AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದ್ಯಾರ್ಥಿನಿ ಕುಟುಂಬದ ನಾಲ್ವರಿಗೆ ಕೊರೊನಾ, ಪರೀಕ್ಷೆ ಬರೆದ ವಿದ್ಯಾರ್ಥಿಗಳಿಗೆ ಭೀತಿ ಶುರು!

ಬೆಂಗಳೂರು: ಜಯನಗರದ ಬಿಇಎಸ್‌ ಕಾಲೇಜಿನಲ್ಲಿ ಪಿಯುಸಿ ಇಂಗ್ಲಿಷ್‌ ಪರೀಕ್ಷೆಗೆ ಹಾಜರಾಗಿದ್ದ ವಿದ್ಯಾರ್ಥಿನಿಗೆ ಕೊರೊನಾ ಸೋಂಕು ತಗುಲಿದ್ದು, ಇದೀಗ ಕುಟುಂಬದ ನಾಲ್ವರಿಗೆ ಕೊರೊನಾ ಸೋಂಕಿರುವುದು ದೃಢಪಟ್ಟಿದೆ. ಹೀಗಾಗಿ ಈ ವಿದ್ಯಾರ್ಥಿನಿಯೊಂದಿಗೆ ಒಂದೇ ಹಾಲ್‌ನಲ್ಲಿ ಪರೀಕ್ಷೆ ಬರೆದ ಇತರ ವಿದ್ಯಾರ್ಥಿಗಳು, ಆಕೆಯ ಸ್ನೇಹಿತರಿಗೆ ಮತ್ತು ಪರೀಕ್ಷಾ ಸಿಬ್ಬಂದಿಗೆ ಡವ ಡವ ಶುರುವಾಗಿದೆ. ವಿದ್ಯಾರ್ಥಿನಿ ಮನೆಯಲ್ಲಿ ಕ್ವಾರಂಟೈನ್‌ನಲ್ಲಿದ್ದರು. ವಿದ್ಯಾರ್ಥಿನಿಯ ಗಂಟಲು ದ್ರವ ಪರೀಕ್ಷೆಯ ವರದಿ ಇನ್ನೂ ಬರಬೇಕಿತ್ತು. ಆದ್ರೂ ಈ ವಿದ್ಯಾರ್ಥಿನಿ ಅಧಿಕಾರಿಗಳ ಕಣ್ತಪ್ಪಿಸಿ ಪರೀಕ್ಷೆಗೆ ಹಾಜರಾಗಿದ್ದರು. ಈದೀಗ ಆ ವಿದ್ಯಾರ್ಥಿನಿಯ […]

ವಿದ್ಯಾರ್ಥಿನಿ ಕುಟುಂಬದ ನಾಲ್ವರಿಗೆ ಕೊರೊನಾ, ಪರೀಕ್ಷೆ ಬರೆದ ವಿದ್ಯಾರ್ಥಿಗಳಿಗೆ ಭೀತಿ ಶುರು!
Guru
| Edited By: |

Updated on:Jun 20, 2020 | 1:10 PM

Share

ಬೆಂಗಳೂರು: ಜಯನಗರದ ಬಿಇಎಸ್‌ ಕಾಲೇಜಿನಲ್ಲಿ ಪಿಯುಸಿ ಇಂಗ್ಲಿಷ್‌ ಪರೀಕ್ಷೆಗೆ ಹಾಜರಾಗಿದ್ದ ವಿದ್ಯಾರ್ಥಿನಿಗೆ ಕೊರೊನಾ ಸೋಂಕು ತಗುಲಿದ್ದು, ಇದೀಗ ಕುಟುಂಬದ ನಾಲ್ವರಿಗೆ ಕೊರೊನಾ ಸೋಂಕಿರುವುದು ದೃಢಪಟ್ಟಿದೆ. ಹೀಗಾಗಿ ಈ ವಿದ್ಯಾರ್ಥಿನಿಯೊಂದಿಗೆ ಒಂದೇ ಹಾಲ್‌ನಲ್ಲಿ ಪರೀಕ್ಷೆ ಬರೆದ ಇತರ ವಿದ್ಯಾರ್ಥಿಗಳು, ಆಕೆಯ ಸ್ನೇಹಿತರಿಗೆ ಮತ್ತು ಪರೀಕ್ಷಾ ಸಿಬ್ಬಂದಿಗೆ ಡವ ಡವ ಶುರುವಾಗಿದೆ.

ವಿದ್ಯಾರ್ಥಿನಿ ಮನೆಯಲ್ಲಿ ಕ್ವಾರಂಟೈನ್‌ನಲ್ಲಿದ್ದರು. ವಿದ್ಯಾರ್ಥಿನಿಯ ಗಂಟಲು ದ್ರವ ಪರೀಕ್ಷೆಯ ವರದಿ ಇನ್ನೂ ಬರಬೇಕಿತ್ತು. ಆದ್ರೂ ಈ ವಿದ್ಯಾರ್ಥಿನಿ ಅಧಿಕಾರಿಗಳ ಕಣ್ತಪ್ಪಿಸಿ ಪರೀಕ್ಷೆಗೆ ಹಾಜರಾಗಿದ್ದರು. ಈದೀಗ ಆ ವಿದ್ಯಾರ್ಥಿನಿಯ ಕುಟುಂಬದ ನಾಲ್ವರಿಗೆ ಕೋವಿಡ್‌-19 ಸೋಂಕಿರೋದು ಕನ್ಫರ್ಮ್​‌ ಆಗಿದ್ದು, ಸಂಪರ್ಕದಲ್ಲಿದ್ದವರಿಗೆ ಸೋಂಕಿನ ಭೀತಿ ಎದುರಾಗಿದೆ.

Published On - 1:09 pm, Sat, 20 June 20

ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ