AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಿಲೀಸ್​ಗೂ ಮುನ್ನ.. D ಬಾಸ್ ಫ್ಯಾನ್ಸ್​ಗಳಿಂದ ‘ರಾಬರ್ಟ್’​ ಸಿನಿಮಾ ಪೋಸ್ಟರ್ ಬಿಡುಗಡೆ

ಮೈಸೂರು: ಸ್ಯಾಂಡಲ್ ವುಡ್ ಬಾಕ್ಸ್ ಆಫೀಸ್ ಸುಲ್ತಾನ್ ಚಾಲೆಂಜಿಂಗ್ ಸ್ಟಾರ್ ದರ್ಶನ್ ಸಿನಿಮಾಗಳ ರಿಲೀಸ್​ ಎಂದರೆ ಅಭಿಮಾನಿಗಳ ಪಾಲಿಗೆ ಹಬ್ಬವೇ ಸರಿ. ಹೀಗಾಗಿ, ಚಾಲೆಂಜಿಂಗ್ ಸ್ಟಾರ್ ದರ್ಶನ್ ರವರ ಬಹುನಿರೀಕ್ಷೆಯ ಚಿತ್ರ ರಾಬರ್ಟ್ ಬಿಡುಗಡೆಗೆ ಎಲ್ಲ ರೀತಿಯಲ್ಲೂ ಸಿದ್ಧವಾಗಿದೆ. ರಾಬರ್ಟ್ ಸಿನಿಮಾ ಈಗಾಗಲೇ ವಿಭ್ಬಿನ್ನ ಶೈಲಿಯ ಟ್ರೈಲರ್, ಟೀಸರ್ ಹಾಗೂ ಪೋಸ್ಟರ್​ಗಳಿಂದ ಸಿನಿಮಾ ಪ್ರಿಯರಲ್ಲಿ ಕುತೂಹಲ ಹೆಚ್ಚು ಮಾಡಿದ್ದು, ಈಗ ಮತ್ತಷ್ಟು ಕುತೂಹಲ ಕೆರಳಿಸುವ ಪೋಸ್ಟರನ್ನು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳಿಂದಲೇ ಪೋಸ್ಟರ್ ಬಿಡುಗಡೆ ಮಾಡಲಾಗಿದೆ. ಚಾಲೆಂಜಿಂಗ್ […]

ರಿಲೀಸ್​ಗೂ ಮುನ್ನ.. D ಬಾಸ್ ಫ್ಯಾನ್ಸ್​ಗಳಿಂದ ‘ರಾಬರ್ಟ್’​ ಸಿನಿಮಾ ಪೋಸ್ಟರ್ ಬಿಡುಗಡೆ
ಪೃಥ್ವಿಶಂಕರ
|

Updated on: Nov 16, 2020 | 1:50 PM

Share

ಮೈಸೂರು: ಸ್ಯಾಂಡಲ್ ವುಡ್ ಬಾಕ್ಸ್ ಆಫೀಸ್ ಸುಲ್ತಾನ್ ಚಾಲೆಂಜಿಂಗ್ ಸ್ಟಾರ್ ದರ್ಶನ್ ಸಿನಿಮಾಗಳ ರಿಲೀಸ್​ ಎಂದರೆ ಅಭಿಮಾನಿಗಳ ಪಾಲಿಗೆ ಹಬ್ಬವೇ ಸರಿ. ಹೀಗಾಗಿ, ಚಾಲೆಂಜಿಂಗ್ ಸ್ಟಾರ್ ದರ್ಶನ್ ರವರ ಬಹುನಿರೀಕ್ಷೆಯ ಚಿತ್ರ ರಾಬರ್ಟ್ ಬಿಡುಗಡೆಗೆ ಎಲ್ಲ ರೀತಿಯಲ್ಲೂ ಸಿದ್ಧವಾಗಿದೆ.

ರಾಬರ್ಟ್ ಸಿನಿಮಾ ಈಗಾಗಲೇ ವಿಭ್ಬಿನ್ನ ಶೈಲಿಯ ಟ್ರೈಲರ್, ಟೀಸರ್ ಹಾಗೂ ಪೋಸ್ಟರ್​ಗಳಿಂದ ಸಿನಿಮಾ ಪ್ರಿಯರಲ್ಲಿ ಕುತೂಹಲ ಹೆಚ್ಚು ಮಾಡಿದ್ದು, ಈಗ ಮತ್ತಷ್ಟು ಕುತೂಹಲ ಕೆರಳಿಸುವ ಪೋಸ್ಟರನ್ನು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳಿಂದಲೇ ಪೋಸ್ಟರ್ ಬಿಡುಗಡೆ ಮಾಡಲಾಗಿದೆ.

ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ರಾಬರ್ಟ್ ಚಿತ್ರದ ರಿಲೀಸ್ ಡೇಟ್ ಫಿಕ್ಸ್ ಆಗುವ ಮುನ್ನವೇ ಹವಾ ಶುರು ಮಾಡಿದೆ. ಬ್ರಾಂಡ್ ಆಫ್ ಸ್ಯಾಂಡಲ್​ವುಡ್ ಡಿ ಬಾಸ್ ಫ್ಯಾನ್ಸ್ ಕೆ.ಆರ್.ನಗರ ಟೀಂ‌ನಿಂದ ಹೊಸ ಪೋಸ್ಟರ್ ಬಿಡುಗಡೆ ಆಗಿದೆ. ರಾಬರ್ಟ್ ಚಿತ್ರದ ಕಟೌಟ್​ಗೆ ಕ್ಷೀರಾಭಿಷೇಕ ಮಾಡಿದ ಅಭಿಮಾನಿಗಳು ಕೇಕ್ ಕತ್ತರಿಸಿ ಸಂಭ್ರಮಿಸಿದ್ದಾರೆ.

ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
Video: ಕೇರಳದ ಚೆಂಡೆ ಬಾರಿಸಿದ ಪ್ರಧಾನಿ ಮೋದಿ
Video: ಕೇರಳದ ಚೆಂಡೆ ಬಾರಿಸಿದ ಪ್ರಧಾನಿ ಮೋದಿ
ನಿಧಿ ಸಿಕ್ಕ ಜಾಗದಲ್ಲಿ ಮತ್ತೆ ಉತ್ಖನನ? ಕುಟುಂಬಕ್ಕೆ ಮತ್ತಷ್ಟು ಸಂಕಷ್ಟ!
ನಿಧಿ ಸಿಕ್ಕ ಜಾಗದಲ್ಲಿ ಮತ್ತೆ ಉತ್ಖನನ? ಕುಟುಂಬಕ್ಕೆ ಮತ್ತಷ್ಟು ಸಂಕಷ್ಟ!