AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾನು ಇಲ್ಲೇ ಉರುಲು ಹಾಕ್ಕೊಂಡ್ ಸಾಯ್ತೇನೆ.. DCM ಕ್ಷೇತ್ರದಲ್ಲಿ ರೈತನ ಕಣ್ಣೀರು

ಬಾಗಲಕೋಟೆ: ಘಟಪ್ರಭಾ ನದಿ ಪ್ರವಾಹದಿಂದ ನೂರಾರು ಎಕರೆ ಜಮೀನು ಜಲಾವೃತಗೊಂಡ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಅಪಾರ ಪ್ರಮಾಣದ ಬೆಳೆ ನಾಶ ಎದುರಾಗಿದೆ. ಇದೀಗ, ಡಿಸಿಎಂ ಗೋವಿಂದ ಕಾರಜೋಳ ಸ್ವಕ್ಷೇತ್ರವಾದ ಜಿಲ್ಲೆಯ ಮುಧೋಳ ತಾಲೂಕಿನ ಮಾಚಕನೂರು ಗ್ರಾಮದ ರೈತನ ಕಣ್ಣೀರಿನ ಕಥೆ ಬೆಳಕಿಗೆ ಬಂದಿದೆ. 6 ಎಕರೆಯಲ್ಲಿ ಕಬ್ಬು, ಈರುಳ್ಳಿ ಹಾಗೂ ಬೆಳ್ಳುಳ್ಳಿ ಬೆಳೆದಿದ್ದ ರೈತ ಪರಸಪ್ಪನಿಗೆ ಈ ಬಾರಿಯೂ ಉಂಟಾದ ಪ್ರವಾಹದಿಂದ ಕಷ್ಟಪಟ್ಟು ಬೆಳೆಸಿದ್ದ ಬೆಳೆ ಸಂಪೂರ್ಣವಾಗಿ ನಾಶವಾಗಿದೆ. ಹೋದ ವರ್ಷವೂ ಹೀಗೆ ಆಗಿತ್ತು, ಈ ಸಲವೂ ಹೀಗೆ […]

ನಾನು ಇಲ್ಲೇ ಉರುಲು ಹಾಕ್ಕೊಂಡ್ ಸಾಯ್ತೇನೆ.. DCM ಕ್ಷೇತ್ರದಲ್ಲಿ ರೈತನ ಕಣ್ಣೀರು
KUSHAL V
| Edited By: |

Updated on: Aug 11, 2020 | 11:24 AM

Share

ಬಾಗಲಕೋಟೆ: ಘಟಪ್ರಭಾ ನದಿ ಪ್ರವಾಹದಿಂದ ನೂರಾರು ಎಕರೆ ಜಮೀನು ಜಲಾವೃತಗೊಂಡ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಅಪಾರ ಪ್ರಮಾಣದ ಬೆಳೆ ನಾಶ ಎದುರಾಗಿದೆ. ಇದೀಗ, ಡಿಸಿಎಂ ಗೋವಿಂದ ಕಾರಜೋಳ ಸ್ವಕ್ಷೇತ್ರವಾದ ಜಿಲ್ಲೆಯ ಮುಧೋಳ ತಾಲೂಕಿನ ಮಾಚಕನೂರು ಗ್ರಾಮದ ರೈತನ ಕಣ್ಣೀರಿನ ಕಥೆ ಬೆಳಕಿಗೆ ಬಂದಿದೆ.

6 ಎಕರೆಯಲ್ಲಿ ಕಬ್ಬು, ಈರುಳ್ಳಿ ಹಾಗೂ ಬೆಳ್ಳುಳ್ಳಿ ಬೆಳೆದಿದ್ದ ರೈತ ಪರಸಪ್ಪನಿಗೆ ಈ ಬಾರಿಯೂ ಉಂಟಾದ ಪ್ರವಾಹದಿಂದ ಕಷ್ಟಪಟ್ಟು ಬೆಳೆಸಿದ್ದ ಬೆಳೆ ಸಂಪೂರ್ಣವಾಗಿ ನಾಶವಾಗಿದೆ.

ಹೋದ ವರ್ಷವೂ ಹೀಗೆ ಆಗಿತ್ತು, ಈ ಸಲವೂ ಹೀಗೆ ಆಗಿದೆ. ಹಿಂಗಾದ್ರೆ ನಮ್ಮ ಪರಿಸ್ಥಿತಿ ಏನು? ಪ್ರತಿ ವರ್ಷ ಹೀಗೇ ಆದರೆ ರೈತ ಹೇಗೆ ಬದುಕಬೇಕು ಎಂದು ಪರಸಪ್ಪ ಸುಣಗಾರ ತಮ್ಮ ಅಳಲು ತೋಡಿಕೊಂಡರು. ನಾನು ಬದುಕೋದಿಲ್ಲ, ಸಾಯುತ್ತೇನೆ. ನಾನು ಇಲ್ಲೇ ಉರುಲು ಹಾಕಿಕೊಂಡು ಸಾಯುತ್ತೇನೆ ಎಂದು ಕಣ್ಣೀರಿಟ್ಟರು.

ನಾಲ್ಕು ತಿಂಗಳಾಯ್ತು, ರೈತರ ಕೈಗೆ ಒಂದು ರೂಪಾಯಿ ಸಹ ಬಂದಿಲ್ಲ. ನಮ್ಮ ಕಣ್ಣಲ್ಲಿ ನೀರು ಉಕ್ಕಿ ಬರುತ್ತಿದೆ. ಸರ್ಕಾರ ಏನಾದ್ರೂ ಮಾಡಬೇಕು ಎಂದು ಹೊಲದಲಿ ತಿರುಗಾಡಿ ಕಣ್ಣೀರು ಹಾಕಿದ ರೈತ ಸರ್ಕಾರಕ್ಕೆ ಅಂಗಲಾಚಿ ಬೇಡಿಕೊಂಡಿದ್ದಾನೆ.

ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ