AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾನು ಇಲ್ಲೇ ಉರುಲು ಹಾಕ್ಕೊಂಡ್ ಸಾಯ್ತೇನೆ.. DCM ಕ್ಷೇತ್ರದಲ್ಲಿ ರೈತನ ಕಣ್ಣೀರು

ಬಾಗಲಕೋಟೆ: ಘಟಪ್ರಭಾ ನದಿ ಪ್ರವಾಹದಿಂದ ನೂರಾರು ಎಕರೆ ಜಮೀನು ಜಲಾವೃತಗೊಂಡ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಅಪಾರ ಪ್ರಮಾಣದ ಬೆಳೆ ನಾಶ ಎದುರಾಗಿದೆ. ಇದೀಗ, ಡಿಸಿಎಂ ಗೋವಿಂದ ಕಾರಜೋಳ ಸ್ವಕ್ಷೇತ್ರವಾದ ಜಿಲ್ಲೆಯ ಮುಧೋಳ ತಾಲೂಕಿನ ಮಾಚಕನೂರು ಗ್ರಾಮದ ರೈತನ ಕಣ್ಣೀರಿನ ಕಥೆ ಬೆಳಕಿಗೆ ಬಂದಿದೆ. 6 ಎಕರೆಯಲ್ಲಿ ಕಬ್ಬು, ಈರುಳ್ಳಿ ಹಾಗೂ ಬೆಳ್ಳುಳ್ಳಿ ಬೆಳೆದಿದ್ದ ರೈತ ಪರಸಪ್ಪನಿಗೆ ಈ ಬಾರಿಯೂ ಉಂಟಾದ ಪ್ರವಾಹದಿಂದ ಕಷ್ಟಪಟ್ಟು ಬೆಳೆಸಿದ್ದ ಬೆಳೆ ಸಂಪೂರ್ಣವಾಗಿ ನಾಶವಾಗಿದೆ. ಹೋದ ವರ್ಷವೂ ಹೀಗೆ ಆಗಿತ್ತು, ಈ ಸಲವೂ ಹೀಗೆ […]

ನಾನು ಇಲ್ಲೇ ಉರುಲು ಹಾಕ್ಕೊಂಡ್ ಸಾಯ್ತೇನೆ.. DCM ಕ್ಷೇತ್ರದಲ್ಲಿ ರೈತನ ಕಣ್ಣೀರು
KUSHAL V
| Edited By: |

Updated on: Aug 11, 2020 | 11:24 AM

Share

ಬಾಗಲಕೋಟೆ: ಘಟಪ್ರಭಾ ನದಿ ಪ್ರವಾಹದಿಂದ ನೂರಾರು ಎಕರೆ ಜಮೀನು ಜಲಾವೃತಗೊಂಡ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಅಪಾರ ಪ್ರಮಾಣದ ಬೆಳೆ ನಾಶ ಎದುರಾಗಿದೆ. ಇದೀಗ, ಡಿಸಿಎಂ ಗೋವಿಂದ ಕಾರಜೋಳ ಸ್ವಕ್ಷೇತ್ರವಾದ ಜಿಲ್ಲೆಯ ಮುಧೋಳ ತಾಲೂಕಿನ ಮಾಚಕನೂರು ಗ್ರಾಮದ ರೈತನ ಕಣ್ಣೀರಿನ ಕಥೆ ಬೆಳಕಿಗೆ ಬಂದಿದೆ.

6 ಎಕರೆಯಲ್ಲಿ ಕಬ್ಬು, ಈರುಳ್ಳಿ ಹಾಗೂ ಬೆಳ್ಳುಳ್ಳಿ ಬೆಳೆದಿದ್ದ ರೈತ ಪರಸಪ್ಪನಿಗೆ ಈ ಬಾರಿಯೂ ಉಂಟಾದ ಪ್ರವಾಹದಿಂದ ಕಷ್ಟಪಟ್ಟು ಬೆಳೆಸಿದ್ದ ಬೆಳೆ ಸಂಪೂರ್ಣವಾಗಿ ನಾಶವಾಗಿದೆ.

ಹೋದ ವರ್ಷವೂ ಹೀಗೆ ಆಗಿತ್ತು, ಈ ಸಲವೂ ಹೀಗೆ ಆಗಿದೆ. ಹಿಂಗಾದ್ರೆ ನಮ್ಮ ಪರಿಸ್ಥಿತಿ ಏನು? ಪ್ರತಿ ವರ್ಷ ಹೀಗೇ ಆದರೆ ರೈತ ಹೇಗೆ ಬದುಕಬೇಕು ಎಂದು ಪರಸಪ್ಪ ಸುಣಗಾರ ತಮ್ಮ ಅಳಲು ತೋಡಿಕೊಂಡರು. ನಾನು ಬದುಕೋದಿಲ್ಲ, ಸಾಯುತ್ತೇನೆ. ನಾನು ಇಲ್ಲೇ ಉರುಲು ಹಾಕಿಕೊಂಡು ಸಾಯುತ್ತೇನೆ ಎಂದು ಕಣ್ಣೀರಿಟ್ಟರು.

ನಾಲ್ಕು ತಿಂಗಳಾಯ್ತು, ರೈತರ ಕೈಗೆ ಒಂದು ರೂಪಾಯಿ ಸಹ ಬಂದಿಲ್ಲ. ನಮ್ಮ ಕಣ್ಣಲ್ಲಿ ನೀರು ಉಕ್ಕಿ ಬರುತ್ತಿದೆ. ಸರ್ಕಾರ ಏನಾದ್ರೂ ಮಾಡಬೇಕು ಎಂದು ಹೊಲದಲಿ ತಿರುಗಾಡಿ ಕಣ್ಣೀರು ಹಾಕಿದ ರೈತ ಸರ್ಕಾರಕ್ಕೆ ಅಂಗಲಾಚಿ ಬೇಡಿಕೊಂಡಿದ್ದಾನೆ.

ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!