AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾವ ಸಿದ್ದರಾಮಯ್ಯ ಬಂದ್ರು ಏನೂ ಪ್ರಯೋಜನವಿಲ್ಲ: ಇದು ಬಾದಾಮಿ ಕ್ಷೇತ್ರದ ಜನರ ಆಕ್ರೋಶ

ಬಾಗಲಕೋಟೆ: ಮಲಪ್ರಭಾ ನದಿಯ ಅಬ್ಬರಕ್ಕೆ ಬಾಗಲಕೊಟೆ ಜಿಲ್ಲೆಯಲ್ಲಿನ ನದಿ ತೀರದ ಜನರು ತತ್ತರಿಸಿಹೊಗಿದ್ದಾರೆ. ಅದ್ರಲ್ಲೂ ಬಾದಾಮಿ ತಾಲೂಕಿನ ಬೀರನೂರು ಗ್ರಾಮ‌ದಲ್ಲಿ ಮನೆಗಳಿಗೆೇ ನೀರು ನುಗ್ಗುತ್ತಿದೆ. ಪರಿಣಾಮ ಗ್ರಾಮಸ್ಥರು ಕಂಗೆಟ್ಟು ಹೋಗಿದ್ದಾರೆ. ಹೌದು ಮಲಪ್ರಭಾ ನದಿ ನೀರಿನ ಪ್ರವಾಹಕ್ಕೆ ಬಾಗಲಕೋಟೆ ಜಿಲ್ಲೆಯಲ್ಲಿ ಅದರಲ್ಲೂ ನದಿ ತೀರದ ಪಾತ್ರದಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಗ್ರಾಮಗಳಲ್ಲಿ ನದಿ ನೀರು ಬಂದಿರುವ ಪರಿಣಾಮ ದನಕರುಗಳಿಗೆ ಮೇವಿಲ್ಲದೆ ರೈತರು ಪರದಾಡುವಂತಾಗಿದೆ. ಅದರಲ್ಲೂ ಬೀರನೂರು ಗ್ರಾಮದಲ್ಲಿ 35 ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿದೆ. ಹೀಗಾಗಿ ಈ […]

ಯಾವ ಸಿದ್ದರಾಮಯ್ಯ ಬಂದ್ರು ಏನೂ ಪ್ರಯೋಜನವಿಲ್ಲ: ಇದು ಬಾದಾಮಿ ಕ್ಷೇತ್ರದ ಜನರ ಆಕ್ರೋಶ
Guru
| Edited By: |

Updated on: Aug 18, 2020 | 12:54 PM

Share

ಬಾಗಲಕೋಟೆ: ಮಲಪ್ರಭಾ ನದಿಯ ಅಬ್ಬರಕ್ಕೆ ಬಾಗಲಕೊಟೆ ಜಿಲ್ಲೆಯಲ್ಲಿನ ನದಿ ತೀರದ ಜನರು ತತ್ತರಿಸಿಹೊಗಿದ್ದಾರೆ. ಅದ್ರಲ್ಲೂ ಬಾದಾಮಿ ತಾಲೂಕಿನ ಬೀರನೂರು ಗ್ರಾಮ‌ದಲ್ಲಿ ಮನೆಗಳಿಗೆೇ ನೀರು ನುಗ್ಗುತ್ತಿದೆ. ಪರಿಣಾಮ ಗ್ರಾಮಸ್ಥರು ಕಂಗೆಟ್ಟು ಹೋಗಿದ್ದಾರೆ.

ಹೌದು ಮಲಪ್ರಭಾ ನದಿ ನೀರಿನ ಪ್ರವಾಹಕ್ಕೆ ಬಾಗಲಕೋಟೆ ಜಿಲ್ಲೆಯಲ್ಲಿ ಅದರಲ್ಲೂ ನದಿ ತೀರದ ಪಾತ್ರದಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಗ್ರಾಮಗಳಲ್ಲಿ ನದಿ ನೀರು ಬಂದಿರುವ ಪರಿಣಾಮ ದನಕರುಗಳಿಗೆ ಮೇವಿಲ್ಲದೆ ರೈತರು ಪರದಾಡುವಂತಾಗಿದೆ. ಅದರಲ್ಲೂ ಬೀರನೂರು ಗ್ರಾಮದಲ್ಲಿ 35 ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿದೆ. ಹೀಗಾಗಿ ಈ ಗ್ರಾಮಗಳಲ್ಲಿ ಶಾಸಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ರೈತರಲ್ಲಿ ಆಕ್ರೋಶ, ಅಸಮಾಧಾನಮೂಡಿದೆ. ಯಾವ ಸಿದ್ದರಾಮಯ್ಯ ಬಂದ್ರು ಏನು ಪ್ರಯೋಜನವಿಲ್ಲ. ಸಿದ್ದರಾಮಯ್ಯ ಕಳೆದ ಬಾರಿ ಬಂದು ಹೋದರು. ಆದರೆ ನಮಗೆ ಒಂದೇ ಒಂದು ರೂಪಾಯಿ ಪರಿಹಾರ ಬಂದಿಲ್ಲ. ತಾತ್ಕಾಲಿಕ‌ ಹತ್ತು ಸಾವಿರ ರೂಪಾಯಿ ಕೂಡಾ ಬರಲಿಲ್ಲ.

ಒಂದು ಲಕ್ಷ ರೂಪಾಯಿ ಕೊಟ್ಟು ಎತ್ತು ತಂದಿದ್ದೇನೆ. ಈಗ ಅವುಗಳಿಗೆ ಮೇವಿಲ್ಲ. ಹೀಗೆ ಆದರೆ ನಾವು ಬದುಕೋದ ಹೇಗೆ? ದನಕರುಗಳನ್ನು ಕಟ್ಟಿಕೊಂಡು ಸತ್ತು ಹೋಗ್ತೇವೆ ಎಂದು ರೈತರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಒಂದೇ ಗೋತ್ರದವರ ಜೊತೆ ಮದುವೆ ಆಗಬಹುದಾ?
ಒಂದೇ ಗೋತ್ರದವರ ಜೊತೆ ಮದುವೆ ಆಗಬಹುದಾ?
ಇಂದು ಈ ರಾಶಿಯವರಿಗೆ ಆಕಸ್ಮಿಕ ಧನ ಯೋಗ!
ಇಂದು ಈ ರಾಶಿಯವರಿಗೆ ಆಕಸ್ಮಿಕ ಧನ ಯೋಗ!
ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ
ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು