AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೊಚ್ಚಿಗೆದ್ದ ರೈತರಿಂದ ವಿಮಾ ಕಂಪನಿ ‌ಅಧಿಕಾರಿಗಳಿಗೆ ಹಿಗ್ಗಾಮುಗ್ಗಾ ತರಾಟೆ

ಗದಗ: ಬೆಳೆ ವಿಮೆ ಹಣ ಪಾವತಿಸಲು ಇನ್ಶೂರೆನ್ಸ್ ಕಂಪನಿ ನಿರಾಕರಿಸಿದ್ದಕ್ಕೆ ರೊಚ್ಚಿಗೆದ್ದ ರೈತ ವಿಮಾ ಕಂಪನಿ ‌ಅಧಿಕಾರಿಗಳಿಗೆ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡ ಘಟನೆ ಮುಳಗುಂದ ರಸ್ತೆಯಲ್ಲಿರೋ ಬಜಾಜ್ ಅಲಿಯಾಂಜ್ ವಿಮಾ‌ ಕಂಪನಿ ಕಚೇರಿಯಲ್ಲಿ ನಡೆದಿದೆ. ಗದಗ ಜಿಲ್ಲೆಯಲ್ಲಿ ನಿರಂತರ ಮಳೆ, ಪ್ರವಾಹಕ್ಕೆ ಹೆಸರು ಬೆಳೆ ಹಾನಿಯಾಗಿದೆ. ಹೀಗಾಗಿ ಕಂಗಾಲಾದ ರೈತರು ಹೆಸರು ಬೆಳೆ ವಿಮೆ ಹಣ ಪಡೆಯಲು ಕಚೇರಿಗೆ ಹೋಗಿದ್ದಾರೆ. ಈ ವೇಳೆ ಕೃಷಿ ಇಲಾಖೆ ಕಚೇರಿಯಲ್ಲಿ ಅಧಿಕಾರಿಗಳು ಇಲ್ಲದಕ್ಕೆ ರೈತರು ಕಿಡಿಕಾಡಿದ್ದಾರೆ. ನಂತರ ಅರ್ಧ ಗಂಟೆಯಾದ್ರೂ […]

ರೊಚ್ಚಿಗೆದ್ದ ರೈತರಿಂದ ವಿಮಾ ಕಂಪನಿ ‌ಅಧಿಕಾರಿಗಳಿಗೆ ಹಿಗ್ಗಾಮುಗ್ಗಾ ತರಾಟೆ
ಸಾಧು ಶ್ರೀನಾಥ್​
|

Updated on: Oct 15, 2020 | 3:43 PM

Share

ಗದಗ: ಬೆಳೆ ವಿಮೆ ಹಣ ಪಾವತಿಸಲು ಇನ್ಶೂರೆನ್ಸ್ ಕಂಪನಿ ನಿರಾಕರಿಸಿದ್ದಕ್ಕೆ ರೊಚ್ಚಿಗೆದ್ದ ರೈತ ವಿಮಾ ಕಂಪನಿ ‌ಅಧಿಕಾರಿಗಳಿಗೆ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡ ಘಟನೆ ಮುಳಗುಂದ ರಸ್ತೆಯಲ್ಲಿರೋ ಬಜಾಜ್ ಅಲಿಯಾಂಜ್ ವಿಮಾ‌ ಕಂಪನಿ ಕಚೇರಿಯಲ್ಲಿ ನಡೆದಿದೆ.

ಗದಗ ಜಿಲ್ಲೆಯಲ್ಲಿ ನಿರಂತರ ಮಳೆ, ಪ್ರವಾಹಕ್ಕೆ ಹೆಸರು ಬೆಳೆ ಹಾನಿಯಾಗಿದೆ. ಹೀಗಾಗಿ ಕಂಗಾಲಾದ ರೈತರು ಹೆಸರು ಬೆಳೆ ವಿಮೆ ಹಣ ಪಡೆಯಲು ಕಚೇರಿಗೆ ಹೋಗಿದ್ದಾರೆ. ಈ ವೇಳೆ ಕೃಷಿ ಇಲಾಖೆ ಕಚೇರಿಯಲ್ಲಿ ಅಧಿಕಾರಿಗಳು ಇಲ್ಲದಕ್ಕೆ ರೈತರು ಕಿಡಿಕಾಡಿದ್ದಾರೆ.

ನಂತರ ಅರ್ಧ ಗಂಟೆಯಾದ್ರೂ ಕಚೇರಿಗೆ ಅಧಿಕಾರಿಗಳು ಬಂದಿಲ್ಲ. ಹಾಗೂ ಹೆಸರು ಬೆಳೆ ವಿಮೆ ಹಣ ನೀಡಲು ನಿರಾಕರಿಸಿದ್ದಕ್ಕೆ ವಿಮಾ ಕಂಪನಿ ಕಚೇರಿ ಶಟರ್ ಎಳೆದು ರೈತರು ಆಕ್ರೋಶ ಹೊರ ಹಾಕಿದ್ದಾರೆ. ಜಿಲ್ಲಾಧಿಕಾರಿ ಹೇಳಿದ್ದಾರೆ ಯಾಕೆ ವಿಮಾ ಕಂಪನಿ ಹಣ ನೀಡಲ್ಲ ಅಂತ ಅಧಿಕಾರಿಗಳಿಗೆ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ.

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್