AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಧಾನಿ ಪಕ್ಕದಲ್ಲೇ ಇರುವ ಆನೇಕಲ್​ನಲ್ಲಿ ಅದ್ಧೂರಿ ರೈತರ ಹಬ್ಬ

ಬೆಂಗಳೂರು ಗ್ರಾಮಾಂತರ: ಡಿಸೆಂಬರ್ 23ರಂದು ದೇಶಾದ್ಯಂತ ರಾಷ್ಟ್ರೀಯ ರೈತ ದಿನಾಚರಣೆ ಆಚರಿಸಲಾಗುತ್ತೆ. ಭಾರತೀಯ ರೈತರ ಅಭಿವೃದ್ಧಿಗಾಗಿ ದೇಶದ 5ನೇ ಪ್ರಧಾನಿ ಚೌಧರಿ ಚರಣ್ ಸಿಂಗ್ ಹಲವು ನೀತಿಗಳನ್ನು ಜಾರಿಗೆ ತಂದಿದ್ದರು. ಹೀಗಾಗಿ ಚೌಧರಿ ಚರಣ್ ಸಿಂಗ್ ಅವರ ಹುಟ್ಟು ಹಬ್ಬದ ಸ್ಮರಣಾರ್ಥ ಡಿ.23ರಂದು ರೈತ ದಿನವನ್ನು ದೇಶಾದ್ಯಂತ ಆಚರಣೆ ಮಾಡಲಾಗುತ್ತೆ. ರಾಜಧಾನಿ ಪಕ್ಕದಲ್ಲೇ ಬೆಂಗಳೂರಿಗೆ ಹೊಂದಿಕೊಂಡಿರುವ ಆನೇಕಲ್ ತಾಲೂಕಿನ ಮಾಯಸಂದ್ರದಲ್ಲೂ ಸಹ ಅದ್ಧೂರಿಯಾಗಿ ರೈತ ದಿನಾಚರಣೆ ಮಾಡಲಾಯಿತು. ರಂಗೋಲಿ, ಎತ್ತಿನಗಾಡಿ ಎಳೆಯುವ ಸ್ಪರ್ಧೆ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು […]

ರಾಜಧಾನಿ ಪಕ್ಕದಲ್ಲೇ ಇರುವ ಆನೇಕಲ್​ನಲ್ಲಿ ಅದ್ಧೂರಿ ರೈತರ ಹಬ್ಬ
ಸಾಧು ಶ್ರೀನಾಥ್​
|

Updated on: Dec 23, 2019 | 5:08 PM

Share

ಬೆಂಗಳೂರು ಗ್ರಾಮಾಂತರ: ಡಿಸೆಂಬರ್ 23ರಂದು ದೇಶಾದ್ಯಂತ ರಾಷ್ಟ್ರೀಯ ರೈತ ದಿನಾಚರಣೆ ಆಚರಿಸಲಾಗುತ್ತೆ. ಭಾರತೀಯ ರೈತರ ಅಭಿವೃದ್ಧಿಗಾಗಿ ದೇಶದ 5ನೇ ಪ್ರಧಾನಿ ಚೌಧರಿ ಚರಣ್ ಸಿಂಗ್ ಹಲವು ನೀತಿಗಳನ್ನು ಜಾರಿಗೆ ತಂದಿದ್ದರು. ಹೀಗಾಗಿ ಚೌಧರಿ ಚರಣ್ ಸಿಂಗ್ ಅವರ ಹುಟ್ಟು ಹಬ್ಬದ ಸ್ಮರಣಾರ್ಥ ಡಿ.23ರಂದು ರೈತ ದಿನವನ್ನು ದೇಶಾದ್ಯಂತ ಆಚರಣೆ ಮಾಡಲಾಗುತ್ತೆ.

ರಾಜಧಾನಿ ಪಕ್ಕದಲ್ಲೇ ಬೆಂಗಳೂರಿಗೆ ಹೊಂದಿಕೊಂಡಿರುವ ಆನೇಕಲ್ ತಾಲೂಕಿನ ಮಾಯಸಂದ್ರದಲ್ಲೂ ಸಹ ಅದ್ಧೂರಿಯಾಗಿ ರೈತ ದಿನಾಚರಣೆ ಮಾಡಲಾಯಿತು. ರಂಗೋಲಿ, ಎತ್ತಿನಗಾಡಿ ಎಳೆಯುವ ಸ್ಪರ್ಧೆ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಜನಸಾಮಾನ್ಯರಿಗೂ ಸಹ ಕೃಷಿ ಬಗ್ಗೆ ರೈತರು ಮಾಹಿತಿ ನೀಡಿದರು.

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?