AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಜನರ ವಿಶ್ವಾಸ ಕಳೆದುಕೊಂಡ BSNL​ಗೆ ಭಾವಪೂರ್ಣ ಶ್ರದ್ಧಾಂಜಲಿ’: ರೈತ ಸಂಘದಿಂದ ಪ್ರತಿಭಟನೆ, ಯಾವೂರಲ್ಲಿ?

ಬ್ರಾಡ್ ಬ್ಯಾಂಡ್, ನೆಟ್ವರ್ಕ್ ಸಮಸ್ಯೆಯನ್ನು ಬಗೆ ಹರಿಸದ ಅಧಿಕಾರಿಗಳ ವಿರುದ್ದ ರೈತ ಸಂಘ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

‘ಜನರ ವಿಶ್ವಾಸ ಕಳೆದುಕೊಂಡ BSNL​ಗೆ ಭಾವಪೂರ್ಣ ಶ್ರದ್ಧಾಂಜಲಿ’: ರೈತ ಸಂಘದಿಂದ ಪ್ರತಿಭಟನೆ, ಯಾವೂರಲ್ಲಿ?
ರೈತ ಸಂಘ ಕಾರ್ಯಕರ್ತರಿಂದ ಪ್ರತಿಭಟನೆ
sandhya thejappa
| Edited By: |

Updated on:Jan 29, 2021 | 1:29 PM

Share

ಕೋಲಾರ: ನೆಟ್​​ವರ್ಕ್ ಸಮಸ್ಯೆಯನ್ನು ಸರಿಪಡಿಸುವಂತೆ ಆಗ್ರಹಿಸಿ ರೈತ ಸಂಘ ಕಾರ್ಯಕರ್ತರು ಬಿಎಸ್ಎನ್ಎಲ್ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಭಾರತದ ಅತಿ ದೊಡ್ಡ, ಪುರಾತನ ಬಿಎಸ್ಎನ್ಎಲ್ ನೆಟ್​​ವರ್ಕ್ BSNL  ಸಮಸ್ಯೆಯಿಂದ ಜನ ಪರದಾಡುತ್ತಿದ್ದು, ಬ್ರಾಡ್ ಬ್ಯಾಂಡ್, ನೆಟ್​​ವರ್ಕ್ ಸಮಸ್ಯೆಯನ್ನು ಬಗೆಹರಿಸದ ಅಧಿಕಾರಿಗಳ ವಿರುದ್ದ ರೈತ ಸಂಘ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು. BSNL ಅಧಿಕಾರಿಗಳ ಪ್ರತಿಕೃತಿ ಮೇಲೆ ‘ಜನರ ವಿಶ್ವಾಸ ಕಳೆದುಕೊಂಡ ಬಿಎಸ್​ಎನ್​ಎಲ್​ಗೆ ಭಾವಪೂರ್ಣ ಶ್ರದ್ಧಾಂಜಲಿ’ ಎಂದು ಬರೆದು  ಪ್ರತಿಭಟನೆ ನಡೆಸಿದರು. ಪ್ರತಿಭಟನೆ ವೇಳೆ ಅಧಿಕಾರಿಗಳು ಮತ್ತು ಪ್ರತಿಭಟನಾಕಾರರ ನಡುವೆ ಮಾತಿನ ಚಕಮಕಿ ನಡೆಯಿತು. ನಗರ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಿಸಿದರು.

ಹಲೋ.. ಹೇಳಿ ಕೇಳಿಸ್ತಿದೆ.. 4G ಮೊಬೈಲ್​ ನೆಟ್​ವರ್ಕ್ ಈಗ ಚಂದ್ರನ ಮೇಲೂ ಸಿಗುತ್ತಾ?

Published On - 1:28 pm, Fri, 29 January 21

Follow Us
sandhya thejappa
sandhya thejappa
ಬೇರೆ ಕೇಸ್ ಆರೋಪಿಗಳಿಗೆ ಜಾಮೀನು ಸಿಕ್ಕರೂ ದರ್ಶನ್​ಗೆ ಸಿಗುತ್ತಿಲ್ಲ ಯಾಕೆ?
ಬೇರೆ ಕೇಸ್ ಆರೋಪಿಗಳಿಗೆ ಜಾಮೀನು ಸಿಕ್ಕರೂ ದರ್ಶನ್​ಗೆ ಸಿಗುತ್ತಿಲ್ಲ ಯಾಕೆ?
ಟ್ರ್ಯಾಕ್ಟರ್ ಬಿದ್ದು 6 ಜನ ದುರಂತ ಅಂತ್ಯ:ಘಟನೆ ಬಗ್ಗೆ ಐಜಿಪಿ ಹೇಳಿದ್ದಿಷ್ಟು
ಟ್ರ್ಯಾಕ್ಟರ್ ಬಿದ್ದು 6 ಜನ ದುರಂತ ಅಂತ್ಯ:ಘಟನೆ ಬಗ್ಗೆ ಐಜಿಪಿ ಹೇಳಿದ್ದಿಷ್ಟು
ಆಕಾಶ್ ಸಿಂಗ್ ಪ್ರದರ್ಶಿಸಿದ ಚೀಟಿಯಲ್ಲಿ ಏನಿತ್ತು?
ಆಕಾಶ್ ಸಿಂಗ್ ಪ್ರದರ್ಶಿಸಿದ ಚೀಟಿಯಲ್ಲಿ ಏನಿತ್ತು?
ದರ್ಶನ್​ಗೆ ಇಲ್ಲ ಜಾಮೀನು; ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿ ನಡೆದಿದ್ದು ಏನು?
ದರ್ಶನ್​ಗೆ ಇಲ್ಲ ಜಾಮೀನು; ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿ ನಡೆದಿದ್ದು ಏನು?
ಪ್ಲಾಸ್ಟಿಕ್ ಕವರ್ ಸಿಲುಕಿ ಕೋತಿ ಪರದಾಟ; ವಿಡಿಯೋ ವೈರಲ್​​
ಪ್ಲಾಸ್ಟಿಕ್ ಕವರ್ ಸಿಲುಕಿ ಕೋತಿ ಪರದಾಟ; ವಿಡಿಯೋ ವೈರಲ್​​
ಯುಎಇಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಅದ್ದೂರಿ ಸ್ವಾಗತ
ಯುಎಇಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಅದ್ದೂರಿ ಸ್ವಾಗತ
ಪವಿತ್ರಾ ಗೌಡಗೆ ಜಾಮೀನು ಸಿಗುವ ಸಾಧ್ಯತೆ ಹೆಚ್ಚು: ವಕೀಲ ಬಾಲನ್
ಪವಿತ್ರಾ ಗೌಡಗೆ ಜಾಮೀನು ಸಿಗುವ ಸಾಧ್ಯತೆ ಹೆಚ್ಚು: ವಕೀಲ ಬಾಲನ್
ಪ್ರಧಾನಿಯ ಬೆಂಗಾವಲು ಪಡೆ ಕಡಿಮೆ ಮಾಡುವುದು ಸರಿಯಲ್ಲ; ಮಾಜಿ ರಾ ಮುಖ್ಯಸ್ಥ
ಪ್ರಧಾನಿಯ ಬೆಂಗಾವಲು ಪಡೆ ಕಡಿಮೆ ಮಾಡುವುದು ಸರಿಯಲ್ಲ; ಮಾಜಿ ರಾ ಮುಖ್ಯಸ್ಥ
ತುಂಗಭದ್ರಾ ಸೇತುವೆ ವೇಲೆ ಮತ್ತೊಂದು ಅಪಘಾತ: ಕಾರಿಗೆ ಗುದ್ದಿದ ಲಾರಿ
ತುಂಗಭದ್ರಾ ಸೇತುವೆ ವೇಲೆ ಮತ್ತೊಂದು ಅಪಘಾತ: ಕಾರಿಗೆ ಗುದ್ದಿದ ಲಾರಿ
ಶಾಸಕರಾದ ಬಳಿಕ ಸಮರ್ಥ್ ಮೊದಲ ಸಭೆಯಲ್ಲಿ ಏನೇನು ಆಯ್ತು?
ಶಾಸಕರಾದ ಬಳಿಕ ಸಮರ್ಥ್ ಮೊದಲ ಸಭೆಯಲ್ಲಿ ಏನೇನು ಆಯ್ತು?