AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದ್ಯಾರ್ಥಿನಿ ಕುಟುಂಬದ ನಾಲ್ವರಿಗೆ ಕೊರೊನಾ, ಪರೀಕ್ಷೆ ಬರೆದ ವಿದ್ಯಾರ್ಥಿಗಳಿಗೆ ಭೀತಿ ಶುರು!

ಬೆಂಗಳೂರು: ಜಯನಗರದ ಬಿಇಎಸ್‌ ಕಾಲೇಜಿನಲ್ಲಿ ಪಿಯುಸಿ ಇಂಗ್ಲಿಷ್‌ ಪರೀಕ್ಷೆಗೆ ಹಾಜರಾಗಿದ್ದ ವಿದ್ಯಾರ್ಥಿನಿಗೆ ಕೊರೊನಾ ಸೋಂಕು ತಗುಲಿದ್ದು, ಇದೀಗ ಕುಟುಂಬದ ನಾಲ್ವರಿಗೆ ಕೊರೊನಾ ಸೋಂಕಿರುವುದು ದೃಢಪಟ್ಟಿದೆ. ಹೀಗಾಗಿ ಈ ವಿದ್ಯಾರ್ಥಿನಿಯೊಂದಿಗೆ ಒಂದೇ ಹಾಲ್‌ನಲ್ಲಿ ಪರೀಕ್ಷೆ ಬರೆದ ಇತರ ವಿದ್ಯಾರ್ಥಿಗಳು, ಆಕೆಯ ಸ್ನೇಹಿತರಿಗೆ ಮತ್ತು ಪರೀಕ್ಷಾ ಸಿಬ್ಬಂದಿಗೆ ಡವ ಡವ ಶುರುವಾಗಿದೆ. ವಿದ್ಯಾರ್ಥಿನಿ ಮನೆಯಲ್ಲಿ ಕ್ವಾರಂಟೈನ್‌ನಲ್ಲಿದ್ದರು. ವಿದ್ಯಾರ್ಥಿನಿಯ ಗಂಟಲು ದ್ರವ ಪರೀಕ್ಷೆಯ ವರದಿ ಇನ್ನೂ ಬರಬೇಕಿತ್ತು. ಆದ್ರೂ ಈ ವಿದ್ಯಾರ್ಥಿನಿ ಅಧಿಕಾರಿಗಳ ಕಣ್ತಪ್ಪಿಸಿ ಪರೀಕ್ಷೆಗೆ ಹಾಜರಾಗಿದ್ದರು. ಈದೀಗ ಆ ವಿದ್ಯಾರ್ಥಿನಿಯ […]

ವಿದ್ಯಾರ್ಥಿನಿ ಕುಟುಂಬದ ನಾಲ್ವರಿಗೆ ಕೊರೊನಾ, ಪರೀಕ್ಷೆ ಬರೆದ ವಿದ್ಯಾರ್ಥಿಗಳಿಗೆ ಭೀತಿ ಶುರು!
Guru
Guru| Edited By: |

Updated on:Jun 20, 2020 | 1:10 PM

Share

ಬೆಂಗಳೂರು: ಜಯನಗರದ ಬಿಇಎಸ್‌ ಕಾಲೇಜಿನಲ್ಲಿ ಪಿಯುಸಿ ಇಂಗ್ಲಿಷ್‌ ಪರೀಕ್ಷೆಗೆ ಹಾಜರಾಗಿದ್ದ ವಿದ್ಯಾರ್ಥಿನಿಗೆ ಕೊರೊನಾ ಸೋಂಕು ತಗುಲಿದ್ದು, ಇದೀಗ ಕುಟುಂಬದ ನಾಲ್ವರಿಗೆ ಕೊರೊನಾ ಸೋಂಕಿರುವುದು ದೃಢಪಟ್ಟಿದೆ. ಹೀಗಾಗಿ ಈ ವಿದ್ಯಾರ್ಥಿನಿಯೊಂದಿಗೆ ಒಂದೇ ಹಾಲ್‌ನಲ್ಲಿ ಪರೀಕ್ಷೆ ಬರೆದ ಇತರ ವಿದ್ಯಾರ್ಥಿಗಳು, ಆಕೆಯ ಸ್ನೇಹಿತರಿಗೆ ಮತ್ತು ಪರೀಕ್ಷಾ ಸಿಬ್ಬಂದಿಗೆ ಡವ ಡವ ಶುರುವಾಗಿದೆ.

ವಿದ್ಯಾರ್ಥಿನಿ ಮನೆಯಲ್ಲಿ ಕ್ವಾರಂಟೈನ್‌ನಲ್ಲಿದ್ದರು. ವಿದ್ಯಾರ್ಥಿನಿಯ ಗಂಟಲು ದ್ರವ ಪರೀಕ್ಷೆಯ ವರದಿ ಇನ್ನೂ ಬರಬೇಕಿತ್ತು. ಆದ್ರೂ ಈ ವಿದ್ಯಾರ್ಥಿನಿ ಅಧಿಕಾರಿಗಳ ಕಣ್ತಪ್ಪಿಸಿ ಪರೀಕ್ಷೆಗೆ ಹಾಜರಾಗಿದ್ದರು. ಈದೀಗ ಆ ವಿದ್ಯಾರ್ಥಿನಿಯ ಕುಟುಂಬದ ನಾಲ್ವರಿಗೆ ಕೋವಿಡ್‌-19 ಸೋಂಕಿರೋದು ಕನ್ಫರ್ಮ್​‌ ಆಗಿದ್ದು, ಸಂಪರ್ಕದಲ್ಲಿದ್ದವರಿಗೆ ಸೋಂಕಿನ ಭೀತಿ ಎದುರಾಗಿದೆ.

Published On - 1:09 pm, Sat, 20 June 20

Follow Us
Guru
Guru
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!