AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಧಾನಿ ಪಕ್ಕದಲ್ಲೇ ಇರುವ ಆನೇಕಲ್​ನಲ್ಲಿ ಅದ್ಧೂರಿ ರೈತರ ಹಬ್ಬ

ಬೆಂಗಳೂರು ಗ್ರಾಮಾಂತರ: ಡಿಸೆಂಬರ್ 23ರಂದು ದೇಶಾದ್ಯಂತ ರಾಷ್ಟ್ರೀಯ ರೈತ ದಿನಾಚರಣೆ ಆಚರಿಸಲಾಗುತ್ತೆ. ಭಾರತೀಯ ರೈತರ ಅಭಿವೃದ್ಧಿಗಾಗಿ ದೇಶದ 5ನೇ ಪ್ರಧಾನಿ ಚೌಧರಿ ಚರಣ್ ಸಿಂಗ್ ಹಲವು ನೀತಿಗಳನ್ನು ಜಾರಿಗೆ ತಂದಿದ್ದರು. ಹೀಗಾಗಿ ಚೌಧರಿ ಚರಣ್ ಸಿಂಗ್ ಅವರ ಹುಟ್ಟು ಹಬ್ಬದ ಸ್ಮರಣಾರ್ಥ ಡಿ.23ರಂದು ರೈತ ದಿನವನ್ನು ದೇಶಾದ್ಯಂತ ಆಚರಣೆ ಮಾಡಲಾಗುತ್ತೆ. ರಾಜಧಾನಿ ಪಕ್ಕದಲ್ಲೇ ಬೆಂಗಳೂರಿಗೆ ಹೊಂದಿಕೊಂಡಿರುವ ಆನೇಕಲ್ ತಾಲೂಕಿನ ಮಾಯಸಂದ್ರದಲ್ಲೂ ಸಹ ಅದ್ಧೂರಿಯಾಗಿ ರೈತ ದಿನಾಚರಣೆ ಮಾಡಲಾಯಿತು. ರಂಗೋಲಿ, ಎತ್ತಿನಗಾಡಿ ಎಳೆಯುವ ಸ್ಪರ್ಧೆ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು […]

ರಾಜಧಾನಿ ಪಕ್ಕದಲ್ಲೇ ಇರುವ ಆನೇಕಲ್​ನಲ್ಲಿ ಅದ್ಧೂರಿ ರೈತರ ಹಬ್ಬ
ಸಾಧು ಶ್ರೀನಾಥ್​
|

Updated on: Dec 23, 2019 | 5:08 PM

Share

ಬೆಂಗಳೂರು ಗ್ರಾಮಾಂತರ: ಡಿಸೆಂಬರ್ 23ರಂದು ದೇಶಾದ್ಯಂತ ರಾಷ್ಟ್ರೀಯ ರೈತ ದಿನಾಚರಣೆ ಆಚರಿಸಲಾಗುತ್ತೆ. ಭಾರತೀಯ ರೈತರ ಅಭಿವೃದ್ಧಿಗಾಗಿ ದೇಶದ 5ನೇ ಪ್ರಧಾನಿ ಚೌಧರಿ ಚರಣ್ ಸಿಂಗ್ ಹಲವು ನೀತಿಗಳನ್ನು ಜಾರಿಗೆ ತಂದಿದ್ದರು. ಹೀಗಾಗಿ ಚೌಧರಿ ಚರಣ್ ಸಿಂಗ್ ಅವರ ಹುಟ್ಟು ಹಬ್ಬದ ಸ್ಮರಣಾರ್ಥ ಡಿ.23ರಂದು ರೈತ ದಿನವನ್ನು ದೇಶಾದ್ಯಂತ ಆಚರಣೆ ಮಾಡಲಾಗುತ್ತೆ.

ರಾಜಧಾನಿ ಪಕ್ಕದಲ್ಲೇ ಬೆಂಗಳೂರಿಗೆ ಹೊಂದಿಕೊಂಡಿರುವ ಆನೇಕಲ್ ತಾಲೂಕಿನ ಮಾಯಸಂದ್ರದಲ್ಲೂ ಸಹ ಅದ್ಧೂರಿಯಾಗಿ ರೈತ ದಿನಾಚರಣೆ ಮಾಡಲಾಯಿತು. ರಂಗೋಲಿ, ಎತ್ತಿನಗಾಡಿ ಎಳೆಯುವ ಸ್ಪರ್ಧೆ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಜನಸಾಮಾನ್ಯರಿಗೂ ಸಹ ಕೃಷಿ ಬಗ್ಗೆ ರೈತರು ಮಾಹಿತಿ ನೀಡಿದರು.

VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್