AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇವರಹಿಪ್ಪರಗಿ: ಜಮೀನಿಗೆ ತೆರಳುವಾಗ ಹಳ್ಳದಲ್ಲಿ ಕೊಚ್ಚಿಹೋದ ರೈತ

ವಿಜಯಪುರ: ಜಿಲ್ಲೆಯ ದೇವರಹಿಪ್ಪರಗಿ ತಾಲೂಕಿನ ಮುಳಸಾವಳಗಿ ಗ್ರಾಮದ ಬಳಿ ಯುವ ರೈತನೊಬ್ಬ ಹಳ್ಳದಲ್ಲಿ ಕೊಚ್ಚಿಹೋಗಿದ್ದಾನೆ. ಶಿವಪುತ್ರ ನಾಟೀಕಾರ ಹಳ್ಳದಲ್ಲಿ ಕೊಚ್ಚಿಹೋದ ರೈತ. ರೈತ ಶಿವಪುತ್ರ ಜಮೀನಿಗೆ ತೆರಳುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ. ಸ್ಥಳಕ್ಕೆ ದೇವರಹಿಪ್ಪರಗಿ ತಹಶೀಲ್ದಾರ್ ಸಂಜೀವ ಕುಮಾರ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಹಳ್ಳದಲ್ಲಿ ಕೊಚ್ಚಿ ಹೋದ ರೈತ ಶಿವಪುತ್ರನಿಗಾಗಿ ಶೋಧ ನಡೆದಿದೆ.

ದೇವರಹಿಪ್ಪರಗಿ: ಜಮೀನಿಗೆ ತೆರಳುವಾಗ ಹಳ್ಳದಲ್ಲಿ ಕೊಚ್ಚಿಹೋದ ರೈತ
ಸಾಧು ಶ್ರೀನಾಥ್​
| Edited By: |

Updated on: Oct 15, 2020 | 11:41 AM

Share

ವಿಜಯಪುರ: ಜಿಲ್ಲೆಯ ದೇವರಹಿಪ್ಪರಗಿ ತಾಲೂಕಿನ ಮುಳಸಾವಳಗಿ ಗ್ರಾಮದ ಬಳಿ ಯುವ ರೈತನೊಬ್ಬ ಹಳ್ಳದಲ್ಲಿ ಕೊಚ್ಚಿಹೋಗಿದ್ದಾನೆ. ಶಿವಪುತ್ರ ನಾಟೀಕಾರ ಹಳ್ಳದಲ್ಲಿ ಕೊಚ್ಚಿಹೋದ ರೈತ.

ರೈತ ಶಿವಪುತ್ರ ಜಮೀನಿಗೆ ತೆರಳುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ. ಸ್ಥಳಕ್ಕೆ ದೇವರಹಿಪ್ಪರಗಿ ತಹಶೀಲ್ದಾರ್ ಸಂಜೀವ ಕುಮಾರ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಹಳ್ಳದಲ್ಲಿ ಕೊಚ್ಚಿ ಹೋದ ರೈತ ಶಿವಪುತ್ರನಿಗಾಗಿ ಶೋಧ ನಡೆದಿದೆ.