AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾನು ಇಲ್ಲೇ ಉರುಲು ಹಾಕ್ಕೊಂಡ್ ಸಾಯ್ತೇನೆ.. DCM ಕ್ಷೇತ್ರದಲ್ಲಿ ರೈತನ ಕಣ್ಣೀರು

ಬಾಗಲಕೋಟೆ: ಘಟಪ್ರಭಾ ನದಿ ಪ್ರವಾಹದಿಂದ ನೂರಾರು ಎಕರೆ ಜಮೀನು ಜಲಾವೃತಗೊಂಡ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಅಪಾರ ಪ್ರಮಾಣದ ಬೆಳೆ ನಾಶ ಎದುರಾಗಿದೆ. ಇದೀಗ, ಡಿಸಿಎಂ ಗೋವಿಂದ ಕಾರಜೋಳ ಸ್ವಕ್ಷೇತ್ರವಾದ ಜಿಲ್ಲೆಯ ಮುಧೋಳ ತಾಲೂಕಿನ ಮಾಚಕನೂರು ಗ್ರಾಮದ ರೈತನ ಕಣ್ಣೀರಿನ ಕಥೆ ಬೆಳಕಿಗೆ ಬಂದಿದೆ. 6 ಎಕರೆಯಲ್ಲಿ ಕಬ್ಬು, ಈರುಳ್ಳಿ ಹಾಗೂ ಬೆಳ್ಳುಳ್ಳಿ ಬೆಳೆದಿದ್ದ ರೈತ ಪರಸಪ್ಪನಿಗೆ ಈ ಬಾರಿಯೂ ಉಂಟಾದ ಪ್ರವಾಹದಿಂದ ಕಷ್ಟಪಟ್ಟು ಬೆಳೆಸಿದ್ದ ಬೆಳೆ ಸಂಪೂರ್ಣವಾಗಿ ನಾಶವಾಗಿದೆ. ಹೋದ ವರ್ಷವೂ ಹೀಗೆ ಆಗಿತ್ತು, ಈ ಸಲವೂ ಹೀಗೆ […]

ನಾನು ಇಲ್ಲೇ ಉರುಲು ಹಾಕ್ಕೊಂಡ್ ಸಾಯ್ತೇನೆ.. DCM ಕ್ಷೇತ್ರದಲ್ಲಿ ರೈತನ ಕಣ್ಣೀರು
KUSHAL V
| Updated By: ಸಾಧು ಶ್ರೀನಾಥ್​|

Updated on: Aug 11, 2020 | 11:24 AM

Share

ಬಾಗಲಕೋಟೆ: ಘಟಪ್ರಭಾ ನದಿ ಪ್ರವಾಹದಿಂದ ನೂರಾರು ಎಕರೆ ಜಮೀನು ಜಲಾವೃತಗೊಂಡ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಅಪಾರ ಪ್ರಮಾಣದ ಬೆಳೆ ನಾಶ ಎದುರಾಗಿದೆ. ಇದೀಗ, ಡಿಸಿಎಂ ಗೋವಿಂದ ಕಾರಜೋಳ ಸ್ವಕ್ಷೇತ್ರವಾದ ಜಿಲ್ಲೆಯ ಮುಧೋಳ ತಾಲೂಕಿನ ಮಾಚಕನೂರು ಗ್ರಾಮದ ರೈತನ ಕಣ್ಣೀರಿನ ಕಥೆ ಬೆಳಕಿಗೆ ಬಂದಿದೆ.

6 ಎಕರೆಯಲ್ಲಿ ಕಬ್ಬು, ಈರುಳ್ಳಿ ಹಾಗೂ ಬೆಳ್ಳುಳ್ಳಿ ಬೆಳೆದಿದ್ದ ರೈತ ಪರಸಪ್ಪನಿಗೆ ಈ ಬಾರಿಯೂ ಉಂಟಾದ ಪ್ರವಾಹದಿಂದ ಕಷ್ಟಪಟ್ಟು ಬೆಳೆಸಿದ್ದ ಬೆಳೆ ಸಂಪೂರ್ಣವಾಗಿ ನಾಶವಾಗಿದೆ.

ಹೋದ ವರ್ಷವೂ ಹೀಗೆ ಆಗಿತ್ತು, ಈ ಸಲವೂ ಹೀಗೆ ಆಗಿದೆ. ಹಿಂಗಾದ್ರೆ ನಮ್ಮ ಪರಿಸ್ಥಿತಿ ಏನು? ಪ್ರತಿ ವರ್ಷ ಹೀಗೇ ಆದರೆ ರೈತ ಹೇಗೆ ಬದುಕಬೇಕು ಎಂದು ಪರಸಪ್ಪ ಸುಣಗಾರ ತಮ್ಮ ಅಳಲು ತೋಡಿಕೊಂಡರು. ನಾನು ಬದುಕೋದಿಲ್ಲ, ಸಾಯುತ್ತೇನೆ. ನಾನು ಇಲ್ಲೇ ಉರುಲು ಹಾಕಿಕೊಂಡು ಸಾಯುತ್ತೇನೆ ಎಂದು ಕಣ್ಣೀರಿಟ್ಟರು.

ನಾಲ್ಕು ತಿಂಗಳಾಯ್ತು, ರೈತರ ಕೈಗೆ ಒಂದು ರೂಪಾಯಿ ಸಹ ಬಂದಿಲ್ಲ. ನಮ್ಮ ಕಣ್ಣಲ್ಲಿ ನೀರು ಉಕ್ಕಿ ಬರುತ್ತಿದೆ. ಸರ್ಕಾರ ಏನಾದ್ರೂ ಮಾಡಬೇಕು ಎಂದು ಹೊಲದಲಿ ತಿರುಗಾಡಿ ಕಣ್ಣೀರು ಹಾಕಿದ ರೈತ ಸರ್ಕಾರಕ್ಕೆ ಅಂಗಲಾಚಿ ಬೇಡಿಕೊಂಡಿದ್ದಾನೆ.

ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ