AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾನು ಇಲ್ಲೇ ಉರುಲು ಹಾಕ್ಕೊಂಡ್ ಸಾಯ್ತೇನೆ.. DCM ಕ್ಷೇತ್ರದಲ್ಲಿ ರೈತನ ಕಣ್ಣೀರು

ಬಾಗಲಕೋಟೆ: ಘಟಪ್ರಭಾ ನದಿ ಪ್ರವಾಹದಿಂದ ನೂರಾರು ಎಕರೆ ಜಮೀನು ಜಲಾವೃತಗೊಂಡ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಅಪಾರ ಪ್ರಮಾಣದ ಬೆಳೆ ನಾಶ ಎದುರಾಗಿದೆ. ಇದೀಗ, ಡಿಸಿಎಂ ಗೋವಿಂದ ಕಾರಜೋಳ ಸ್ವಕ್ಷೇತ್ರವಾದ ಜಿಲ್ಲೆಯ ಮುಧೋಳ ತಾಲೂಕಿನ ಮಾಚಕನೂರು ಗ್ರಾಮದ ರೈತನ ಕಣ್ಣೀರಿನ ಕಥೆ ಬೆಳಕಿಗೆ ಬಂದಿದೆ. 6 ಎಕರೆಯಲ್ಲಿ ಕಬ್ಬು, ಈರುಳ್ಳಿ ಹಾಗೂ ಬೆಳ್ಳುಳ್ಳಿ ಬೆಳೆದಿದ್ದ ರೈತ ಪರಸಪ್ಪನಿಗೆ ಈ ಬಾರಿಯೂ ಉಂಟಾದ ಪ್ರವಾಹದಿಂದ ಕಷ್ಟಪಟ್ಟು ಬೆಳೆಸಿದ್ದ ಬೆಳೆ ಸಂಪೂರ್ಣವಾಗಿ ನಾಶವಾಗಿದೆ. ಹೋದ ವರ್ಷವೂ ಹೀಗೆ ಆಗಿತ್ತು, ಈ ಸಲವೂ ಹೀಗೆ […]

ನಾನು ಇಲ್ಲೇ ಉರುಲು ಹಾಕ್ಕೊಂಡ್ ಸಾಯ್ತೇನೆ.. DCM ಕ್ಷೇತ್ರದಲ್ಲಿ ರೈತನ ಕಣ್ಣೀರು
KUSHAL V
| Edited By: |

Updated on: Aug 11, 2020 | 11:24 AM

Share

ಬಾಗಲಕೋಟೆ: ಘಟಪ್ರಭಾ ನದಿ ಪ್ರವಾಹದಿಂದ ನೂರಾರು ಎಕರೆ ಜಮೀನು ಜಲಾವೃತಗೊಂಡ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಅಪಾರ ಪ್ರಮಾಣದ ಬೆಳೆ ನಾಶ ಎದುರಾಗಿದೆ. ಇದೀಗ, ಡಿಸಿಎಂ ಗೋವಿಂದ ಕಾರಜೋಳ ಸ್ವಕ್ಷೇತ್ರವಾದ ಜಿಲ್ಲೆಯ ಮುಧೋಳ ತಾಲೂಕಿನ ಮಾಚಕನೂರು ಗ್ರಾಮದ ರೈತನ ಕಣ್ಣೀರಿನ ಕಥೆ ಬೆಳಕಿಗೆ ಬಂದಿದೆ.

6 ಎಕರೆಯಲ್ಲಿ ಕಬ್ಬು, ಈರುಳ್ಳಿ ಹಾಗೂ ಬೆಳ್ಳುಳ್ಳಿ ಬೆಳೆದಿದ್ದ ರೈತ ಪರಸಪ್ಪನಿಗೆ ಈ ಬಾರಿಯೂ ಉಂಟಾದ ಪ್ರವಾಹದಿಂದ ಕಷ್ಟಪಟ್ಟು ಬೆಳೆಸಿದ್ದ ಬೆಳೆ ಸಂಪೂರ್ಣವಾಗಿ ನಾಶವಾಗಿದೆ.

ಹೋದ ವರ್ಷವೂ ಹೀಗೆ ಆಗಿತ್ತು, ಈ ಸಲವೂ ಹೀಗೆ ಆಗಿದೆ. ಹಿಂಗಾದ್ರೆ ನಮ್ಮ ಪರಿಸ್ಥಿತಿ ಏನು? ಪ್ರತಿ ವರ್ಷ ಹೀಗೇ ಆದರೆ ರೈತ ಹೇಗೆ ಬದುಕಬೇಕು ಎಂದು ಪರಸಪ್ಪ ಸುಣಗಾರ ತಮ್ಮ ಅಳಲು ತೋಡಿಕೊಂಡರು. ನಾನು ಬದುಕೋದಿಲ್ಲ, ಸಾಯುತ್ತೇನೆ. ನಾನು ಇಲ್ಲೇ ಉರುಲು ಹಾಕಿಕೊಂಡು ಸಾಯುತ್ತೇನೆ ಎಂದು ಕಣ್ಣೀರಿಟ್ಟರು.

ನಾಲ್ಕು ತಿಂಗಳಾಯ್ತು, ರೈತರ ಕೈಗೆ ಒಂದು ರೂಪಾಯಿ ಸಹ ಬಂದಿಲ್ಲ. ನಮ್ಮ ಕಣ್ಣಲ್ಲಿ ನೀರು ಉಕ್ಕಿ ಬರುತ್ತಿದೆ. ಸರ್ಕಾರ ಏನಾದ್ರೂ ಮಾಡಬೇಕು ಎಂದು ಹೊಲದಲಿ ತಿರುಗಾಡಿ ಕಣ್ಣೀರು ಹಾಕಿದ ರೈತ ಸರ್ಕಾರಕ್ಕೆ ಅಂಗಲಾಚಿ ಬೇಡಿಕೊಂಡಿದ್ದಾನೆ.

Follow Us
KUSHAL V
KUSHAL V
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ