AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಪಕಾಲುವೆ ಹೋರಾಟ ತೀವ್ರಗೊಳಿಸಿದ ರೈತರು; ಮಸ್ಕಿ ಪಟ್ಟಣ ಪೂರ್ತಿ ಬಂದ್​

ಸೂಕ್ತ ನೀರಾವರಿ ವ್ಯವಸ್ಥೆಗಾಗಿ 2008ರಿಂದಲೂ ಪ್ರತಿಭಟನೆ ಮಾಡುತ್ತಲೇ ಬಂದಿದ್ದಾರೆ. ಆದರೆ ಜನಪ್ರತಿನಿಧಿಗಳು ಈ ಬಗ್ಗೆ ಗಮನಹರಿಸುತ್ತಿಲ್ಲ ಎಂಬುದು ಇಲ್ಲಿನವರ ಆರೋಪ.

ಉಪಕಾಲುವೆ ಹೋರಾಟ ತೀವ್ರಗೊಳಿಸಿದ ರೈತರು; ಮಸ್ಕಿ ಪಟ್ಟಣ ಪೂರ್ತಿ ಬಂದ್​
ಮಸ್ಕಿಯಲ್ಲಿ ಬಂದ್​ಗೆ ಬೆಂಬಲ ವ್ಯಕ್ತಪಡಿಸಿ ಅಂಗಡಿಗಳನ್ನು ಮುಚ್ಚಲಾಗಿದೆ.
Lakshmi Hegde
| Edited By: ಸಾಧು ಶ್ರೀನಾಥ್​|

Updated on: Jan 09, 2021 | 10:48 AM

Share

ರಾಯಚೂರು: 5 ಎ ಉಪಕಾಲುವೆ ನಿರ್ಮಾಣಕ್ಕೆ ಆಗ್ರಹಿಸಿ, ಪ್ರತಿಭಟನೆ ತೀವ್ರಗೊಳಿಸಿರುವ ರೈತರು, ಇಂದು ಮಸ್ಕಿ ಪಟ್ಟಣ ಬಂದ್​ಗೆ ಕರೆಕೊಟ್ಟಿದ್ದಾರೆ. ರೈತರ ಹೋರಾಟಕ್ಕೆ ಜನಸಾಮಾನ್ಯರೂ ಸಹ ಬೆಂಬಲ ವ್ಯಕ್ತಪಡಿಸಿದ್ದಾರೆ.

ಉಪಕಾಲುವೆ ನಿರ್ಮಾಣಕ್ಕೆ ಆಗ್ರಹಿಸಿ, 49 ದಿನಗಳಿಂದಲೂ ರೈತರು ಹೋರಾಟ ನಡೆಸುತ್ತಿದ್ದರೂ, ರಾಜ್ಯ ಸರ್ಕಾರ ಸ್ಪಂದಿಸಿಲ್ಲ. ಈ ಹಿನ್ನೆಲೆಯಲ್ಲಿ ಆಕ್ರೋಶಗೊಂಡಿರುವ ಅವರು ಪಟ್ಟಣವನ್ನು ಸಂಪೂರ್ಣ ಬಂದ್ ಮಾಡಿದ್ದಾರೆ. ವ್ಯಾಪಾರಸ್ಥರು ತಮ್ಮ ಅಂಗಡಿ-ಮುಂಗಟ್ಟುಗಳನ್ನು ಮುಚ್ಚಿ ಬಂದ್​ಗೆ ಸಹಕರಿಸಿದ್ದಾರೆ.

ಸೂಕ್ತ ನೀರಾವರಿ ವ್ಯವಸ್ಥೆಗಾಗಿ 2008ರಿಂದಲೂ ಪ್ರತಿಭಟನೆ ಮಾಡುತ್ತಲೇ ಬಂದಿದ್ದಾರೆ. ಆದರೆ ಜನಪ್ರತಿನಿಧಿಗಳು ಈ ಬಗ್ಗೆ ಗಮನಹರಿಸುತ್ತಿಲ್ಲ ಎಂಬುದು ಇಲ್ಲಿನವರ ಆರೋಪ. ಇನ್ನು ಈ ಬಾರಿಯ ಉಪಚುನಾವಣೆ ವೇಳೆ 5 ಎ ಕಾಲುವೆ ವಿಚಾರ ರಾಜಕೀಯ ಮುಖಂಡರಿಗೆ ಆರೋಪ-ಪ್ರತ್ಯಾರೋಪದ ಪ್ರಮುಖ ಅಸ್ತ್ರವಾಗಿತ್ತು.

ಅಗ್ನಿ ದುರಂತದಲ್ಲಿ 10 ಮಕ್ಕಳು ಸಜೀವ ದಹನ: ಟ್ವಿಟರ್​ನಲ್ಲಿ ಸಂತಾಪ ಸೂಚಿಸಿದ ಪ್ರಧಾನಿ ಮೋದಿ

Follow Us
Lakshmi Hegde
Lakshmi Hegde
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ