ದೇವರಹಿಪ್ಪರಗಿ: ಜಮೀನಿಗೆ ತೆರಳುವಾಗ ಹಳ್ಳದಲ್ಲಿ ಕೊಚ್ಚಿಹೋದ ರೈತ

ವಿಜಯಪುರ: ಜಿಲ್ಲೆಯ ದೇವರಹಿಪ್ಪರಗಿ ತಾಲೂಕಿನ ಮುಳಸಾವಳಗಿ ಗ್ರಾಮದ ಬಳಿ ಯುವ ರೈತನೊಬ್ಬ ಹಳ್ಳದಲ್ಲಿ ಕೊಚ್ಚಿಹೋಗಿದ್ದಾನೆ. ಶಿವಪುತ್ರ ನಾಟೀಕಾರ ಹಳ್ಳದಲ್ಲಿ ಕೊಚ್ಚಿಹೋದ ರೈತ. ರೈತ ಶಿವಪುತ್ರ ಜಮೀನಿಗೆ ತೆರಳುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ. ಸ್ಥಳಕ್ಕೆ ದೇವರಹಿಪ್ಪರಗಿ ತಹಶೀಲ್ದಾರ್ ಸಂಜೀವ ಕುಮಾರ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಹಳ್ಳದಲ್ಲಿ ಕೊಚ್ಚಿ ಹೋದ ರೈತ ಶಿವಪುತ್ರನಿಗಾಗಿ ಶೋಧ ನಡೆದಿದೆ.

ದೇವರಹಿಪ್ಪರಗಿ: ಜಮೀನಿಗೆ ತೆರಳುವಾಗ ಹಳ್ಳದಲ್ಲಿ ಕೊಚ್ಚಿಹೋದ ರೈತ
ಸಾಧು ಶ್ರೀನಾಥ್​ Edited By: ಆಯೇಷಾ ಬಾನು

Updated on: Oct 15, 2020 | 11:41 AM

ವಿಜಯಪುರ: ಜಿಲ್ಲೆಯ ದೇವರಹಿಪ್ಪರಗಿ ತಾಲೂಕಿನ ಮುಳಸಾವಳಗಿ ಗ್ರಾಮದ ಬಳಿ ಯುವ ರೈತನೊಬ್ಬ ಹಳ್ಳದಲ್ಲಿ ಕೊಚ್ಚಿಹೋಗಿದ್ದಾನೆ. ಶಿವಪುತ್ರ ನಾಟೀಕಾರ ಹಳ್ಳದಲ್ಲಿ ಕೊಚ್ಚಿಹೋದ ರೈತ.

ರೈತ ಶಿವಪುತ್ರ ಜಮೀನಿಗೆ ತೆರಳುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ. ಸ್ಥಳಕ್ಕೆ ದೇವರಹಿಪ್ಪರಗಿ ತಹಶೀಲ್ದಾರ್ ಸಂಜೀವ ಕುಮಾರ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಹಳ್ಳದಲ್ಲಿ ಕೊಚ್ಚಿ ಹೋದ ರೈತ ಶಿವಪುತ್ರನಿಗಾಗಿ ಶೋಧ ನಡೆದಿದೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us