AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಸು ಮೈತೊಳೆಯುವಾಗ ಕೆರೆಯಲ್ಲಿ ಮುಳುಗಿ ರೈತ ಸಾವು

ಮೈಸೂರು: ಹಸು ಮೈತೊಳೆಯುವಾಗ ಕೆರೆಯಲ್ಲಿ ಮುಳುಗಿ ರೈತ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ನಂಜನಗೂಡು ತಾಲೂಕಿನ ತುಂಬುನೇರಳೆ ಗ್ರಾಮದ ಸೀರನಕಟ್ಟೆ ಕೆರೆಯಲ್ಲಿ ನಡೆದಿದೆ. ರೈತ ನಾಗರಾಜು (38) ಮೃತ ದುರ್ದೈವಿ. ಹಸು ಮೈತೊಳೆಯುವಾಗ ಕೆರೆಯಲ್ಲಿ ಮುಳುಗಿ ನಾಗರಾಜು ಸಾವನ್ನಪ್ಪಿದ್ದಾರೆ. ಬಿಳಿಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಹಸು ಮೈತೊಳೆಯುವಾಗ ಕೆರೆಯಲ್ಲಿ ಮುಳುಗಿ ರೈತ ಸಾವು
KUSHAL V
|

Updated on: Nov 04, 2020 | 1:33 PM

Share

ಮೈಸೂರು: ಹಸು ಮೈತೊಳೆಯುವಾಗ ಕೆರೆಯಲ್ಲಿ ಮುಳುಗಿ ರೈತ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ನಂಜನಗೂಡು ತಾಲೂಕಿನ ತುಂಬುನೇರಳೆ ಗ್ರಾಮದ ಸೀರನಕಟ್ಟೆ ಕೆರೆಯಲ್ಲಿ ನಡೆದಿದೆ. ರೈತ ನಾಗರಾಜು (38) ಮೃತ ದುರ್ದೈವಿ.

ಹಸು ಮೈತೊಳೆಯುವಾಗ ಕೆರೆಯಲ್ಲಿ ಮುಳುಗಿ ನಾಗರಾಜು ಸಾವನ್ನಪ್ಪಿದ್ದಾರೆ. ಬಿಳಿಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.