AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾನು ಇಲ್ಲೇ ಉರುಲು ಹಾಕ್ಕೊಂಡ್ ಸಾಯ್ತೇನೆ.. DCM ಕ್ಷೇತ್ರದಲ್ಲಿ ರೈತನ ಕಣ್ಣೀರು

ಬಾಗಲಕೋಟೆ: ಘಟಪ್ರಭಾ ನದಿ ಪ್ರವಾಹದಿಂದ ನೂರಾರು ಎಕರೆ ಜಮೀನು ಜಲಾವೃತಗೊಂಡ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಅಪಾರ ಪ್ರಮಾಣದ ಬೆಳೆ ನಾಶ ಎದುರಾಗಿದೆ. ಇದೀಗ, ಡಿಸಿಎಂ ಗೋವಿಂದ ಕಾರಜೋಳ ಸ್ವಕ್ಷೇತ್ರವಾದ ಜಿಲ್ಲೆಯ ಮುಧೋಳ ತಾಲೂಕಿನ ಮಾಚಕನೂರು ಗ್ರಾಮದ ರೈತನ ಕಣ್ಣೀರಿನ ಕಥೆ ಬೆಳಕಿಗೆ ಬಂದಿದೆ. 6 ಎಕರೆಯಲ್ಲಿ ಕಬ್ಬು, ಈರುಳ್ಳಿ ಹಾಗೂ ಬೆಳ್ಳುಳ್ಳಿ ಬೆಳೆದಿದ್ದ ರೈತ ಪರಸಪ್ಪನಿಗೆ ಈ ಬಾರಿಯೂ ಉಂಟಾದ ಪ್ರವಾಹದಿಂದ ಕಷ್ಟಪಟ್ಟು ಬೆಳೆಸಿದ್ದ ಬೆಳೆ ಸಂಪೂರ್ಣವಾಗಿ ನಾಶವಾಗಿದೆ. ಹೋದ ವರ್ಷವೂ ಹೀಗೆ ಆಗಿತ್ತು, ಈ ಸಲವೂ ಹೀಗೆ […]

ನಾನು ಇಲ್ಲೇ ಉರುಲು ಹಾಕ್ಕೊಂಡ್ ಸಾಯ್ತೇನೆ.. DCM ಕ್ಷೇತ್ರದಲ್ಲಿ ರೈತನ ಕಣ್ಣೀರು
KUSHAL V
| Edited By: ಸಾಧು ಶ್ರೀನಾಥ್​|

Updated on: Aug 11, 2020 | 11:24 AM

Share

ಬಾಗಲಕೋಟೆ: ಘಟಪ್ರಭಾ ನದಿ ಪ್ರವಾಹದಿಂದ ನೂರಾರು ಎಕರೆ ಜಮೀನು ಜಲಾವೃತಗೊಂಡ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಅಪಾರ ಪ್ರಮಾಣದ ಬೆಳೆ ನಾಶ ಎದುರಾಗಿದೆ. ಇದೀಗ, ಡಿಸಿಎಂ ಗೋವಿಂದ ಕಾರಜೋಳ ಸ್ವಕ್ಷೇತ್ರವಾದ ಜಿಲ್ಲೆಯ ಮುಧೋಳ ತಾಲೂಕಿನ ಮಾಚಕನೂರು ಗ್ರಾಮದ ರೈತನ ಕಣ್ಣೀರಿನ ಕಥೆ ಬೆಳಕಿಗೆ ಬಂದಿದೆ.

6 ಎಕರೆಯಲ್ಲಿ ಕಬ್ಬು, ಈರುಳ್ಳಿ ಹಾಗೂ ಬೆಳ್ಳುಳ್ಳಿ ಬೆಳೆದಿದ್ದ ರೈತ ಪರಸಪ್ಪನಿಗೆ ಈ ಬಾರಿಯೂ ಉಂಟಾದ ಪ್ರವಾಹದಿಂದ ಕಷ್ಟಪಟ್ಟು ಬೆಳೆಸಿದ್ದ ಬೆಳೆ ಸಂಪೂರ್ಣವಾಗಿ ನಾಶವಾಗಿದೆ.

ಹೋದ ವರ್ಷವೂ ಹೀಗೆ ಆಗಿತ್ತು, ಈ ಸಲವೂ ಹೀಗೆ ಆಗಿದೆ. ಹಿಂಗಾದ್ರೆ ನಮ್ಮ ಪರಿಸ್ಥಿತಿ ಏನು? ಪ್ರತಿ ವರ್ಷ ಹೀಗೇ ಆದರೆ ರೈತ ಹೇಗೆ ಬದುಕಬೇಕು ಎಂದು ಪರಸಪ್ಪ ಸುಣಗಾರ ತಮ್ಮ ಅಳಲು ತೋಡಿಕೊಂಡರು. ನಾನು ಬದುಕೋದಿಲ್ಲ, ಸಾಯುತ್ತೇನೆ. ನಾನು ಇಲ್ಲೇ ಉರುಲು ಹಾಕಿಕೊಂಡು ಸಾಯುತ್ತೇನೆ ಎಂದು ಕಣ್ಣೀರಿಟ್ಟರು.

ನಾಲ್ಕು ತಿಂಗಳಾಯ್ತು, ರೈತರ ಕೈಗೆ ಒಂದು ರೂಪಾಯಿ ಸಹ ಬಂದಿಲ್ಲ. ನಮ್ಮ ಕಣ್ಣಲ್ಲಿ ನೀರು ಉಕ್ಕಿ ಬರುತ್ತಿದೆ. ಸರ್ಕಾರ ಏನಾದ್ರೂ ಮಾಡಬೇಕು ಎಂದು ಹೊಲದಲಿ ತಿರುಗಾಡಿ ಕಣ್ಣೀರು ಹಾಕಿದ ರೈತ ಸರ್ಕಾರಕ್ಕೆ ಅಂಗಲಾಚಿ ಬೇಡಿಕೊಂಡಿದ್ದಾನೆ.

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ