AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಲಬಾಧೆ: ಸಖರಾಯಪಟ್ಟಣದಲ್ಲಿ ರೈತ ನೇಣಿಗೆ ಶರಣು

ಚಿಕ್ಕಮಗಳೂರು: ರಾಜ್ಯದಲ್ಲಿ ಕೃಷಿ ಮಸೂದೆ ವಿರುದ್ಧ ರೈತರು ಹೋರಾಟ ನಡೆಸುತ್ತಿದ್ದಾರೆ. ಈ ನಡುವೆ ಸಾಲಬಾಧೆಯಿಂದ ಬೇಸತ್ತು ರೈತ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಕೆಂಗೇನಹಳ್ಳಿಯಲ್ಲಿ ನಡೆದಿದೆ. ಮಲ್ಲೇಶ್(50) ಆತ್ಮಹತ್ಯೆ ಮಾಡಿಕೊಂಡ ರೈತ. ಕೆನರಾ ಬ್ಯಾಂಕ್​ ಮತ್ತು ಕೈಸಾಲ ಸೇರಿದಂತೆ ಸುಮಾರು 11 ಲಕ್ಷ ರೂ. ಸಾಲ ಮಾಡಿಕೊಂಡಿದ್ದ. ಈ ಬಾರಿ ಆಲೂಗೆಡ್ಡೆ ಬೆಳೆ ಹಾಕಿದ್ದ. ಆದರೆ ಆ ಬೆಳೆ ಕೂಡ ರೈತನ ಕೈ ಹಿಡಿಯಲಿಲ್ಲ. ಆಲೂಗಡ್ಡೆ ಬೆಳೆ ಕೈಹಿಡಿಯದ ಹಿನ್ನೆಲೆಯಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾನೆ. […]

ಸಾಲಬಾಧೆ: ಸಖರಾಯಪಟ್ಟಣದಲ್ಲಿ ರೈತ ನೇಣಿಗೆ ಶರಣು
ಆಯೇಷಾ ಬಾನು
| Edited By: |

Updated on: Sep 28, 2020 | 9:22 AM

Share

ಚಿಕ್ಕಮಗಳೂರು: ರಾಜ್ಯದಲ್ಲಿ ಕೃಷಿ ಮಸೂದೆ ವಿರುದ್ಧ ರೈತರು ಹೋರಾಟ ನಡೆಸುತ್ತಿದ್ದಾರೆ. ಈ ನಡುವೆ ಸಾಲಬಾಧೆಯಿಂದ ಬೇಸತ್ತು ರೈತ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಕೆಂಗೇನಹಳ್ಳಿಯಲ್ಲಿ ನಡೆದಿದೆ.

ಮಲ್ಲೇಶ್(50) ಆತ್ಮಹತ್ಯೆ ಮಾಡಿಕೊಂಡ ರೈತ. ಕೆನರಾ ಬ್ಯಾಂಕ್​ ಮತ್ತು ಕೈಸಾಲ ಸೇರಿದಂತೆ ಸುಮಾರು 11 ಲಕ್ಷ ರೂ. ಸಾಲ ಮಾಡಿಕೊಂಡಿದ್ದ. ಈ ಬಾರಿ ಆಲೂಗೆಡ್ಡೆ ಬೆಳೆ ಹಾಕಿದ್ದ. ಆದರೆ ಆ ಬೆಳೆ ಕೂಡ ರೈತನ ಕೈ ಹಿಡಿಯಲಿಲ್ಲ. ಆಲೂಗಡ್ಡೆ ಬೆಳೆ ಕೈಹಿಡಿಯದ ಹಿನ್ನೆಲೆಯಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾನೆ. ಸಖರಾಯಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Read More