AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಜನರ ವಿಶ್ವಾಸ ಕಳೆದುಕೊಂಡ BSNL​ಗೆ ಭಾವಪೂರ್ಣ ಶ್ರದ್ಧಾಂಜಲಿ’: ರೈತ ಸಂಘದಿಂದ ಪ್ರತಿಭಟನೆ, ಯಾವೂರಲ್ಲಿ?

ಬ್ರಾಡ್ ಬ್ಯಾಂಡ್, ನೆಟ್ವರ್ಕ್ ಸಮಸ್ಯೆಯನ್ನು ಬಗೆ ಹರಿಸದ ಅಧಿಕಾರಿಗಳ ವಿರುದ್ದ ರೈತ ಸಂಘ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

‘ಜನರ ವಿಶ್ವಾಸ ಕಳೆದುಕೊಂಡ BSNL​ಗೆ ಭಾವಪೂರ್ಣ ಶ್ರದ್ಧಾಂಜಲಿ’: ರೈತ ಸಂಘದಿಂದ ಪ್ರತಿಭಟನೆ, ಯಾವೂರಲ್ಲಿ?
ರೈತ ಸಂಘ ಕಾರ್ಯಕರ್ತರಿಂದ ಪ್ರತಿಭಟನೆ
sandhya thejappa
sandhya thejappa| Edited By: ಸಾಧು ಶ್ರೀನಾಥ್​|

Updated on:Jan 29, 2021 | 1:29 PM

Share

ಕೋಲಾರ: ನೆಟ್​​ವರ್ಕ್ ಸಮಸ್ಯೆಯನ್ನು ಸರಿಪಡಿಸುವಂತೆ ಆಗ್ರಹಿಸಿ ರೈತ ಸಂಘ ಕಾರ್ಯಕರ್ತರು ಬಿಎಸ್ಎನ್ಎಲ್ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಭಾರತದ ಅತಿ ದೊಡ್ಡ, ಪುರಾತನ ಬಿಎಸ್ಎನ್ಎಲ್ ನೆಟ್​​ವರ್ಕ್ BSNL  ಸಮಸ್ಯೆಯಿಂದ ಜನ ಪರದಾಡುತ್ತಿದ್ದು, ಬ್ರಾಡ್ ಬ್ಯಾಂಡ್, ನೆಟ್​​ವರ್ಕ್ ಸಮಸ್ಯೆಯನ್ನು ಬಗೆಹರಿಸದ ಅಧಿಕಾರಿಗಳ ವಿರುದ್ದ ರೈತ ಸಂಘ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು. BSNL ಅಧಿಕಾರಿಗಳ ಪ್ರತಿಕೃತಿ ಮೇಲೆ ‘ಜನರ ವಿಶ್ವಾಸ ಕಳೆದುಕೊಂಡ ಬಿಎಸ್​ಎನ್​ಎಲ್​ಗೆ ಭಾವಪೂರ್ಣ ಶ್ರದ್ಧಾಂಜಲಿ’ ಎಂದು ಬರೆದು  ಪ್ರತಿಭಟನೆ ನಡೆಸಿದರು. ಪ್ರತಿಭಟನೆ ವೇಳೆ ಅಧಿಕಾರಿಗಳು ಮತ್ತು ಪ್ರತಿಭಟನಾಕಾರರ ನಡುವೆ ಮಾತಿನ ಚಕಮಕಿ ನಡೆಯಿತು. ನಗರ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಿಸಿದರು.

ಹಲೋ.. ಹೇಳಿ ಕೇಳಿಸ್ತಿದೆ.. 4G ಮೊಬೈಲ್​ ನೆಟ್​ವರ್ಕ್ ಈಗ ಚಂದ್ರನ ಮೇಲೂ ಸಿಗುತ್ತಾ?

Published On - 1:28 pm, Fri, 29 January 21

Follow Us
sandhya thejappa
sandhya thejappa
ಆರ್‌ಟಿಒ ಕಚೇರಿಯಲ್ಲಿ ತಾಯಿಯ ಬದಲು ಮಗಳ ದರ್ಬಾರ್
ಆರ್‌ಟಿಒ ಕಚೇರಿಯಲ್ಲಿ ತಾಯಿಯ ಬದಲು ಮಗಳ ದರ್ಬಾರ್
ಬೆಂಗಳೂರಿನಲ್ಲಿ ಭಾರಿ ಮಳೆ: ದ್ವಿಚಕ್ರ ವಾಹನ ಸವಾರರ ಪರದಾಟ
ಬೆಂಗಳೂರಿನಲ್ಲಿ ಭಾರಿ ಮಳೆ: ದ್ವಿಚಕ್ರ ವಾಹನ ಸವಾರರ ಪರದಾಟ
ಕೆ-ಸಿಇಟಿಯಲ್ಲಿ ವಿಜಯಪುರದ ವಿದ್ಯಾರ್ಥಿಗೆ ಟಾಪ್ 1ಕ್ಕಿಂತ ದೊಡ್ಡ ರ್ಯಾಂಕ್
ಕೆ-ಸಿಇಟಿಯಲ್ಲಿ ವಿಜಯಪುರದ ವಿದ್ಯಾರ್ಥಿಗೆ ಟಾಪ್ 1ಕ್ಕಿಂತ ದೊಡ್ಡ ರ್ಯಾಂಕ್
ಕೊಲ್ಲೂರು ಮೂಕಾಂಬಿಕಾ ದೇವಾಲಯದಲ್ಲಿ ವಿಜಯ್ ಮಾಡಿಸಿದ ಪೂಜೆ ಯಾವುದು?
ಕೊಲ್ಲೂರು ಮೂಕಾಂಬಿಕಾ ದೇವಾಲಯದಲ್ಲಿ ವಿಜಯ್ ಮಾಡಿಸಿದ ಪೂಜೆ ಯಾವುದು?
ಮೂಕಾಂಬಿಕಾ ದೇವಿಗೆ ಬೆಳ್ಳಿಯ ಖಡ್ಗ ಸಮರ್ಪಿಸಿದ ತಮಿಳುನಾಡು ಸಿಎಂ ವಿಜಯ್
ಮೂಕಾಂಬಿಕಾ ದೇವಿಗೆ ಬೆಳ್ಳಿಯ ಖಡ್ಗ ಸಮರ್ಪಿಸಿದ ತಮಿಳುನಾಡು ಸಿಎಂ ವಿಜಯ್
ನಸೀರ್ ಅಹ್ಮದ್‌ ‘ದಿವಾಳಿ’ ಎಂದು ಘೋಷಿಸಿದ NCLT: MLC ಸ್ಥಾನಕ್ಕೂ ಕುತ್ತು!
ನಸೀರ್ ಅಹ್ಮದ್‌ ‘ದಿವಾಳಿ’ ಎಂದು ಘೋಷಿಸಿದ NCLT: MLC ಸ್ಥಾನಕ್ಕೂ ಕುತ್ತು!
ಮೂಕಾಂಬಿಕೆಯ ಮಹಿಮೆ, ದೇವಿ ಶಕ್ತಿ ಬಗ್ಗೆ ಆಧ್ಯಾತ್ಮಕ ಚಿಂತಕ ಹೇಳಿದ್ದಿಷ್ಟು
ಮೂಕಾಂಬಿಕೆಯ ಮಹಿಮೆ, ದೇವಿ ಶಕ್ತಿ ಬಗ್ಗೆ ಆಧ್ಯಾತ್ಮಕ ಚಿಂತಕ ಹೇಳಿದ್ದಿಷ್ಟು
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ತಮಿಳುನಾಡು ಸಿಎಂ ವಿಜಯ್​
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ತಮಿಳುನಾಡು ಸಿಎಂ ವಿಜಯ್​
ನೀವೇ ಸಿಎಂ ಆಗಿ ಎಂದಾಗಲೂ ಆಗಿಲ್ಲವಲ್ಲ: ಹೆಚ್​.ಡಿ.ಕುಮಾರಸ್ವಾಮಿ ಟಾಂಗ್
ನೀವೇ ಸಿಎಂ ಆಗಿ ಎಂದಾಗಲೂ ಆಗಿಲ್ಲವಲ್ಲ: ಹೆಚ್​.ಡಿ.ಕುಮಾರಸ್ವಾಮಿ ಟಾಂಗ್
ಪ್ರಕಾಶ್ ರಾಜ್ ವಿರುದ್ಧ ಬೆಳಗಾವಿಯಲ್ಲಿ ಶ್ರೀರಾಮ ಸೇನೆ ಪ್ರತಿಭಟನೆ
ಪ್ರಕಾಶ್ ರಾಜ್ ವಿರುದ್ಧ ಬೆಳಗಾವಿಯಲ್ಲಿ ಶ್ರೀರಾಮ ಸೇನೆ ಪ್ರತಿಭಟನೆ