳೂರು: ಜಯನಗರದ ಬಿಇಎಸ್‌ ಕಾಲೇಜಿನಲ್ಲಿ ಪಿಯುಸಿ ಇಂಗ್ಲಿಷ್‌ ಪರೀಕ್ಷೆಗೆ ಹಾಜರಾಗಿದ್ದ ವಿದ್ಯಾರ್ಥಿನಿಗೆ ಕೊರೊನಾ ಸೋಂಕು ತಗುಲಿದ್ದು, ಇದೀಗ ಕುಟುಂಬದ ನಾಲ್ವರಿಗೆ ಕೊರೊನಾ ಸೋಂಕಿರುವುದು ದೃಢಪಟ್ಟಿದೆ. ಹೀಗಾಗಿ ಈ ವಿದ್ಯಾರ್ಥಿನಿಯೊಂದಿಗೆ ಒಂದೇ ಹಾಲ್‌ನಲ್ಲಿ ಪರೀಕ್ಷೆ ಬರೆದ ಇತರ ವಿದ್ಯಾರ್ಥಿಗಳು, ಆಕೆಯ ಸ್ನೇಹಿತರಿಗೆ ಮತ್ತು ಪರೀಕ್ಷಾ ಸಿಬ್ಬಂದಿಗೆ ಡವ ಡವ ಶುರುವಾಗಿದೆ.

ವಿದ್ಯಾರ್ಥಿನಿ ಮನೆಯಲ್ಲಿ ಕ್ವಾರಂಟೈನ್‌ನಲ್ಲಿದ್ದರು. ವಿದ್ಯಾರ್ಥಿನಿಯ ಗಂಟಲು ದ್ರವ ಪರೀಕ್ಷೆಯ ವರದಿ ಇನ್ನೂ ಬರಬೇಕಿತ್ತು. ಆದ್ರೂ ಈ ವಿದ್ಯಾರ್ಥಿನಿ ಅಧಿಕಾರಿಗಳ ಕಣ್ತಪ್ಪಿಸಿ ಪರೀಕ್ಷೆಗೆ ಹಾಜರಾಗಿದ್ದರು. ಈದೀಗ ಆ ವಿದ್ಯಾರ್ಥಿನಿಯ ಕುಟುಂಬದ ನಾಲ್ವರಿಗೆ ಕೋವಿಡ್‌-19 ಸೋಂಕಿರೋದು ಕನ್ಫರ್ಮ್​‌ ಆಗಿದ್ದು, ಸಂಪರ್ಕದಲ್ಲಿದ್ದವರಿಗೆ ಸೋಂಕಿನ ಭೀತಿ ಎದುರಾಗಿದೆ.

Published On - 1:09 pm, Sat, 20 June 20

Follow Us
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ