AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಜನರ ವಿಶ್ವಾಸ ಕಳೆದುಕೊಂಡ BSNL​ಗೆ ಭಾವಪೂರ್ಣ ಶ್ರದ್ಧಾಂಜಲಿ’: ರೈತ ಸಂಘದಿಂದ ಪ್ರತಿಭಟನೆ, ಯಾವೂರಲ್ಲಿ?

ಬ್ರಾಡ್ ಬ್ಯಾಂಡ್, ನೆಟ್ವರ್ಕ್ ಸಮಸ್ಯೆಯನ್ನು ಬಗೆ ಹರಿಸದ ಅಧಿಕಾರಿಗಳ ವಿರುದ್ದ ರೈತ ಸಂಘ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

‘ಜನರ ವಿಶ್ವಾಸ ಕಳೆದುಕೊಂಡ BSNL​ಗೆ ಭಾವಪೂರ್ಣ ಶ್ರದ್ಧಾಂಜಲಿ’: ರೈತ ಸಂಘದಿಂದ ಪ್ರತಿಭಟನೆ, ಯಾವೂರಲ್ಲಿ?
ರೈತ ಸಂಘ ಕಾರ್ಯಕರ್ತರಿಂದ ಪ್ರತಿಭಟನೆ
sandhya thejappa
sandhya thejappa| Edited By: ಸಾಧು ಶ್ರೀನಾಥ್​|

Updated on:Jan 29, 2021 | 1:29 PM

Share

ಕೋಲಾರ: ನೆಟ್​​ವರ್ಕ್ ಸಮಸ್ಯೆಯನ್ನು ಸರಿಪಡಿಸುವಂತೆ ಆಗ್ರಹಿಸಿ ರೈತ ಸಂಘ ಕಾರ್ಯಕರ್ತರು ಬಿಎಸ್ಎನ್ಎಲ್ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಭಾರತದ ಅತಿ ದೊಡ್ಡ, ಪುರಾತನ ಬಿಎಸ್ಎನ್ಎಲ್ ನೆಟ್​​ವರ್ಕ್ BSNL  ಸಮಸ್ಯೆಯಿಂದ ಜನ ಪರದಾಡುತ್ತಿದ್ದು, ಬ್ರಾಡ್ ಬ್ಯಾಂಡ್, ನೆಟ್​​ವರ್ಕ್ ಸಮಸ್ಯೆಯನ್ನು ಬಗೆಹರಿಸದ ಅಧಿಕಾರಿಗಳ ವಿರುದ್ದ ರೈತ ಸಂಘ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು. BSNL ಅಧಿಕಾರಿಗಳ ಪ್ರತಿಕೃತಿ ಮೇಲೆ ‘ಜನರ ವಿಶ್ವಾಸ ಕಳೆದುಕೊಂಡ ಬಿಎಸ್​ಎನ್​ಎಲ್​ಗೆ ಭಾವಪೂರ್ಣ ಶ್ರದ್ಧಾಂಜಲಿ’ ಎಂದು ಬರೆದು  ಪ್ರತಿಭಟನೆ ನಡೆಸಿದರು. ಪ್ರತಿಭಟನೆ ವೇಳೆ ಅಧಿಕಾರಿಗಳು ಮತ್ತು ಪ್ರತಿಭಟನಾಕಾರರ ನಡುವೆ ಮಾತಿನ ಚಕಮಕಿ ನಡೆಯಿತು. ನಗರ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಿಸಿದರು.

ಹಲೋ.. ಹೇಳಿ ಕೇಳಿಸ್ತಿದೆ.. 4G ಮೊಬೈಲ್​ ನೆಟ್​ವರ್ಕ್ ಈಗ ಚಂದ್ರನ ಮೇಲೂ ಸಿಗುತ್ತಾ?

Published On - 1:28 pm, Fri, 29 January 21

Follow Us
ಇಡಿ ವಿಚಾರಣೆಗೆ ಹಾಜರಾದ ಮಾಜಿ ಸಚಿವ ಬಿ. ನಾಗೇಂದ್ರ
ಇಡಿ ವಿಚಾರಣೆಗೆ ಹಾಜರಾದ ಮಾಜಿ ಸಚಿವ ಬಿ. ನಾಗೇಂದ್ರ
108 ಆ್ಯಂಬುಲೆನ್ಸ್ ನೌಕರರ ಪ್ರತಿಭಟನೆ: ಸಚಿವ ಖಾದರ್ ಖಡಕ್ ಎಚ್ಚರಿಕೆ
108 ಆ್ಯಂಬುಲೆನ್ಸ್ ನೌಕರರ ಪ್ರತಿಭಟನೆ: ಸಚಿವ ಖಾದರ್ ಖಡಕ್ ಎಚ್ಚರಿಕೆ
ಆಸ್ತಿಗಾಗಿ ತಂದೆಯ ಶವ ತಂದು ತಹಶೀಲ್ದಾರ್ ಕಚೇರಿ ಮುಂದೆ ಮಕ್ಕಳ ಪ್ರತಿಭಟನೆ
ಆಸ್ತಿಗಾಗಿ ತಂದೆಯ ಶವ ತಂದು ತಹಶೀಲ್ದಾರ್ ಕಚೇರಿ ಮುಂದೆ ಮಕ್ಕಳ ಪ್ರತಿಭಟನೆ
ಸರ್ಕಾರಿ ನಿವಾಸ ಖಾಲಿ ಮಾಡುವಂತೆ ಮಹದೇವಪ್ಪಗೆ ಸಚಿವ ಭೈರತಿ ಸುರೇಶ್​​ ಒತ್ತಡ?
ಸರ್ಕಾರಿ ನಿವಾಸ ಖಾಲಿ ಮಾಡುವಂತೆ ಮಹದೇವಪ್ಪಗೆ ಸಚಿವ ಭೈರತಿ ಸುರೇಶ್​​ ಒತ್ತಡ?
ಯುವತಿಗೆ ಮಗು ಕರುಣಿಸಿ ವಂಚಿಸಿದ್ದ ಯುವಕನಿಗೆ ಪೊಲೀಸರಿಂದಲೇ ಮದುವೆ
ಯುವತಿಗೆ ಮಗು ಕರುಣಿಸಿ ವಂಚಿಸಿದ್ದ ಯುವಕನಿಗೆ ಪೊಲೀಸರಿಂದಲೇ ಮದುವೆ
ಕೆಪಿಎಸ್​ಸಿ ಅಭ್ಯರ್ಥಿಗಳಿಗೆ ಡೀಲ್ ಮಾಡಿದ ಪ್ಲ್ಯಾನ್‌ ನೋಡಿ!
ಕೆಪಿಎಸ್​ಸಿ ಅಭ್ಯರ್ಥಿಗಳಿಗೆ ಡೀಲ್ ಮಾಡಿದ ಪ್ಲ್ಯಾನ್‌ ನೋಡಿ!
ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಏಕಾಂಗಿಯಾಗಿ ಶಾಸಕ ಶರಣಗೌಡ ಪ್ರತಿಭಟನೆ!
ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಏಕಾಂಗಿಯಾಗಿ ಶಾಸಕ ಶರಣಗೌಡ ಪ್ರತಿಭಟನೆ!
ಪ್ರಜಾ ಸೇವಾ ಆಂದೋಲನದಲ್ಲಿ ಕಾಂಗ್ರೆಸ್ ಶಾಸಕ ಎಚ್.ವಿ. ವೆಂಕಟೇಶ್ ದರ್ಪ!
ಪ್ರಜಾ ಸೇವಾ ಆಂದೋಲನದಲ್ಲಿ ಕಾಂಗ್ರೆಸ್ ಶಾಸಕ ಎಚ್.ವಿ. ವೆಂಕಟೇಶ್ ದರ್ಪ!
ನೈಸ್ ಟೋಲ್ ಸಿಬ್ಬಂದಿಗೆ ಕ್ಲಾಸ್ ತಗೊಂಡ ಯುವತಿ
ನೈಸ್ ಟೋಲ್ ಸಿಬ್ಬಂದಿಗೆ ಕ್ಲಾಸ್ ತಗೊಂಡ ಯುವತಿ
ಬೆಂಗಳೂರು: ಗಣೇಶೋತ್ಸವ ಸಂಭ್ರಮದಲ್ಲಿ ಇರುವವರಿಗೆ ಪೊಲೀಸರ ಶಾಕ್
ಬೆಂಗಳೂರು: ಗಣೇಶೋತ್ಸವ ಸಂಭ್ರಮದಲ್ಲಿ ಇರುವವರಿಗೆ ಪೊಲೀಸರ ಶಾಕ್