AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಿಲೀಸ್​ಗೂ ಮುನ್ನ.. D ಬಾಸ್ ಫ್ಯಾನ್ಸ್​ಗಳಿಂದ ‘ರಾಬರ್ಟ್’​ ಸಿನಿಮಾ ಪೋಸ್ಟರ್ ಬಿಡುಗಡೆ

ಮೈಸೂರು: ಸ್ಯಾಂಡಲ್ ವುಡ್ ಬಾಕ್ಸ್ ಆಫೀಸ್ ಸುಲ್ತಾನ್ ಚಾಲೆಂಜಿಂಗ್ ಸ್ಟಾರ್ ದರ್ಶನ್ ಸಿನಿಮಾಗಳ ರಿಲೀಸ್​ ಎಂದರೆ ಅಭಿಮಾನಿಗಳ ಪಾಲಿಗೆ ಹಬ್ಬವೇ ಸರಿ. ಹೀಗಾಗಿ, ಚಾಲೆಂಜಿಂಗ್ ಸ್ಟಾರ್ ದರ್ಶನ್ ರವರ ಬಹುನಿರೀಕ್ಷೆಯ ಚಿತ್ರ ರಾಬರ್ಟ್ ಬಿಡುಗಡೆಗೆ ಎಲ್ಲ ರೀತಿಯಲ್ಲೂ ಸಿದ್ಧವಾಗಿದೆ. ರಾಬರ್ಟ್ ಸಿನಿಮಾ ಈಗಾಗಲೇ ವಿಭ್ಬಿನ್ನ ಶೈಲಿಯ ಟ್ರೈಲರ್, ಟೀಸರ್ ಹಾಗೂ ಪೋಸ್ಟರ್​ಗಳಿಂದ ಸಿನಿಮಾ ಪ್ರಿಯರಲ್ಲಿ ಕುತೂಹಲ ಹೆಚ್ಚು ಮಾಡಿದ್ದು, ಈಗ ಮತ್ತಷ್ಟು ಕುತೂಹಲ ಕೆರಳಿಸುವ ಪೋಸ್ಟರನ್ನು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳಿಂದಲೇ ಪೋಸ್ಟರ್ ಬಿಡುಗಡೆ ಮಾಡಲಾಗಿದೆ. ಚಾಲೆಂಜಿಂಗ್ […]

ರಿಲೀಸ್​ಗೂ ಮುನ್ನ.. D ಬಾಸ್ ಫ್ಯಾನ್ಸ್​ಗಳಿಂದ ‘ರಾಬರ್ಟ್’​ ಸಿನಿಮಾ ಪೋಸ್ಟರ್ ಬಿಡುಗಡೆ
ಪೃಥ್ವಿಶಂಕರ
|

Updated on: Nov 16, 2020 | 1:50 PM

Share

ಮೈಸೂರು: ಸ್ಯಾಂಡಲ್ ವುಡ್ ಬಾಕ್ಸ್ ಆಫೀಸ್ ಸುಲ್ತಾನ್ ಚಾಲೆಂಜಿಂಗ್ ಸ್ಟಾರ್ ದರ್ಶನ್ ಸಿನಿಮಾಗಳ ರಿಲೀಸ್​ ಎಂದರೆ ಅಭಿಮಾನಿಗಳ ಪಾಲಿಗೆ ಹಬ್ಬವೇ ಸರಿ. ಹೀಗಾಗಿ, ಚಾಲೆಂಜಿಂಗ್ ಸ್ಟಾರ್ ದರ್ಶನ್ ರವರ ಬಹುನಿರೀಕ್ಷೆಯ ಚಿತ್ರ ರಾಬರ್ಟ್ ಬಿಡುಗಡೆಗೆ ಎಲ್ಲ ರೀತಿಯಲ್ಲೂ ಸಿದ್ಧವಾಗಿದೆ.

ರಾಬರ್ಟ್ ಸಿನಿಮಾ ಈಗಾಗಲೇ ವಿಭ್ಬಿನ್ನ ಶೈಲಿಯ ಟ್ರೈಲರ್, ಟೀಸರ್ ಹಾಗೂ ಪೋಸ್ಟರ್​ಗಳಿಂದ ಸಿನಿಮಾ ಪ್ರಿಯರಲ್ಲಿ ಕುತೂಹಲ ಹೆಚ್ಚು ಮಾಡಿದ್ದು, ಈಗ ಮತ್ತಷ್ಟು ಕುತೂಹಲ ಕೆರಳಿಸುವ ಪೋಸ್ಟರನ್ನು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳಿಂದಲೇ ಪೋಸ್ಟರ್ ಬಿಡುಗಡೆ ಮಾಡಲಾಗಿದೆ.

ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ರಾಬರ್ಟ್ ಚಿತ್ರದ ರಿಲೀಸ್ ಡೇಟ್ ಫಿಕ್ಸ್ ಆಗುವ ಮುನ್ನವೇ ಹವಾ ಶುರು ಮಾಡಿದೆ. ಬ್ರಾಂಡ್ ಆಫ್ ಸ್ಯಾಂಡಲ್​ವುಡ್ ಡಿ ಬಾಸ್ ಫ್ಯಾನ್ಸ್ ಕೆ.ಆರ್.ನಗರ ಟೀಂ‌ನಿಂದ ಹೊಸ ಪೋಸ್ಟರ್ ಬಿಡುಗಡೆ ಆಗಿದೆ. ರಾಬರ್ಟ್ ಚಿತ್ರದ ಕಟೌಟ್​ಗೆ ಕ್ಷೀರಾಭಿಷೇಕ ಮಾಡಿದ ಅಭಿಮಾನಿಗಳು ಕೇಕ್ ಕತ್ತರಿಸಿ ಸಂಭ್ರಮಿಸಿದ್ದಾರೆ.

Follow Us
ಲೋಕಸಭೆ ಸ್ಪೀಕರ್ ವಿರುದ್ಧ ಅವಿಶ್ವಾಸ ನಿರ್ಣಯಕ್ಕೆ ಸಿದ್ಧತೆ
ಲೋಕಸಭೆ ಸ್ಪೀಕರ್ ವಿರುದ್ಧ ಅವಿಶ್ವಾಸ ನಿರ್ಣಯಕ್ಕೆ ಸಿದ್ಧತೆ
ಹುಟ್ಟುಹಬ್ಬದಂದು ಅಭಿಮಾನಿಗಳ ಭೇಟಿ ಮಾಡಿದ ರಾಧಿಕಾ ಪಂಡಿತ್: ವಿಡಿಯೋ
ಹುಟ್ಟುಹಬ್ಬದಂದು ಅಭಿಮಾನಿಗಳ ಭೇಟಿ ಮಾಡಿದ ರಾಧಿಕಾ ಪಂಡಿತ್: ವಿಡಿಯೋ
ಟ್ರೋಫಿಗಾಗಿ ಕೆಲವರ ಹೃದಯ ಛಿದ್ರಗೊಳಿಸುವುದರಲ್ಲಿ ತಪ್ಪಿಲ್ಲ; ಸ್ಯಾಂಟ್ನರ್
ಟ್ರೋಫಿಗಾಗಿ ಕೆಲವರ ಹೃದಯ ಛಿದ್ರಗೊಳಿಸುವುದರಲ್ಲಿ ತಪ್ಪಿಲ್ಲ; ಸ್ಯಾಂಟ್ನರ್
ಯುಗಾದಿ ವರ್ಷ ಭವಿಷ್ಯ; ವೃಷಭ ರಾಶಿಗೆ ಈ ವರ್ಷ ಹೇಗಿರಲಿದೆ ಗೊತ್ತಾ?
ಯುಗಾದಿ ವರ್ಷ ಭವಿಷ್ಯ; ವೃಷಭ ರಾಶಿಗೆ ಈ ವರ್ಷ ಹೇಗಿರಲಿದೆ ಗೊತ್ತಾ?
ಯುಗಾದಿ ವರ್ಷ ಭವಿಷ್ಯ; ಮೇಷ ರಾಶಿಯ ಶುಭ -ಅಶುಭ ಫಲಗಳ ಮಾಹಿತಿ ಇಲ್ಲಿದೆ
ಯುಗಾದಿ ವರ್ಷ ಭವಿಷ್ಯ; ಮೇಷ ರಾಶಿಯ ಶುಭ -ಅಶುಭ ಫಲಗಳ ಮಾಹಿತಿ ಇಲ್ಲಿದೆ
ಬಜೆಟ್ ಬೆನ್ನಲ್ಲೇ ಅಧಿಕಾರ ಹಂಚಿಕೆ ಬಗ್ಗೆ ಸಿಎಂ ಸಿದ್ದರಾಮಯ್ಯ ಶಾಕಿಂಗ್ ಮಾತು
ಬಜೆಟ್ ಬೆನ್ನಲ್ಲೇ ಅಧಿಕಾರ ಹಂಚಿಕೆ ಬಗ್ಗೆ ಸಿಎಂ ಸಿದ್ದರಾಮಯ್ಯ ಶಾಕಿಂಗ್ ಮಾತು
ಸಿನಿಮಾ ಜರ್ನಿಗೆ ಬೆಂಬಲವಾಗಿ ನಿಂತ ಶಿವಣ್ಣನಿಗೆ ಧನ್ಯವಾದ ಹೇಳಿದ ವಿಜಯ್
ಸಿನಿಮಾ ಜರ್ನಿಗೆ ಬೆಂಬಲವಾಗಿ ನಿಂತ ಶಿವಣ್ಣನಿಗೆ ಧನ್ಯವಾದ ಹೇಳಿದ ವಿಜಯ್
ಕೋಲಾರದ ರೈತನ ಮಗ ಯುಪಿಎಸ್​ಸಿ ಪಾಸ್​ ಮಾಡಿದ್ದು ಹೇಗೆ ಗೊತ್ತಾ?
ಕೋಲಾರದ ರೈತನ ಮಗ ಯುಪಿಎಸ್​ಸಿ ಪಾಸ್​ ಮಾಡಿದ್ದು ಹೇಗೆ ಗೊತ್ತಾ?
ಬೆಂಗಳೂರು ಹೋಟೆಲ್​ಗಳಲ್ಲಿ ಕಾಫಿ, ತಿಂಡಿ ದರ ಹೆಚ್ಚಳ ಸಾಧ್ಯತೆ
ಬೆಂಗಳೂರು ಹೋಟೆಲ್​ಗಳಲ್ಲಿ ಕಾಫಿ, ತಿಂಡಿ ದರ ಹೆಚ್ಚಳ ಸಾಧ್ಯತೆ
ಮಾರ್ಕೆಟ್​ನಲ್ಲಿ ಟೊಮ್ಯೊಟೋ ಬೆಲೆ ತೀವ್ರ ಕುಸಿತ! ರೈತರು ಕಂಗಾಲು
ಮಾರ್ಕೆಟ್​ನಲ್ಲಿ ಟೊಮ್ಯೊಟೋ ಬೆಲೆ ತೀವ್ರ ಕುಸಿತ! ರೈತರು ಕಂಗಾಲು